AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

22 ವರ್ಷಗಳ ನಂತರ ತಾಯಿ ಮಡಿಲು ಸೇರಿದ ಮಗಳು; ಮೂಡಿಗೆರೆಯಲ್ಲಿ ನಡೆದ ಮನಕಲಕುವ ದೃಶ್ಯ ನೋಡಿ

ಅಂಜಲಿ 9ನೇ ವಯಸ್ಸಿನಲ್ಲಿ ಕಾಣೆಯಾಗಿದ್ದರು. ಆದರೆ ತಂದೆ- ತಾಯಿ ಮಗಳು ಕಾಣೆಯಾಗಿರುವ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರಲಿಲ್ಲ ಎಂದು ತಿಳಿದುಬಂದಿದೆ. ನಾಲ್ಕು ವರ್ಷಗಳ ಹಿಂದೆ ಅಂಜಲಿ ತಂದೆ ಮೃತಪಟ್ಟಿದ್ದು, ಆಕೆಯ ತಾಯಿ ಮಾಹಿತಿ ನೀಡಿದ್ದಾರೆ.

22 ವರ್ಷಗಳ ನಂತರ ತಾಯಿ ಮಡಿಲು ಸೇರಿದ ಮಗಳು; ಮೂಡಿಗೆರೆಯಲ್ಲಿ ನಡೆದ ಮನಕಲಕುವ ದೃಶ್ಯ ನೋಡಿ
ತಾಯಿ, ಮಗಳು ಪರಸ್ಪರ ತಬ್ಬಿ ಕಣ್ಣೀರಿಟ್ಟಿದ್ದಾರೆ
TV9 Web
| Edited By: |

Updated on:Jan 04, 2022 | 4:39 PM

Share

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಮುದ್ರೆಮನೆ ಗ್ರಾಮದಲ್ಲೊಂದು ಮನಕಲಕುವ ಘಟನೆ ನಡೆದಿದೆ. 22 ವರ್ಷಗಳ ನಂತರ ಮಗಳು ತಾಯಿಯ ಮಡಿಲು ಸೇರಿದ್ದಾಳೆ. 9ನೇ ವಯಸ್ಸಲ್ಲಿ ನಾಪತ್ತೆಯಾಗಿದ್ದ ಮಗಳು ಅಂಜಲಿ, ಕೇರಳದಲ್ಲಿ ಮನೆ ಕೆಲಸ ಮಾಡಿಕೊಂಡು ಜೀವನ ನಿರ್ವಹಣೆ ಮಾಡುತ್ತಿದ್ದರು. ಕೇರಳದ ನೆಲ್ಲಮಣಿಯ ಸಾಜಿ ಜತೆ ವಿವಾಹವಾಗಿದ್ದಾರೆ. ಕಳೆದ 3 ವರ್ಷದಿಂದ ಅಂಜಲಿ ತಾಯಿಗಾಗಿ ಹುಡುಕಾಟ ನಡೆಸಿದ್ದಾರೆ. ಮೂಡಿಗೆರೆ ಸುತ್ತಮುತ್ತ ತಾಯಿಗಾಗಿ ಹುಡುಕಾಡಿದ್ದಾರೆ. ಕೊನೆಗೂ ಮೂಡಿಗೆರೆಯ ಮುದ್ರೆಮನೆಯಲ್ಲಿ ತಾಯಿ ಪತ್ತೆಯಾಗಿದ್ದು,ಭೇಟಿಯಾಗುತ್ತಿದ್ದಂತೆ ತಾಯಿ, ಮಗಳು ಪರಸ್ಪರ ತಬ್ಬಿ ಕಣ್ಣೀರಿಟ್ಟಿದ್ದಾರೆ.

ಅಂಜಲಿ 9ನೇ ವಯಸ್ಸಿನಲ್ಲಿ ಕಾಣೆಯಾಗಿದ್ದರು. ಆದರೆ ತಂದೆ- ತಾಯಿ ಮಗಳು ಕಾಣೆಯಾಗಿರುವ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರಲಿಲ್ಲ ಎಂದು ತಿಳಿದುಬಂದಿದೆ. ನಾಲ್ಕು ವರ್ಷಗಳ ಹಿಂದೆ ಅಂಜಲಿ ತಂದೆ ಮೃತಪಟ್ಟಿದ್ದು, ಆಕೆಯ ತಾಯಿ ಮಾಹಿತಿ ನೀಡಿದ್ದಾರೆ. ತಾಯಿ ಕಣ್ಣಿಗೆ ಬೀಳುತ್ತಿದ್ದಂತೆ ಅಂಜಲಿ ಓಡಿ ಹೋಗಿ ಅಪ್ಪಿಕೊಂಡಿದ್ದಾರೆ. ಹೆತ್ತವ್ವನನ್ನು ಕಂಡ ಖುಷಿಯಲ್ಲಿ ಮಗಳು ಮತ್ತು ಕಾಣೆಯಾಗಿದ್ದ ಮಗಳನ್ನ ಕಂಡ ತಾಯಿ ಒಬ್ಬೊರನ್ನು ಗಟ್ಟಿಯಾಗಿ ತಬ್ಬಿ ಕಣ್ಣೀರಿಟ್ಟಿದ್ದಾರೆ. ತಾಯಿ ಮಗಳ ಈ ದೃಶ್ಯ ಮನಕಲಕುವಂತಿದೆ.

ಇದನ್ನೂ ಓದಿ

Blackberry Shutdown: ಇಂದಿನಿಂದ ಕಾರ್ಯನಿರ್ವಹಿಸಲ್ಲ ಈ ಫೋನ್: ಕರೆ, ಎಸ್​ಎಮ್​ಎಸ್​ ಎಲ್ಲವೂ ಬಂದ್

ಒಮಿಕ್ರಾನ್ ಸೋಂಕು​ ಪತ್ತೆಗಾಗಿ ಅಭಿವೃದ್ಧಿ ಪಡಿಸಲಾದ ದೇಶದ ಮೊದಲ ಆರ್​ಟಿ-ಪಿಸಿಆರ್​ ಕಿಟ್​ ಒಮಿಶ್ಯೂರ್​ಗೆ ಐಸಿಎಂಆರ್​ ಅನುಮೋದನೆ

Published On - 2:46 pm, Tue, 4 January 22

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್