AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರಿಗೆ ಎಂಟ್ರಿಕೊಟ್ಟ 30 ಕಾಡಾನೆಗಳ ಹಿಂಡು; ಸ್ಥಳಕ್ಕೆ ಅರಣ್ಯಾಧಿಕಾರಿಗಳು ದೌಡು

ಚಿಕ್ಕಮಗಳೂರು ತಾಲೂಕಿನ ಕೆಆರ್ ಪೇಟೆ ಗ್ರಾಮದಲ್ಲಿ ಬರೊಬ್ಬರಿ 30 ಕಾಡಾನೆಗಳ ಹಿಂಡು ಬೀಡುಬಿಟ್ಟಿದ್ದು, ಸ್ಥಳಕ್ಕೆ ಚಿಕ್ಕಮಗಳೂರು(Chikmagalur) ಅರಣ್ಯ ಇಲಾಖೆಯ ಸಿಬ್ಬಂದಿಗಳು ದೌಡಾಯಿಸಿದ್ದಾರೆ. ಇದು ಜನ ವಸತಿ ಪ್ರದೇಶದಿಂದ ಕೂಗಳತೆ ದೂರದಲ್ಲಿರುವುದರಿಂದ ಜನರು ಭಯಭೀತರಾಗಿದ್ದಾರೆ.

ಚಿಕ್ಕಮಗಳೂರಿಗೆ ಎಂಟ್ರಿಕೊಟ್ಟ 30 ಕಾಡಾನೆಗಳ ಹಿಂಡು; ಸ್ಥಳಕ್ಕೆ ಅರಣ್ಯಾಧಿಕಾರಿಗಳು ದೌಡು
ಚಿಕ್ಕಮಗಳೂರಿಗೆ ಆನೆಗಳ ಎಂಟ್ರಿ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Jan 27, 2024 | 8:27 PM

Share

ಚಿಕ್ಕಮಗಳೂರು, ಜ.27: ಕಾಫಿನಾಡಿಗೆ ಬೀಟಮ್ಮ ಅಂಡ್ ಗ್ಯಾಂಗ್ ಎಂಟ್ರಿ ಕೊಟ್ಟಿದೆ. ಚಿಕ್ಕಮಗಳೂರು ತಾಲೂಕಿನ ಕೆಆರ್ ಪೇಟೆ ಗ್ರಾಮದಲ್ಲಿ ಬರೊಬ್ಬರಿ 30 ಕಾಡಾನೆಗಳ ಹಿಂಡು ಬೀಡುಬಿಟ್ಟಿದ್ದು, ಸ್ಥಳಕ್ಕೆ ಚಿಕ್ಕಮಗಳೂರು(Chikmagalur) ಅರಣ್ಯ ಇಲಾಖೆಯ ಸಿಬ್ಬಂದಿಗಳು ದೌಡಾಯಿಸಿದ್ದಾರೆ. ಇದು ಜನ ವಸತಿ ಪ್ರದೇಶದಿಂದ ಕೂಗಳತೆ ದೂರದಲ್ಲಿರುವುದರಿಂದ ಜನರು ಭಯಭೀತರಾಗಿದ್ದಾರೆ. ಇನ್ನು ಇದರ ಜೊತೆಯೇ  ಹಂತಕ ಭೀಮ ಆನೆ ಸೇರಿಕೊಂಡಿದೆ. ಈಗಾಗಲೇ ಬೇಲೂರಿನಲ್ಲಿ ದಾಂಧಲೆ ಎಬ್ಬಿಸಿದ್ದ ಬೀಟಮ್ಮ ಅಂಡ್ ಗ್ಯಾಂಗ್. ಬೇಲೂರು ಮಾರ್ಗವಾಗಿಯೇ KR ಪೇಟೆ ಗ್ರಾಮಕ್ಕೆ ಆಗಮಿಸಿದೆ.

ಗಜೇಂದ್ರಗಡ ಗುಡ್ಡದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ

ಗದಗ: ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಕುಂಟೋಜಿ ಗುಡ್ಡದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದೆ. ಬೆಣಚಮಟ್ಟಿ ಕ್ರಾಸ್ ಸಮೀಪದಲ್ಲಿ ಇರುವ ವಸ್ತಿ ಮನೆಗಳ ಸುತ್ತಲೂ ಚಿರತೆ ಕುರುಹುಗಳು ಪತ್ತೆಯಾಗಿದ್ದು, ಚಿಕ್ಕ ಮಕ್ಕಳು, ಮಹಿಳೆಯರು ಸೇರಿದಂತೆ ಅನೇಕ ಕುಟುಂಬಗಳು ಇಲ್ಲಿಯೇ ವಾಸವಾಗಿವೆ. ಇದೀಗ ಚಿರತೆ ಕಂಡು ಅಡವಿ ವಸ್ತಿ ಜನರು ಕಂಗಾಲಾಗಿದ್ದಾರೆ. ಇನ್ನು ಇವರುಗಳ ಜೊತೆಯೇ ಕುರಿಗಳ ಹಿಂಡು, ದನದ ಹಿಂಡು ಹಾಗೂ ಟಗರಿನ ಸಾಕಾಣಿಕೆ ಮತ್ತು ನಾಯಿಗಳು ಇವೆ.

ಇದನ್ನೂ ಓದಿ:‘ಡಿಸಿಎಂ ಡಿಕೆ ಶಿವಕುಮಾರ್ ಕ್ಷೇತ್ರದಲ್ಲಿ ನಿಲ್ಲದ ಕಾಡಾನೆ ಕಾಟ: ಗೇರಹಳ್ಳಿಯಲ್ಲಿ ಆನೆ ದಾಳಿಗೆ ರೈತ ಬಲಿ

ಇದೀಗ ಚಿರತೆ ಶಬ್ದಕ್ಕೆ ಕುರಿಗಳು, ನಾಯಿಗಳು ಹಾಗೂ ದನ-ಕರುಗಳು ಕಿರುಚಲು ಆರಂಭಿಸಿವೆ. ಆಗ ಮನೆಯಿಂದ ಹೊರಗೆ ಬಂದು ನೋಡಿದಾಗ ಚಿರತೆ ಕಂಡಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಇಲ್ಲಿನ ವಾಸಿಗಳು ಮನೆ ಬಿಟ್ಟು ಹೊರಗಡೆ ಬರಲು ಭಯ ಪಡುವಂತಾಗಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಅನಾಹುತ ಸಂಭವಿಸುವ ಮೊದಲೇ ಎಚ್ಚೆತ್ತಕೊಳ್ಳಬೇಕಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ