AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಡ್ಜ್​​ನಲ್ಲಿ ಹಿಂದೂ ಮಹಿಳೆ ಜತೆ ಮುಸ್ಲಿಂ ವ್ಯಕ್ತಿ ಲಾಕ್: ಅಬ್ದುಲ್ ಬದಲಿಗೆ ರಮೇಶ್ ಎಂದು ಹೆಸರು ಚೇಂಜ್

ಮುಸ್ಲಿಂ ವ್ಯಕ್ತಿಯೋರ್ವ ಹಿಂದೂ ಹೆಸರಿನಲ್ಲಿ ನಕಲಿ ಆಧಾರ್ ಕಾರ್ಡ್ ಮಾಡಿಸಿಕೊಂಡು ಮಹಿಳೆ ಜೊತೆ ಶೃಂಗೇರಿ ಮಠದಲ್ಲಿ ರೂಮ್ ಪಡೆಯಲು ಹೋದಾಗ ಸಿಕ್ಕಿಬಿದ್ದಿದ್ದಾನೆ. ನಕಲಿ ಆಧಾರ್ ಕಾರ್ಡ್ ಬಳಸಿದ್ದಲ್ಲೇ ಹಿಂದೂ ಮಹಿಳೆಯನ್ನು ತನ್ನ ಹೆಂಡತಿ ಎಂದು ಹೇಳಿಕೊಂಡು ರೂಮ್ ಪಡೆದಿದ್ದಾನೆ. ಈ ಬಗ್ಗೆ ಅನುಮಾನ ಬಂದಿದ್ದು ಕೂಡಲೇ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಲಾಡ್ಜ್​​ನಲ್ಲಿ ಹಿಂದೂ ಮಹಿಳೆ ಜತೆ ಮುಸ್ಲಿಂ ವ್ಯಕ್ತಿ ಲಾಕ್:  ಅಬ್ದುಲ್ ಬದಲಿಗೆ ರಮೇಶ್ ಎಂದು ಹೆಸರು ಚೇಂಜ್
ಅಬ್ದುಲ್ ಸಮದ್
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Sep 19, 2025 | 9:35 PM

Share

ಚಿಕ್ಕಮಗಳೂರು, (ಸೆಪ್ಟೆಂಬರ್ 19): ಹಿಂದೂ (Hindu) ಹೆಸರಿನಲ್ಲಿ ನಕಲಿ ಆಧಾರ್ ಕಾರ್ಡ್ (Fake Aadhar Card) ಮಾಡಿಸಿಕೊಂಡು ಮುಸ್ಲಿಂ (Muslim) ವ್ಯಕ್ತಿಯೋರ್ವ ಹಿಂದೂ ಮಹಿಳೆಯನ್ನು ಲಾಡ್ಜ್​ ಗೆ ಕರೆದೊಯ್ದು ಸಿಕ್ಕಿಬಿದ್ದಿದ್ದಾನೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಜೋಡಿ ಸಿಕ್ಕಿಬಿದ್ದಿದೆ. ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಮೂಲದ ಮಾಗುಂಡಿಯ ಅಬ್ದುಲ್ ಸಮದ್ ಎನ್ನುವಾತ ಆಧಾರ್ ಕಾರ್ಡ್ ನಲ್ಲಿ ರಮೇಶ್ ಎಂದು ಎಡಿಟ್ ಮಾಡಿ ಶೃಂಗೇರಿ ಮಠದಲ್ಲಿ ರೂಮ್ ಪಡೆದುಕೊಂಡಿದ್ದಾನೆ. ಅದು ಒಬ್ಬನ್ನೇ ಹೋಗಿಲ್ಲ ಶೃಂಗೇರಿ ಮೂಲದ 38 ವರ್ಷದ ಮಹಿಳೆಯನ್ನು ತನ್ನ ಹೆಂಡತಿ ಎಂದು ಸುಳ್ಳು ಹೇಳಿ ರೂಮ್ ಪಡೆದುಕೊಂಡಿದ್ದಾನೆ. ಸದ್ಯ ಇಬ್ಬರನ್ನು ಶೃಂಗೇರಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಗಂಡ ಇಲ್ಲದಿದ್ದರಿಂದ ಹಿಂದೂ ಮಹಿಳೆ ಜೊತೆ ಅಬ್ದುಲ್ ಸಮದ್ ಸ್ನೇಹ ಬೆಳೆದಿದೆ. ಕಳೆದ ನಾಲ್ಕೈದು ವರ್ಷಗಳಿಂದ ಇಬ್ಬರು ನಡುವೆ ಸಂಬಂಧ ಇದ್ದು, ಅನುಮಾನ ಬಾರದಂತೆ ಅಬ್ದಲ್ ಎನ್ನುವ ಬದಲಿಗೆ ರಮೇಶ್ ಎಂದು ಆಧಾರ್ ಕಾರ್ಡ್ ಮಾಡಿಕೊಂಡು ಮಹಿಳೆಯನ್ನು ಶೃಂಗೇರಿ ಮಠದ ಲಾಡ್ಜ್​ ಕರೆದುಕೊಂಡು ಬಂದಿದ್ದಾನೆ. ಈ ವೇಳೆ ಈ ಜೋಡಿ ಸಿಕ್ಕಿಬಿದ್ದಿದೆ. ಈ ವಿಚಾರ ಗೊತ್ತಾಗುತ್ತಿದ್ದಂತೆಯೇ ಶೃಂಗೇರಿ ಮಠದ ಸಿಬ್ಬಂದಿ ಪೊಲೀಸರಿಗೆ ದೂರು ನೀಡಿದ್ದು, ಈ ದೂರಿನ ಅನ್ವಯ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಪೊಲೀಸರು ಇಬ್ಬರನ್ನು ಬಂಧಿಸಿ ತನಿಖೆ ನಡೆಸಿದ್ದಾರೆ.

ಗವಿ ಗಂಗಾಧರೇಶ್ವರನಿಗೆ ಸೂರ್ಯ ರಶ್ಮಿ ಸ್ಪರ್ಶ: ಇದರ ವಿಶೇಷ ಏನು ಗೊತ್ತೇ?
ಗವಿ ಗಂಗಾಧರೇಶ್ವರನಿಗೆ ಸೂರ್ಯ ರಶ್ಮಿ ಸ್ಪರ್ಶ: ಇದರ ವಿಶೇಷ ಏನು ಗೊತ್ತೇ?
ಎಂಟ್ರಿ ಕೊಟ್ಟಿದ್ದು ವಧು, ಆದ್ರೆ ಎಲ್ಲರೂ ನೋಡಿದ್ದು ಫೋಟೊಗ್ರಾಫರ್​ನ
ಎಂಟ್ರಿ ಕೊಟ್ಟಿದ್ದು ವಧು, ಆದ್ರೆ ಎಲ್ಲರೂ ನೋಡಿದ್ದು ಫೋಟೊಗ್ರಾಫರ್​ನ
ಗೋ ಸೇವೆ ಮಾಡುವ ಮೂಲಕ ಸಂಕ್ರಾಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದ ಮೋದಿ
ಗೋ ಸೇವೆ ಮಾಡುವ ಮೂಲಕ ಸಂಕ್ರಾಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದ ಮೋದಿ
ಬಿಗ್​​ಬಾಸ್ ಮನೆಗೆ ಸಂಕ್ರಾಂತಿ ಅತಿಥಿಗಳು: ಪುಟ್ಟಿ ಹಾಡಿಗೆ ಅಶ್ವಿನಿ ಫಿದಾ
ಬಿಗ್​​ಬಾಸ್ ಮನೆಗೆ ಸಂಕ್ರಾಂತಿ ಅತಿಥಿಗಳು: ಪುಟ್ಟಿ ಹಾಡಿಗೆ ಅಶ್ವಿನಿ ಫಿದಾ
ಏನೂ ಮಾಡ್ಬೇಡಿ... ವಿರಾಟ್ ಕೊಹ್ಲಿಯ ಕಾಳಜಿ ವಿಡಿಯೋ ವೈರಲ್
ಏನೂ ಮಾಡ್ಬೇಡಿ... ವಿರಾಟ್ ಕೊಹ್ಲಿಯ ಕಾಳಜಿ ವಿಡಿಯೋ ವೈರಲ್
ಬಾವಿ ಕಟ್ಟೆ ಹತ್ತಿ ಎರಡೂ ಕೈಗಳಲ್ಲೂ ಮಕ್ಕಳನ್ನು ಹಿಡಿದು ಮಹಿಳೆಯ ನೃತ್ಯ
ಬಾವಿ ಕಟ್ಟೆ ಹತ್ತಿ ಎರಡೂ ಕೈಗಳಲ್ಲೂ ಮಕ್ಕಳನ್ನು ಹಿಡಿದು ಮಹಿಳೆಯ ನೃತ್ಯ
ಸಂಕ್ರಾಂತಿಗೆ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ ಚೈತ್ರಾ ಕುಂದಾಪುರ
ಸಂಕ್ರಾಂತಿಗೆ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ ಚೈತ್ರಾ ಕುಂದಾಪುರ
ನಾನಾ... ಹೌದು ನೀನೇ... ಅರ್ಧಶತಕ ಪೂರೈಸಲು ಬಿಡದ ಅಭಿಷೇಕ್ ನಾಯರ್!
ನಾನಾ... ಹೌದು ನೀನೇ... ಅರ್ಧಶತಕ ಪೂರೈಸಲು ಬಿಡದ ಅಭಿಷೇಕ್ ನಾಯರ್!
ಮುಚ್ಚಿದ್ದ ತರಕಾರಿ ಗಾಡಿಯಿಂದ ಒಂದು ಈರುಳ್ಳಿ ತೆಗೆದುಕೊಂಡು ಹಣವಿಟ್ಟ ಯುವಕರು
ಮುಚ್ಚಿದ್ದ ತರಕಾರಿ ಗಾಡಿಯಿಂದ ಒಂದು ಈರುಳ್ಳಿ ತೆಗೆದುಕೊಂಡು ಹಣವಿಟ್ಟ ಯುವಕರು
ಬೆಂಗಳೂರು: ಅಕ್ಷಯನಗರ ಸ್ಕ್ರಾಪ್​ ಗೋಡೌನ್​ನಲ್ಲಿ ಭಾರಿ ಅಗ್ನಿ ಅವಘಡ
ಬೆಂಗಳೂರು: ಅಕ್ಷಯನಗರ ಸ್ಕ್ರಾಪ್​ ಗೋಡೌನ್​ನಲ್ಲಿ ಭಾರಿ ಅಗ್ನಿ ಅವಘಡ