AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಜ್ಯದಲ್ಲಿ ಯಾವ ಸಾರಿಗೆ ಸಚಿವನೂ ಉದ್ಧಾರ ಆಗಿಲ್ಲ..ಲಕ್ಷ್ಮಣ ಸವದಿಯೂ ಮೂಲೆಗುಂಪು ಆಗ್ತಾನೆ’

ರಾಜ್ಯದಲ್ಲಿ ಯಾವ ಸಾರಿಗೆ ಸಚಿವನೂ ಉದ್ಧಾರ ಆಗಿಲ್ಲ. ಪ್ರತಿಯೊಬ್ಬ ಸಾರಿಗೆ ಸಚಿವನೂ ಮೂಲೆ ಗುಂಪಾಗಿದ್ದಾರೆ. ಈಗ ಸಾರಿಗೆ ಸಚಿವ ಲಕ್ಷ್ಮಣ ಸವದಿಯೂ ಮೂಲೆಗುಂಪು ಆಗ್ತಾನೆ ಎಂದು ನಗರದಲ್ಲಿ KSRTC ಬಸ್ ಚಾಲಕನೊಬ್ಬ ತನ್ನ ಆಕ್ರೋಶ ಹೊರಹಾಕಿದ್ದಾನೆ.

‘ರಾಜ್ಯದಲ್ಲಿ ಯಾವ ಸಾರಿಗೆ ಸಚಿವನೂ ಉದ್ಧಾರ ಆಗಿಲ್ಲ..ಲಕ್ಷ್ಮಣ ಸವದಿಯೂ ಮೂಲೆಗುಂಪು ಆಗ್ತಾನೆ’
ಲಕ್ಷ್ಮಣ ಸವದಿಯೂ ಮೂಲೆಗುಂಪು ಆಗ್ತಾನೆ -ಚಾಲಕನ ಆಕ್ರೋಶ
KUSHAL V
| Edited By: |

Updated on: Dec 12, 2020 | 11:09 AM

Share

ಚಿಕ್ಕಮಗಳೂರು: ರಾಜ್ಯದಲ್ಲಿ ಯಾವ ಸಾರಿಗೆ ಸಚಿವನೂ ಉದ್ಧಾರ ಆಗಿಲ್ಲ. ಪ್ರತಿಯೊಬ್ಬ ಸಾರಿಗೆ ಸಚಿವನೂ ಮೂಲೆ ಗುಂಪಾಗಿದ್ದಾರೆ. ಈಗ ಸಾರಿಗೆ ಸಚಿವ ಲಕ್ಷ್ಮಣ ಸವದಿಯೂ ಮೂಲೆಗುಂಪು ಆಗ್ತಾನೆ ಎಂದು ನಗರದಲ್ಲಿ KSRTC ಬಸ್ ಚಾಲಕನೊಬ್ಬ ತನ್ನ ಆಕ್ರೋಶ ಹೊರಹಾಕಿದ್ದಾನೆ.

ಅಶೋಕ್ ಫ್ರಂಟ್‌ಲೈನ್‌ನಲ್ಲಿದ್ದ.. ಈಗ ಮೂಲೆಗುಂಪಾಗಿದ್ದಾನೆ. PGR ಸಿಂಧ್ಯಾ ಸೇರಿದಂತೆ ಎಲ್ಲರೂ ಮೂಲೆಗುಂಪಾಗಿದ್ದಾರೆ. ಸಗೀರ್ ಅಹ್ಮದ್​ ಹೇಳ ಹೆಸರಿಲ್ಲದಂತಾಗಿದ್ದಾರೆ ಎಂದು ಚಾಲಕ ತನ್ನ ಆಕ್ರೋಶ ಹೊರಹಾಕಿದ. ಎಷ್ಟೋ ಕಾರ್ಮಿಕ ಸಚಿವರು ವಾಷ್​ ಔಟ್ ಆಗಿದ್ದಾರೆ ಎಂದು ಮಾಜಿ, ಹಾಲಿ ಸಾರಿಗೆ ಸಚಿವರ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ.

ಈ ನಡುವೆ, ತಮ್ಮ ಪ್ರತಿಭಟನೆ ಹತ್ತಿಕ್ಕಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ ಎಂದು ಸಾರಿಗೆ ನೌಕರರ ಆಕ್ರೋಶ ವ್ಯಕ್ತಪಡಿಸಿದರು. ಬಸ್ ನಿಲ್ದಾಣದಲ್ಲಿ ಅಡುಗೆ ತಯಾರಿಗೆ ಅವಕಾಶ ನೀಡ್ತಿಲ್ಲ. ಹೊರಗಡೆಯಿಂದ ಊಟ ತಂದು ತಿನ್ನುವಂತೆ ಹೇಳ್ತಿದ್ದಾರೆ ಎಂದು ಪ್ರತಿಭಟನಾನಿರತ ನೌಕರರು ಸಿಟ್ಟಿಗೆದ್ದರು.

ಸಾರಿಗೆ ನೌಕರರಿಗೆ ಸೆಡ್ಡು ಹೊಡೆಯಲು ಸರ್ಕಾರದ ಮಾಸ್ಟರ್ ​ಪ್ಲ್ಯಾನ್: ರೆಡಿಯಾಯ್ತು 2 ತಂತ್ರ

Follow Us
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ