ಇಳೇಖಾನ್ ಗ್ರಾಮದಲ್ಲಿ ಕಳ್ಳಬಟ್ಟಿ ಕುಡಿದು ವೃದ್ಧನ ಸಾವು

ಚಿಕ್ಕಮಗಳೂರು: ತಾಲೂಕಿನ ಇಳೇಖಾನ್ ಗ್ರಾಮದಲ್ಲಿ ಕಳ್ಳಬಟ್ಟಿ ಕುಡಿದು ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆ. ಕಳ್ಳಬಟ್ಟಿ ಕುಡಿದು 60 ವರ್ಷದ ಸೀನಾ ಎಂಬುವರು ಸಾವಿಗೀಡಾಗಿದ್ದಾರೆ. ಸ್ಥಳಕ್ಕೆ ಆಲ್ದೂರು ಠಾಣೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಕಳ್ಳಬಟ್ಟಿ ದಂಧೆ ಆಲ್ದೂರು ಸುತ್ತಮುತ್ತ ಎಗ್ಗಿಲ್ಲದೆ ನಡೀತಿದೆ. ಸ್ಥಳೀಯರು ಮಾಹಿತಿ ನೀಡಿದ್ರೂ ಕ್ರಮ ಕೈಕೊಂಡಿಲ್ಲ ಎಂದು ಇಲಾಖೆ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಳೇಖಾನ್ ಗ್ರಾಮದಲ್ಲಿ ಕಳ್ಳಬಟ್ಟಿ ಕುಡಿದು ವೃದ್ಧನ  ಸಾವು
ಸಾಧು ಶ್ರೀನಾಥ್​

Updated on: Apr 29, 2020 | 6:01 PM

ಚಿಕ್ಕಮಗಳೂರು: ತಾಲೂಕಿನ ಇಳೇಖಾನ್ ಗ್ರಾಮದಲ್ಲಿ ಕಳ್ಳಬಟ್ಟಿ ಕುಡಿದು ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆ. ಕಳ್ಳಬಟ್ಟಿ ಕುಡಿದು 60 ವರ್ಷದ ಸೀನಾ ಎಂಬುವರು ಸಾವಿಗೀಡಾಗಿದ್ದಾರೆ.

ಸ್ಥಳಕ್ಕೆ ಆಲ್ದೂರು ಠಾಣೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಕಳ್ಳಬಟ್ಟಿ ದಂಧೆ ಆಲ್ದೂರು ಸುತ್ತಮುತ್ತ ಎಗ್ಗಿಲ್ಲದೆ ನಡೀತಿದೆ. ಸ್ಥಳೀಯರು ಮಾಹಿತಿ ನೀಡಿದ್ರೂ ಕ್ರಮ ಕೈಕೊಂಡಿಲ್ಲ ಎಂದು ಇಲಾಖೆ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us