AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ.15 ಕ್ಕೆ ಚಿಕ್ಕಬಳ್ಳಾಪುರದಲ್ಲಿ ಯೋಗಥಾನ್! ಗಿನ್ನಿಸ್ ವಿಶ್ವ ದಾಖಲೆ ಸೃಷ್ಟಿಸಲು ವೇದಿಕೆ ಸಜ್ಜು- ಜಿಲ್ಲಾಧಿಕಾರಿ

Guinness World Record: ರಾಜ್ಯ ವ್ಯಾಪ್ತಿ ಆಯೋಜಿಸಿರುವ ‘ಯೋಗಥಾನ್-2023’ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಜಿಲ್ಲೆಯಲ್ಲಿ ಸುಮಾರು 5 ಲಕ್ಷ ಯುವಕರಿಂದ ‘ಯೋಗಾಸನ’ ಕಾರ್ಯಕ್ರಮವನ್ನು ನಡೆಸುವುದರ ಮೂಲಕ ಗಿನ್ನಿಸ್ ವಿಶ್ವ ದಾಖಲೆ ಸೃಷ್ಟಿಗೆ ವೇದಿಕೆ ಸಜ್ಜಾಗಿದೆ

ಜ.15 ಕ್ಕೆ ಚಿಕ್ಕಬಳ್ಳಾಪುರದಲ್ಲಿ ಯೋಗಥಾನ್! ಗಿನ್ನಿಸ್ ವಿಶ್ವ ದಾಖಲೆ ಸೃಷ್ಟಿಸಲು ವೇದಿಕೆ ಸಜ್ಜು- ಜಿಲ್ಲಾಧಿಕಾರಿ
ಜ.15 ಕ್ಕೆ ಚಿಕ್ಕಬಳ್ಳಾಪುರದಲ್ಲಿ ಯೋಗಥಾನ್
Follow us
TV9 Web
| Updated By: ಸಾಧು ಶ್ರೀನಾಥ್​

Updated on: Jan 13, 2023 | 4:52 PM

ಚಿಕ್ಕಬಳ್ಳಾಪುರ: ರಾಜ್ಯಾದ್ಯಂತ ಏಕಕಾಲದಲ್ಲಿ ‘ಯೋಗಥಾನ್-2022’ (Yogathon 2022) ಕಾರ್ಯಕ್ರಮವನ್ನು ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಜನವರಿ 13 ಮತ್ತು 14 ರಂದು ರಿಹರ್ಸಲ್ ಹಾಗೂ ಜನವರಿ 15 ರಂದು ಬೆಳಿಗ್ಗೆ: 6.30 ರಿಂದ 8.00 ಗಂಟೆಯವರೆಗೆ ನಗರದ ಎಸ್.ಜೆ.ಸಿ.ಐ.ಟಿ. ಕಾಲೇಜು ಆವರಣದಲ್ಲಿ ಯೋಗಥಾನ್-2022 ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಯುವಕ-ಯುವತಿಯರು (Youth), ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಜಿಲ್ಲಾಧಿಕಾರಿ (Chikkaballapur) ಎನ್.ಎಂ.ನಾಗರಾಜ್ ಅವರು ಮನವಿ ಮಾಡಿದರು.

ರಾಜ್ಯ ವ್ಯಾಪ್ತಿ ಆಯೋಜಿಸಿರುವ ‘ಯೋಗಥಾನ್-2023’ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಜಿಲ್ಲೆಯಲ್ಲಿ ಸುಮಾರು 5 ಲಕ್ಷ ಯುವಕರಿಂದ ‘ಯೋಗಾಸನ’ ಕಾರ್ಯಕ್ರಮವನ್ನು ನಡೆಸುವುದರ ಮೂಲಕ ‘ಗಿನ್ನಿಸ್ ವಿಶ್ವ ದಾಖಲೆ’ (Guinness World Record) ಸೃಷ್ಟಿಸಲು ವೇದಿಕೆ ಕಲ್ಪಿಸಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಿಕ್ಕಬಳ್ಳಾಪುರ ಹಾಗೂ ಖಾಸಗಿ ವಾಹಿನಿ ಬೆಂಗಳೂರು ಇವರ ಸಹಯೋಗದಲ್ಲಿ ಕಾರ್ಯಕ್ರಮದ ದಾಖಲೀಕರಣ ಮತ್ತು ಪ್ರಚಾರ ಕಾರ್ಯವನ್ನು ನಡೆಸುವ ಜವಾಬ್ದಾರಿ ನೀಡಲಾಗಿದೆ ಎಂದರು.

ಜಿಲ್ಲೆಯ ಆಸಕ್ತ ಸ್ಥಳೀಯ ನಾಗರಿಕರು, ಯೋಗಪಟುಗಳು, ವಿದ್ಯಾರ್ಥಿ/ವಿದ್ಯಾರ್ಥಿನಿಯರು ಆನ್ ಲೈನ್ ಮೂಲಕ https://www.yogathon2022.com ನಲ್ಲಿ ನೋಂದಾಯಿಸಿಕೊಂಡು ಚಿಕ್ಕಬಳ್ಳಾಪುರ ನಗರದ ಎಸ್.ಜೆ.ಸಿ.ಐ.ಟಿ. ಕಾಲೇಜು ಆವರಣದಲ್ಲಿ ಜನವರಿ 13 ರಿಂದ 15 ರವರೆಗೆ ಆಯೋಜಿಸಿರುವ ‘ಯೋಗಥಾನ್-2022’ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸುವಂತೆ ಕೋರಿದರು.

ವರದಿ: ಭೀಮಪ್ಪ ಪಾಟೀಲ ಟಿವಿ9 ಚಿಕ್ಕಬಳ್ಳಾಪುರ

ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ