AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಕ್ಷ್ಮೀಶನಗರ ಪಾರ್ಕ್​ನಲ್ಲಿ ನವಜಾತ ಶಿಶು ಪತ್ತೆ, ರಕ್ಷಣೆ

ಚಿಕ್ಕಮಗಳೂರು: ಪಾರ್ಕ್‌ನಲ್ಲಿ ಬಿಸಾಡಿದ್ದ ನವಜಾತ ಹೆಣ್ಣು ಶಿಶುವಿನ ರಕ್ಷಣೆ ಮಾಡಲಾಗಿದೆ. ಚಿಕ್ಕಮಗಳೂರಿನ ಲಕ್ಷ್ಮೀಶ ನಗರದ ಪಾರ್ಕ್​ನಲ್ಲಿ ಒಂದು ದಿನದ ಹಸುಗೂಸನ್ನು ಹೆಣ್ಣು ಮಗು ಅನ್ನೋ ಕಾರಣಕ್ಕೆ ಪಾಪಿಗಳು ಪಾರ್ಕ್​ನಲ್ಲೇ ಬಿಟ್ಟು ಹೋಗಿದ್ದಾರೆ. ಸದ್ಯ ನವಜಾತ ಶಿಶು ಪತ್ತೆಯಾಗಿದ್ದು, ಎಸ್‌ಐ ತೇಜಸ್ವಿ, ನಗರ ಠಾಣೆ ಸಿಬ್ಬಂದಿಯಿಂದ ಮಗುವನ್ನು ರಕ್ಷಣೆ ಮಾಡಲಾಗಿದೆ. ಚಿಕ್ಕಮಗಳೂರಿನ ಹೆರಿಗೆ ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಲಕ್ಷ್ಮೀಶನಗರ ಪಾರ್ಕ್​ನಲ್ಲಿ ನವಜಾತ ಶಿಶು ಪತ್ತೆ, ರಕ್ಷಣೆ
ಸಾಧು ಶ್ರೀನಾಥ್​
|

Updated on:Jan 06, 2020 | 11:47 AM

Share

ಚಿಕ್ಕಮಗಳೂರು: ಪಾರ್ಕ್‌ನಲ್ಲಿ ಬಿಸಾಡಿದ್ದ ನವಜಾತ ಹೆಣ್ಣು ಶಿಶುವಿನ ರಕ್ಷಣೆ ಮಾಡಲಾಗಿದೆ. ಚಿಕ್ಕಮಗಳೂರಿನ ಲಕ್ಷ್ಮೀಶ ನಗರದ ಪಾರ್ಕ್​ನಲ್ಲಿ ಒಂದು ದಿನದ ಹಸುಗೂಸನ್ನು ಹೆಣ್ಣು ಮಗು ಅನ್ನೋ ಕಾರಣಕ್ಕೆ ಪಾಪಿಗಳು ಪಾರ್ಕ್​ನಲ್ಲೇ ಬಿಟ್ಟು ಹೋಗಿದ್ದಾರೆ.

ಸದ್ಯ ನವಜಾತ ಶಿಶು ಪತ್ತೆಯಾಗಿದ್ದು, ಎಸ್‌ಐ ತೇಜಸ್ವಿ, ನಗರ ಠಾಣೆ ಸಿಬ್ಬಂದಿಯಿಂದ ಮಗುವನ್ನು ರಕ್ಷಣೆ ಮಾಡಲಾಗಿದೆ. ಚಿಕ್ಕಮಗಳೂರಿನ ಹೆರಿಗೆ ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ.

Published On - 9:14 am, Mon, 6 January 20

Follow Us
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ