AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು PWD ಎಇಇ ಮನೆ ಎಸಿಬಿ ದಾಳಿಯಲ್ಲಿ ಅಕ್ರಮ ಸಂಪತ್ತು ಪತ್ತೆ; ರಾಯಚೂರು ಕಸದ ಬುಟ್ಟಿಯಲ್ಲಿ ಚಿನ್ನ, ಬೆಳ್ಳಿ ಪತ್ತೆ

ಚಿಕ್ಕಮಗಳೂರಿನ ಗಾಂಧಿನಗರ ಬಡಾವಣೆಯಲ್ಲಿರುವ ಗವಿರಂಗಪ್ಪ ಮನೆಯಲ್ಲಿ ಅಕ್ರಮ ಸಂಪತ್ತು ಹೊಂದಿರುವುದು ಪತ್ತೆಯಾಗಿದೆ. ಈವರೆಗೆ ಸಿಕ್ಕ 750 ಗ್ರಾಂ ಚಿನ್ನದ ಗಟ್ಟಿ, 900 ಗ್ರಾಂ ಬೆಳ್ಳಿ, 2.74 ಲಕ್ಷ ರೂಪಾಯಿಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಚಿಕ್ಕಮಗಳೂರು PWD ಎಇಇ ಮನೆ ಎಸಿಬಿ ದಾಳಿಯಲ್ಲಿ ಅಕ್ರಮ ಸಂಪತ್ತು ಪತ್ತೆ; ರಾಯಚೂರು ಕಸದ ಬುಟ್ಟಿಯಲ್ಲಿ ಚಿನ್ನ, ಬೆಳ್ಳಿ ಪತ್ತೆ
ದಾಳಿ ವೇಳೆ ಪತ್ತೆಯಾದ ಚಿನ್ನ, ಬೆಳ್ಳಿ
TV9 Web
| Edited By: |

Updated on:Mar 16, 2022 | 2:04 PM

Share

ಚಿಕ್ಕಮಗಳೂರು: ಇಂದು (ಮಾರ್ಚ್ 16) ಬೆಳ್ಳಂಬೆಳಗ್ಗೆ ಎಸಿಬಿ (ACB) ಅಧಿಕಾರಿಗಳು ರಾಜ್ಯದಲ್ಲಿ ಸುಮಾರು 75 ಕಡೆ ದಾಳಿ ನಡೆಸಿದ್ದಾರೆ. ಜಿಲ್ಲೆಯ ಪಿಡಬ್ಲೂಡಿ (PWD) ಎಇಇ ಗವಿರಂಗಪ್ಪ ಮನೆ ಮೇಲೆ ದಾಳಿ ನಡೆದಿದ್ದು, ದಾಳಿ ವೇಳೆ ಅಕ್ರಮ ಸಂಪತ್ತು ಪತ್ತೆಯಾಗಿದೆ. ಚಿಕ್ಕಮಗಳೂರಿನ ಗಾಂಧಿನಗರ ಬಡಾವಣೆಯಲ್ಲಿರುವ ಗವಿರಂಗಪ್ಪ ಮನೆಯಲ್ಲಿ ಅಕ್ರಮ ಸಂಪತ್ತು ಹೊಂದಿರುವುದು ಪತ್ತೆಯಾಗಿದೆ. ಈವರೆಗೆ ಸಿಕ್ಕ 750 ಗ್ರಾಂ ಚಿನ್ನದ ಗಟ್ಟಿ, 900 ಗ್ರಾಂ ಬೆಳ್ಳಿ, 2.74 ಲಕ್ಷ ರೂಪಾಯಿಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇನ್ನು ಕೂಡ ಅಧಿಕಾರಿಗಳು ದಾಳಿ ಮುಂದುವರಿಸಿದ್ದಾರೆ. ಬೆಳಗ್ಗೆ 6 ಗಂಟೆಯಿಂದ ನಡೆಯುತ್ತಿರುವ ದಾಳಿ, ನಾಳೆವರೆಗೂ ಮುಂದುವರೆಯುವ ಸಾಧ್ಯತೆಯಿದೆ.

ಖಾಲಿ ಸೈಟ್​ನಲ್ಲಿ ಬಿಸಾಡಿದ್ದ ಹಣ ಪತ್ತೆ: ರಾಯಚೂರಿನ ಬಸವೇಶ್ವರ ಕಾಲೋನಿಯಲ್ಲಿರುವ ಕೆಬಿಜೆಎನ್ಎಲ್ (KBJNL) ಎಇಇ ಮನೆ ಮೇಲೆ ಎಸಿಬಿ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಅಶೋಕ್ ರೆಡ್ಡಿ ಪಾಟೀಲ್ ಮನೆ, ಕಚೇರಿಗಳ ಮೇಲೆ ರೇಡ್ ಮಾಡಲಾಗಿದೆ. ಈ ವೇಳೆ ಮನೆ ಪಕ್ಕದ ಖಾಲಿ ಸೈಟ್​ನಲ್ಲಿ ಬಿಸಾಡಿದ್ದ ಹಣ ಪತ್ತೆಯಾಗಿದೆ. ಖಾಲಿ ಸೈಟ್​ನಲ್ಲಿ ಒಂದು 100, 500 ರೂ. ನೋಟು ಸಿಕ್ಕಿದೆ. ಬೆಳಗ್ಗೆ ದಾಳಿ ಬಳಿಕ ಖಾಲಿ ಸೈಟ್​ನಲ್ಲಿ ಹಣ ಬಿಸಾಡಿದ್ದರು. ಸದ್ಯ ಖಾಲಿ ಸೈಟ್​ನಲ್ಲಿ ಪರಿಶೀಲನೆ ನಡೆಯುತ್ತಿದೆ.

ಕಸದ ಬುಟ್ಟಿಯಲ್ಲಿ ಚಿನ್ನ, ಬೆಳ್ಳಿ ಪತ್ತೆ: ನೋಟುಗಳ ಪತ್ತೆ ಬಳಿಕ, ಎಸಿಬಿ ಅಧಿಕಾರಿಗಳು ಇಡೀ ಮನೆ ಸುತ್ತ ಹುಡುಕಾಡಿದ್ದಾರೆ. ಬೆಳಿಗ್ಗೆ ಎಇಇ ಅಶೋಕ್ ರೆಡ್ಡಿ ಪತ್ನಿ ಶೌಚಾಲಯಕ್ಕೆ ಹೋಗೊದಾಗಿ ಎರಡು, ಮೂರು ಬಾರೀ ಹೋಗಿದ್ದರು. ಆಗ ಅದೇ ಅನುಮಾನದಿಂದ ಮನೆ ಹಿಂಭಾಗದಲ್ಲಿ ಪರಿಶೀಲನೆ ಮಾಡಲಾಗಿದೆ. ಡಸ್ಟ್ ಬಿನ್​ನಲ್ಲಿ ಪ್ಲಾಸ್ಟಿಕ್ ಕವರ್ ಬಂದ ಆಗಿತ್ತು. ಆಗ ಅನುಮಾನದಿಂದ ಕವರ್ ತೆಗೆದು ನೋಡಿದಾಗ ಚಿನ್ನ, ಬೆಳ್ಳಿ ಪತ್ತೆಯಾಗಿದೆ.

ಇದನ್ನೂ ಓದಿ

2 ವರ್ಷದ ಬಳಿಕ ಅದ್ಧೂರಿಯಾಗಿ ನಡೆದ ನಂಜನಗೂಡು ದೊಡ್ಡ ಜಾತ್ರೆ; ಪಂಚ ಮಹಾರಥೋತ್ಸವದಲ್ಲಿ ರಾರಾಜಿಸಿದ ಪುನೀತ್ ಭಾವಚಿತ್ರ

ಫ್ರೆಂಚ್ ವರ್ಣಚಿತ್ರಗಾರ್ತಿ ರೋಸಾ ಬೊನ್‌ಹೂರ್ 200 ನೇ ಜನ್ಮದಿನ: ವಿಶೇಷ ಡೂಡಲ್​ ರಚಿಸಿದ ಗೂಗಲ್​

Published On - 11:09 am, Wed, 16 March 22

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?