AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು ಜಿಲ್ಲಾ ಕೊವಿಡ್ ಆಸ್ಪತ್ರೆಯಲ್ಲಿ ಅವ್ಯವಸ್ಥೆ; ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಜನರ ಆಕ್ರೋಶ

ಆಸ್ಪತ್ರೆಗಳಲ್ಲಿ ಎಷ್ಟು ನಿಗಾ ವಹಿಸಿದರೂ ಸಾಲಲ್ಲ. ಅದರಲ್ಲೂ ಈ ಸಂದಿಗ್ಧ ಕಾಲದಲ್ಲಿ ಕೊವಿಡ್ ಆಸ್ಪತ್ರೆಗಳಲ್ಲಿ ವ್ಯವಸ್ಥೆಯ ಬಗ್ಗೆ ಹೆಚ್ಚು ಗಮನಹರಿಸಬೇಕು. ಆದರೆ ಚಿಕ್ಕಮಗಳೂರು ಜಿಲ್ಲಾ ಕೊವಿಡ್ ಆಸ್ಪತ್ರೆ ಅವ್ಯವಸ್ಥೆಯಿಂದ ಕೂಡಿದೆ. ಇದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಚಿಕ್ಕಮಗಳೂರು ಜಿಲ್ಲಾ ಕೊವಿಡ್ ಆಸ್ಪತ್ರೆಯಲ್ಲಿ ಅವ್ಯವಸ್ಥೆ; ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಜನರ ಆಕ್ರೋಶ
ಸೋಂಕಿತರ ಪಕ್ಕದಲ್ಲೇ ಮೃತದೇಹವನ್ನು ಪ್ಯಾಕ್ ಮಾಡಲಾಗುತ್ತಿದೆ
sandhya thejappa
|

Updated on:May 31, 2021 | 9:21 AM

Share

ಚಿಕ್ಕಮಗಳೂರು: ಕೊರೊನಾ ಆರ್ಭಟ ರಾಜ್ಯಾದ್ಯಂತ ಹೆಚ್ಚಾಗಿದೆ. ಅದರಲ್ಲೂ ಜೂನ್ ಹೊತ್ತಿಗೆ ಗ್ರಾಮಗಳಲ್ಲಿ ಕೊರೊನಾ ಹರಡುವ ಸಾಧ್ಯತೆ ಹೆಚ್ಚಿದೆ ಎಂಬ ಸುಳಿವಿದೆ. ಹೀಗಾಗಿ ಲಾಕ್​ಡೌನ್​ ಜೂನ್ 30 ರ ವರೆಗೂ ಮುಂದುವರಿಸಬೇಕಾ ಎನ್ನುವ ಪ್ರಶ್ನೆ ರಾಜ್ಯ ಸರ್ಕಾರಕ್ಕೆ ಕಾಡುತ್ತಿದೆ. ಕೊರೊನಾ ನಿಯಂತ್ರಿಸಲು ಪ್ರತಿಯೊಬ್ಬರು ಹೆಚ್ಚು ಜವಾಬ್ದಾರಿಯಿಂದ ವರ್ತಿಸಬೇಕು. ಆದರೆ ಕೊವಿಡ್ ಆಸ್ಪತ್ರೆಯಲ್ಲೇ ಈ ಬಗ್ಗೆ ನಿರ್ಲಕ್ಷ್ಯ ತೋರುತ್ತಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಆಸ್ಪತ್ರೆಗಳಲ್ಲಿ ಎಷ್ಟು ನಿಗಾ ವಹಿಸಿದರೂ ಸಾಲಲ್ಲ. ಅದರಲ್ಲೂ ಈ ಸಂದಿಗ್ಧ ಕಾಲದಲ್ಲಿ ಕೊವಿಡ್ ಆಸ್ಪತ್ರೆಗಳಲ್ಲಿ ವ್ಯವಸ್ಥೆಯ ಬಗ್ಗೆ ಹೆಚ್ಚು ಗಮನಹರಿಸಬೇಕು. ಆದರೆ ಚಿಕ್ಕಮಗಳೂರು ಜಿಲ್ಲಾ ಕೊವಿಡ್ ಆಸ್ಪತ್ರೆ ಅವ್ಯವಸ್ಥೆಯಿಂದ ಕೂಡಿದೆ. ಇದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಜಿಲ್ಲಾ ಕೊವಿಡ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರು, ಸಂಬಂಧಿಕರು, ಸೋಂಕಿತರ ಮೃತದೇಹ ಎಲ್ಲ ಒಂದೇ ವಾರ್ಡ್​ನಲ್ಲಿ ಕಂಡುಬಂದಿದೆ.

ಪಕ್ಕದ ಬೆಡ್​ನಲ್ಲಿಯೇ ಶವವಿದ್ದರೂ ಸೋಂಕಿತರು ಮತ್ತು ಸಂಬಂಧಿಕರು ಊಟ, ಉಪಾಹಾರ ಮಾಡುತ್ತಿದ್ದಾರೆ. ಪಿಪಿಇ ಕಿಟ್ ಧರಿಸದೆ ಕುಟುಂಬಸ್ಥರು ಸೋಂಕಿತರ ಸಂಪರ್ಕ ಮಾಡುತ್ತಿದ್ದಾರೆ. ಬಳಿಕ ಹೊರಗೆ ಬಂದು ಸೋಂಕಿತ ಸಂಬಂಧಿಕರು ಓಡಾಡುತ್ತಿದ್ದಾರೆ. ಜೊತೆಗೆ ಮೃತದೇಹ ಪ್ಯಾಕ್ ಮಾಡುವ ಸಿಬ್ಬಂದಿ ಕೂಡಾ ಪಿಪಿಇ ಕಿಟ್ ಹಾಕಲ್ಲ. ಈ ಎಲ್ಲಾ ನಿರ್ಲಕ್ಷ್ಯದಿಂದ ದಿನದಿಂದ ದಿನಕ್ಕೆ ಕೊರೊನಾ ಹೆಚ್ಚಾಗುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

ಆರೋಗ್ಯ ಕೇಂದ್ರದಲ್ಲಿ ಅಸ್ವಚ್ಛತೆ ಬೆಂಗಳೂರು: ನಾಯಂಡಳ್ಳಿ ಜಂಕ್ಷನ್ ಬಳಿಯಿರುವ ಪಂತರಪಾಳ್ಯ ಆರೋಗ್ಯ ಕೇಂದ್ರ ಅಸ್ವಚ್ಛತೆಯಿಂದ ಕೂಡಿದೆ. ಸಿಬ್ಬಂದಿ ಆಸ್ಪತ್ರೆಯ ಔಷಧ ತ್ಯಾಜ್ಯ ಆವರಣದಲ್ಲೇ ತುಂಬಿಟ್ಟಿದೆ. ವ್ಯಾಕ್ಸಿನೇಷನ್ ಸೆಂಟರ್​ನಲ್ಲೂ ಕೂಡ ಇದೇ ಆಗಿದ್ದು ಸ್ವಚ್ಛತೆಯಿಂದ ಕೂಡಿಲ್ಲ.

ಇದನ್ನೂ ಓದಿ

ಮಕ್ಕಳ ಮೇಲೆ ಕೊರೊನಾ ಲಸಿಕೆ ಪ್ರಯೋಗ; ಮೈಸೂರಿನ ಚೆಲುವಾಂಬ ಆಸ್ಪತ್ರೆ ಆಯ್ಕೆ

ಸಮಗ್ರ ಕರ್ನಾಟಕ ವರದಿ: ಯಾವ ಜಿಲ್ಲೆಯಲ್ಲಿ ಎಷ್ಟು ದಿನ ಲಾಕ್​ಡೌನ್? ಜಿಲ್ಲಾವಾರು ನಿಯಮಗಳು ಹೇಗಿವೆ? ಇಲ್ಲಿದೆ ಸಂಪೂರ್ಣ ಮಾಹಿತಿ

(Chikkamagaluru coovid Hospital is in mess and People have expressed outrage over staff neglect)

Published On - 9:18 am, Mon, 31 May 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?