AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಅತ್ತಿಗೆಯನ್ನು ಗುರಾಯಿಸಿದ ಯುವಕ, ಪ್ರಶ್ನಿಸಿದ ಯುವತಿಗೆ ಕಲ್ಲಿನಿಂದ ಹಲ್ಲೆ

ಅತ್ತಿಗೆಯನ್ನು ಗುರಾಯಿಸಿದ್ದನ್ನು ಪ್ರಶ್ನಿಸಿ ಬುದ್ಧಿವಾದ ಹೇಳುವಂತೆ ತಾಯಿಗೆ ಸೂಚಿಸಿದ್ದಕ್ಕೆ ಯುವಕನೊಬ್ಬ ಯುವತಿ ಮೇಲೆ ಹಲ್ಲೆ ನಡೆಸಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿಯ ಆಶ್ರಯ ಬಡಾವಣೆಯಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ: ಅತ್ತಿಗೆಯನ್ನು ಗುರಾಯಿಸಿದ ಯುವಕ, ಪ್ರಶ್ನಿಸಿದ ಯುವತಿಗೆ ಕಲ್ಲಿನಿಂದ ಹಲ್ಲೆ
ಅತ್ತಿಗೆಯನ್ನು ಗುರಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಯುವತಿಗೆ ಕಲ್ಲಿನಿಂದ ಹಲ್ಲೆ ನಡೆಸಿದ ಯುವಕ
Rakesh Nayak Manchi
|

Updated on:Jun 09, 2023 | 5:06 PM

Share

ಚಿಕ್ಕಬಳ್ಳಾಪುರ: ಅತ್ತಿಗೆಯನ್ನು ಗುರಾಯಿಸಿದ್ದನ್ನು ಪ್ರಶ್ನಿಸಿ ಬುದ್ಧಿವಾದ ಹೇಳುವಂತೆ ತಾಯಿಗೆ ಸೂಚಿಸಿದ್ದಕ್ಕೆ ಯುವಕನೊಬ್ಬ ಯುವತಿ ಮೇಲೆ ಹಲ್ಲೆ (Assault) ನಡೆಸಿದ ಘಟನೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆ ಚಿಂತಾಮಣಿಯ ಆಶ್ರಯ ಬಡಾವಣೆಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಮಹಿಳೆಯನ್ನು ಗುರಾಯಿಸಿದ ಯುವಕ ಯುವರಾಜ್ ವಿರುದ್ಧ ಚಿಂತಾಮಣಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುಜಾತ ಎಂಬ ಮಹಿಳೆಯನ್ನು ಯುವರಾಜ್​​​​​ ಗುರಾಯಿಸುತ್ತಿದ್ದ. ಇದನ್ನು ಪ್ರಶ್ನಿಸಿದ ಯುವತಿ ಸುಧಾ, ನಿಮ್ಮ ಮಗನಿಗೆ ಬುದ್ಧಿವಾದ ಹೇಳುವಂತೆ ಯುವರಾಜ್ ತಾಯಿಗೆ ಸೂಚಿಸಿದ್ದಾಳೆ. ಇದರಿಂದ ಕೋಪಗೊಂಡ ಯುವರಾಜ್, ಸುಧಾಳಿಗೆ ಕಲ್ಲಿನಿಂದ ಹೊಡೆದ ಹಲ್ಲೆ ನಡೆಸಿದ್ದಾನೆ. ಹಲ್ಲೆಯಿಂದ ಗಾಯಗೊಂಡಿರುವ ಸುಧಾಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಯುವತಿ ನೀಡಿದ ದೂರಿನ ಅನ್ವಯ ಚಿಂತಾಮಣಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: Lovers Murder: ಬೆಂಗಳೂರಿನಲ್ಲಿ ಹೆಚ್ಚುತ್ತಿವೆ ಪ್ರೇಮಿಗಳ ಕೊಲೆ: 8 ತಿಂಗಳಲ್ಲಿ 7 ಭಯಾನಕ ಹತ್ಯೆ

ಇತ್ತೀಚೆಗಷ್ಟೇ, ತನ್ನ ತಾಯಿಯನ್ನು ನೋಡಿದ ಎಂಬ ಕಾರಣಕ್ಕೆ ಚಿಕ್ಕಮಗಳೂರಿನ ಟೀಪು ನಗರದ ರಿಯಾನ್, ಫಾಜಿಲ್, ಮುಜುಬ್ ಎಂಬವರು ಮುಜೀಬ್ ಎಂಬ ಯುವಕನ ಮೇಲೆ ಮಚ್ಚಿನಿಂದ ಗಂಭೀರವಾಗಿ ಹಲ್ಲೆ ನಡೆಸಲಾಗಿತ್ತು. ಆದರೆ ಪ್ರಕರಣ ಸಂಬಂಧ ಆರೋಪಿಗಳನ್ನು ಬಂಧಿಸದೇ ಹಲ್ಲೆ ನಡೆಸಿದ ಆರೋಪಿಗಳೊಂದಿಗೆ ಸಂಧಾನ ನಡೆಸುವಂತೆ ಒತ್ತಾಯಿಸಿದ ಆರೋಪ ಪೊಲೀಸರು ವಿರುದ್ಧ ಕೇಳಿಬಂದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:02 pm, Fri, 9 June 23

Follow Us
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ