AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಅತ್ತಿಗೆಯನ್ನು ಗುರಾಯಿಸಿದ ಯುವಕ, ಪ್ರಶ್ನಿಸಿದ ಯುವತಿಗೆ ಕಲ್ಲಿನಿಂದ ಹಲ್ಲೆ

ಅತ್ತಿಗೆಯನ್ನು ಗುರಾಯಿಸಿದ್ದನ್ನು ಪ್ರಶ್ನಿಸಿ ಬುದ್ಧಿವಾದ ಹೇಳುವಂತೆ ತಾಯಿಗೆ ಸೂಚಿಸಿದ್ದಕ್ಕೆ ಯುವಕನೊಬ್ಬ ಯುವತಿ ಮೇಲೆ ಹಲ್ಲೆ ನಡೆಸಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿಯ ಆಶ್ರಯ ಬಡಾವಣೆಯಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ: ಅತ್ತಿಗೆಯನ್ನು ಗುರಾಯಿಸಿದ ಯುವಕ, ಪ್ರಶ್ನಿಸಿದ ಯುವತಿಗೆ ಕಲ್ಲಿನಿಂದ ಹಲ್ಲೆ
ಅತ್ತಿಗೆಯನ್ನು ಗುರಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಯುವತಿಗೆ ಕಲ್ಲಿನಿಂದ ಹಲ್ಲೆ ನಡೆಸಿದ ಯುವಕ
Rakesh Nayak Manchi
|

Updated on:Jun 09, 2023 | 5:06 PM

Share

ಚಿಕ್ಕಬಳ್ಳಾಪುರ: ಅತ್ತಿಗೆಯನ್ನು ಗುರಾಯಿಸಿದ್ದನ್ನು ಪ್ರಶ್ನಿಸಿ ಬುದ್ಧಿವಾದ ಹೇಳುವಂತೆ ತಾಯಿಗೆ ಸೂಚಿಸಿದ್ದಕ್ಕೆ ಯುವಕನೊಬ್ಬ ಯುವತಿ ಮೇಲೆ ಹಲ್ಲೆ (Assault) ನಡೆಸಿದ ಘಟನೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆ ಚಿಂತಾಮಣಿಯ ಆಶ್ರಯ ಬಡಾವಣೆಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಮಹಿಳೆಯನ್ನು ಗುರಾಯಿಸಿದ ಯುವಕ ಯುವರಾಜ್ ವಿರುದ್ಧ ಚಿಂತಾಮಣಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುಜಾತ ಎಂಬ ಮಹಿಳೆಯನ್ನು ಯುವರಾಜ್​​​​​ ಗುರಾಯಿಸುತ್ತಿದ್ದ. ಇದನ್ನು ಪ್ರಶ್ನಿಸಿದ ಯುವತಿ ಸುಧಾ, ನಿಮ್ಮ ಮಗನಿಗೆ ಬುದ್ಧಿವಾದ ಹೇಳುವಂತೆ ಯುವರಾಜ್ ತಾಯಿಗೆ ಸೂಚಿಸಿದ್ದಾಳೆ. ಇದರಿಂದ ಕೋಪಗೊಂಡ ಯುವರಾಜ್, ಸುಧಾಳಿಗೆ ಕಲ್ಲಿನಿಂದ ಹೊಡೆದ ಹಲ್ಲೆ ನಡೆಸಿದ್ದಾನೆ. ಹಲ್ಲೆಯಿಂದ ಗಾಯಗೊಂಡಿರುವ ಸುಧಾಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಯುವತಿ ನೀಡಿದ ದೂರಿನ ಅನ್ವಯ ಚಿಂತಾಮಣಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: Lovers Murder: ಬೆಂಗಳೂರಿನಲ್ಲಿ ಹೆಚ್ಚುತ್ತಿವೆ ಪ್ರೇಮಿಗಳ ಕೊಲೆ: 8 ತಿಂಗಳಲ್ಲಿ 7 ಭಯಾನಕ ಹತ್ಯೆ

ಇತ್ತೀಚೆಗಷ್ಟೇ, ತನ್ನ ತಾಯಿಯನ್ನು ನೋಡಿದ ಎಂಬ ಕಾರಣಕ್ಕೆ ಚಿಕ್ಕಮಗಳೂರಿನ ಟೀಪು ನಗರದ ರಿಯಾನ್, ಫಾಜಿಲ್, ಮುಜುಬ್ ಎಂಬವರು ಮುಜೀಬ್ ಎಂಬ ಯುವಕನ ಮೇಲೆ ಮಚ್ಚಿನಿಂದ ಗಂಭೀರವಾಗಿ ಹಲ್ಲೆ ನಡೆಸಲಾಗಿತ್ತು. ಆದರೆ ಪ್ರಕರಣ ಸಂಬಂಧ ಆರೋಪಿಗಳನ್ನು ಬಂಧಿಸದೇ ಹಲ್ಲೆ ನಡೆಸಿದ ಆರೋಪಿಗಳೊಂದಿಗೆ ಸಂಧಾನ ನಡೆಸುವಂತೆ ಒತ್ತಾಯಿಸಿದ ಆರೋಪ ಪೊಲೀಸರು ವಿರುದ್ಧ ಕೇಳಿಬಂದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:02 pm, Fri, 9 June 23

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ