AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಕ್ಷ್ಮೀಶನಗರ ಪಾರ್ಕ್​ನಲ್ಲಿ ನವಜಾತ ಶಿಶು ಪತ್ತೆ, ರಕ್ಷಣೆ

ಚಿಕ್ಕಮಗಳೂರು: ಪಾರ್ಕ್‌ನಲ್ಲಿ ಬಿಸಾಡಿದ್ದ ನವಜಾತ ಹೆಣ್ಣು ಶಿಶುವಿನ ರಕ್ಷಣೆ ಮಾಡಲಾಗಿದೆ. ಚಿಕ್ಕಮಗಳೂರಿನ ಲಕ್ಷ್ಮೀಶ ನಗರದ ಪಾರ್ಕ್​ನಲ್ಲಿ ಒಂದು ದಿನದ ಹಸುಗೂಸನ್ನು ಹೆಣ್ಣು ಮಗು ಅನ್ನೋ ಕಾರಣಕ್ಕೆ ಪಾಪಿಗಳು ಪಾರ್ಕ್​ನಲ್ಲೇ ಬಿಟ್ಟು ಹೋಗಿದ್ದಾರೆ. ಸದ್ಯ ನವಜಾತ ಶಿಶು ಪತ್ತೆಯಾಗಿದ್ದು, ಎಸ್‌ಐ ತೇಜಸ್ವಿ, ನಗರ ಠಾಣೆ ಸಿಬ್ಬಂದಿಯಿಂದ ಮಗುವನ್ನು ರಕ್ಷಣೆ ಮಾಡಲಾಗಿದೆ. ಚಿಕ್ಕಮಗಳೂರಿನ ಹೆರಿಗೆ ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಲಕ್ಷ್ಮೀಶನಗರ ಪಾರ್ಕ್​ನಲ್ಲಿ ನವಜಾತ ಶಿಶು ಪತ್ತೆ, ರಕ್ಷಣೆ
ಸಾಧು ಶ್ರೀನಾಥ್​
|

Updated on:Jan 06, 2020 | 11:47 AM

Share

ಚಿಕ್ಕಮಗಳೂರು: ಪಾರ್ಕ್‌ನಲ್ಲಿ ಬಿಸಾಡಿದ್ದ ನವಜಾತ ಹೆಣ್ಣು ಶಿಶುವಿನ ರಕ್ಷಣೆ ಮಾಡಲಾಗಿದೆ. ಚಿಕ್ಕಮಗಳೂರಿನ ಲಕ್ಷ್ಮೀಶ ನಗರದ ಪಾರ್ಕ್​ನಲ್ಲಿ ಒಂದು ದಿನದ ಹಸುಗೂಸನ್ನು ಹೆಣ್ಣು ಮಗು ಅನ್ನೋ ಕಾರಣಕ್ಕೆ ಪಾಪಿಗಳು ಪಾರ್ಕ್​ನಲ್ಲೇ ಬಿಟ್ಟು ಹೋಗಿದ್ದಾರೆ.

ಸದ್ಯ ನವಜಾತ ಶಿಶು ಪತ್ತೆಯಾಗಿದ್ದು, ಎಸ್‌ಐ ತೇಜಸ್ವಿ, ನಗರ ಠಾಣೆ ಸಿಬ್ಬಂದಿಯಿಂದ ಮಗುವನ್ನು ರಕ್ಷಣೆ ಮಾಡಲಾಗಿದೆ. ಚಿಕ್ಕಮಗಳೂರಿನ ಹೆರಿಗೆ ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ.

Published On - 9:14 am, Mon, 6 January 20

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ