AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರನ್ನು ಸರ್ಕಾರ ಸಂಪೂರ್ಣವಾಗಿ ನಿರ್ಲಕ್ಷಿಸಿದೆ; ಕಾಫಿನಾಡು ಜನರ ಆಕ್ರೋಶ

ಕಾಫಿನಾಡು ಚಿಕ್ಕಮಗಳೂರಿಗೆ ಜಿಲ್ಲಾ ಉಸ್ತುವಾರಿ ಸಚಿವರಿಲ್ಲದೇ 5 ತಿಂಗಳಾಯ್ತು. ಕೊವಿಡ್​ ಸಮಯದಲ್ಲೂ ಉಸ್ತುವಾರಿ ಸಚಿವರನ್ನು ನೇಮಕ ಮಾಡಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

ಚಿಕ್ಕಮಗಳೂರನ್ನು ಸರ್ಕಾರ ಸಂಪೂರ್ಣವಾಗಿ ನಿರ್ಲಕ್ಷಿಸಿದೆ; ಕಾಫಿನಾಡು ಜನರ ಆಕ್ರೋಶ
ಚಿಕ್ಕಮಗಳೂರಿನಲ್ಲಿ ಹೆಚ್ಚುತ್ತಿರುವ ಕೊವಿಡ್ ಪ್ರಕರಣಗಳ ಸಂಖ್ಯೆ
shruti hegde
| Edited By: ಆಯೇಷಾ ಬಾನು|

Updated on: Apr 30, 2021 | 2:08 PM

Share

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯನ್ನು ಸರ್ಕಾರ, ಸಂಪೂರ್ಣವಾಗಿ ನಿರ್ಲಕ್ಷಿಸಿದೆ ಎಂದು ಸರ್ಕಾರದ ವಿರುದ್ಧ ಜನರು ಆಕ್ರೋಶ ಹೊರಹಾಕಿದ್ದಾರೆ. ಕಾಫಿನಾಡಿಗೆ ಜಿಲ್ಲಾ ಉಸ್ತುವಾರಿ ಸಚಿವರಿಲ್ಲದೇ 5 ತಿಂಗಳಾಯ್ತು, ಕೊವಿಡ್​ ಸಮಯದಲ್ಲೂ ಉಸ್ತುವಾರಿ ಸಚಿವರನ್ನು ನೇಮಕ ಮಾಡಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

ಕೊವಿಡ್​ ಪ್ರಕರಣದಲ್ಲಿ ಕಾಫಿನಾಡು ಅಪಾಯದ ಸ್ಥಿತಿಯಲ್ಲಿದೆ ಎಂದು ತಜ್ಞರು ಹೇಳುತ್ತಿದ್ದಾರೆ. ಈ ಕುರಿತಂತೆ ಆರೋಗ್ಯ ಇಲಾಖೆ ಸಮಸ್ಯೆಯನ್ನು ಸ್ಪಂದಿಸುವುದಕ್ಕೆ ಉಸ್ತುವಾರಿ ಸಚಿವರೇ ಇಲ್ಲ. ಅಧಿಕಾರಿಗಳ ಹೆಗಲಿಗೆ ಜಿಲ್ಲೆಯ ಆಡಳಿತ ಕೊಟ್ಟು ಸರ್ಕಾರ ಸುಮ್ಮನಾಗಿಬಿಟ್ಟಿದೆ ಎಂದು ಜನರು ಸಿಟ್ಟಿಗೆದ್ದಿದ್ದಾರೆ.

ಜಿಲ್ಲೆಯಲ್ಲಿ ದಿನ ಕಳೆದಂತೆ ಕೊವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಮೆಡಿಕಲ್ ಕಾಲೇಜ್​​ ಆಗಲೀ, ದೊಡ್ಡ ದೊಡ್ಡ ಆಸ್ಪತ್ರೆಗಳಾಗಲೀ ಇಲ್ಲ. ಪ್ರತಿ ದಿನ ಸರಾಸರಿ 300 ರಿಂದ 400 ಪ್ರಕರಣಗಳು ವರದಿಯಾಗುತ್ತಿವೆ. ಹೀಗೆ ಮುಂದುವರೆಯುತ್ತಾ ಹೋಗಿ ಸೋಂಕಿತರ ಸಂಖ್ಯೆ ದಿನಕ್ಕೆ ಸಾವಿರ ದಾಟಿದರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಕಾಫಿನಾಡು ಜನರು ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ: ಮೆಸ್ಕಾಂ ಇಲಾಖೆಯ ನಿರ್ಲಕ್ಷ್ಯಕ್ಕೆ ಸುಟ್ಟು ಕರಕಲಾದ ಬೆಳೆ; ಕೃಷಿ ಕನಸು ಕಂಡಿದ್ದ ಚಿಕ್ಕಮಗಳೂರು ರೈತ ಕಂಗಾಲು

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?