ಲಕ್ಷ್ಮೀಶನಗರ ಪಾರ್ಕ್​ನಲ್ಲಿ ನವಜಾತ ಶಿಶು ಪತ್ತೆ, ರಕ್ಷಣೆ

ಚಿಕ್ಕಮಗಳೂರು: ಪಾರ್ಕ್‌ನಲ್ಲಿ ಬಿಸಾಡಿದ್ದ ನವಜಾತ ಹೆಣ್ಣು ಶಿಶುವಿನ ರಕ್ಷಣೆ ಮಾಡಲಾಗಿದೆ. ಚಿಕ್ಕಮಗಳೂರಿನ ಲಕ್ಷ್ಮೀಶ ನಗರದ ಪಾರ್ಕ್​ನಲ್ಲಿ ಒಂದು ದಿನದ ಹಸುಗೂಸನ್ನು ಹೆಣ್ಣು ಮಗು ಅನ್ನೋ ಕಾರಣಕ್ಕೆ ಪಾಪಿಗಳು ಪಾರ್ಕ್​ನಲ್ಲೇ ಬಿಟ್ಟು ಹೋಗಿದ್ದಾರೆ. ಸದ್ಯ ನವಜಾತ ಶಿಶು ಪತ್ತೆಯಾಗಿದ್ದು, ಎಸ್‌ಐ ತೇಜಸ್ವಿ, ನಗರ ಠಾಣೆ ಸಿಬ್ಬಂದಿಯಿಂದ ಮಗುವನ್ನು ರಕ್ಷಣೆ ಮಾಡಲಾಗಿದೆ. ಚಿಕ್ಕಮಗಳೂರಿನ ಹೆರಿಗೆ ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಲಕ್ಷ್ಮೀಶನಗರ ಪಾರ್ಕ್​ನಲ್ಲಿ ನವಜಾತ ಶಿಶು ಪತ್ತೆ, ರಕ್ಷಣೆ
ಸಾಧು ಶ್ರೀನಾಥ್​

Updated on: Jan 06, 2020 | 11:47 AM

ಚಿಕ್ಕಮಗಳೂರು: ಪಾರ್ಕ್‌ನಲ್ಲಿ ಬಿಸಾಡಿದ್ದ ನವಜಾತ ಹೆಣ್ಣು ಶಿಶುವಿನ ರಕ್ಷಣೆ ಮಾಡಲಾಗಿದೆ. ಚಿಕ್ಕಮಗಳೂರಿನ ಲಕ್ಷ್ಮೀಶ ನಗರದ ಪಾರ್ಕ್​ನಲ್ಲಿ ಒಂದು ದಿನದ ಹಸುಗೂಸನ್ನು ಹೆಣ್ಣು ಮಗು ಅನ್ನೋ ಕಾರಣಕ್ಕೆ ಪಾಪಿಗಳು ಪಾರ್ಕ್​ನಲ್ಲೇ ಬಿಟ್ಟು ಹೋಗಿದ್ದಾರೆ.

ಸದ್ಯ ನವಜಾತ ಶಿಶು ಪತ್ತೆಯಾಗಿದ್ದು, ಎಸ್‌ಐ ತೇಜಸ್ವಿ, ನಗರ ಠಾಣೆ ಸಿಬ್ಬಂದಿಯಿಂದ ಮಗುವನ್ನು ರಕ್ಷಣೆ ಮಾಡಲಾಗಿದೆ. ಚಿಕ್ಕಮಗಳೂರಿನ ಹೆರಿಗೆ ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ.

Published On - 9:14 am, Mon, 6 January 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us