AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು: ಕೆಎಸ್​ಆರ್​ಟಿಸಿ ಬಸ್​ಗಳ ಮಧ್ಯೆ ಅಪಘಾತ: 16 ಜನರಿಗೆ ಗಂಭೀರ ಗಾಯ

ಚಾಲಕನ ನಿಯಂತ್ರಣ ತಪ್ಪಿ ಎರಡು ಕೆಎಸ್​ಆರ್​​ಟಿಸಿ ಬಸ್​ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ 16 ಜನ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತರೀಕೆರೆ ತಾಲೂಕಿನ ಹಳಿಯೂರು ಬಳಿ ನಡೆದಿದೆ.

ಚಿಕ್ಕಮಗಳೂರು: ಕೆಎಸ್​ಆರ್​ಟಿಸಿ ಬಸ್​ಗಳ ಮಧ್ಯೆ ಅಪಘಾತ: 16 ಜನರಿಗೆ ಗಂಭೀರ ಗಾಯ
ಕೆಎಸ್​ಆರ್​ಟಿಸಿ ಬಸ್​ ಅಪಘಾತ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Apr 24, 2023 | 10:18 AM

Share

ಮುಖ್ಯಾಂಶಗಳು

  • ಚಾಲಕನ ನಿಯಂತ್ರಣ ತಪ್ಪಿ ಎರಡು ಕೆಎಸ್​ಆರ್​​ಟಿಸಿ ಬಸ್​ಗಳು ಮುಖಾಮುಖಿ ಡಿಕ್ಕಿ
  • 16 ಜನ ಪ್ರಯಾಣಿಕರಿಗೆ ಗಂಭೀರ ಗಾಯ
  • ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಹಳಿಯೂರು ಬಳಿ ಘಟನೆ ನಡೆದಿದೆ.

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಎರಡು ಕೆಎಸ್​ಆರ್​​ಟಿಸಿ ಬಸ್​ಗಳು (KSRTC Bus) ಮುಖಾಮುಖಿ ಡಿಕ್ಕಿಯಾದ (Accidents) ಪರಿಣಾಮ 16 ಜನ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತರೀಕೆರೆ ತಾಲೂಕಿನ ಹಳಿಯೂರು ಬಳಿ ನಡೆದಿದೆ. ಗಾಯಾಳುಗಳುಗಳನ್ನು ತರೀಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ನವ ವಿವಾಹಿತೆ ಸಾವು

ಮಂಗಳೂರು: ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ನವ ವಿವಾಹಿತೆ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಕೊಪ್ಪದಕೋಡಿ ಗ್ರಾಮದಲ್ಲಿ ನಡೆದಿದೆ. ಕೌಶಲ್ಯ(27) ಮೃತ ಮಹಿಳೆ. ಮೃತ ಕೌಶಲ್ಯ, ಬೆಳ್ತಂಗಡಿ ತಾಲೂಕಿನ ಕೊಪ್ಪದಕೋಡಿ ನಿವಾಸಿಯಾಗಿದ್ದು, ಕಳೆದ 15 ವರ್ಷಗಳಿಂದ ಸುಕೇಶ್​ ಎಂಬುವರನ್ನು ಪ್ರೀತಿಸುತ್ತಿದ್ದರು.

5 ತಿಂಗಳ ಹಿಂದೆ ಪ್ರೇಮಿಗಳು ಮದುವೆಯಾಗಿದ್ದರು. ಮದುವೆ ನಂತರ ಪತಿ ಸುಕೇಶ್​ ಅವರಿಗೆ ಅಕ್ರಮ ಸಂಬಂಧ ಇರುವ ವಿಚಾರ ಕೌಶಲ್ಯ ಅವರಿಗೆ ತಿಳಿದಿತ್ತು. ಇದನ್ನು ಸಾಕ್ಷಿ ಸಮೇತೆ ಕೌಶಲ್ಯ ಪತ್ತೆಹಚ್ಚಿದ್ದರು. ಪತಿಯ ಈ ಅಕ್ರಮ ಸಂಬಂಧದಿಂದ ಬೇಸತ್ತ ಕೌಶಲ್ಯ 3 ದಿನಗಳ ಹಿಂದೆ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು.

ಇದನ್ನೂ ಓದಿ: ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದ 7 ಯುವಕರ ಪೈಕಿ ನಾಲ್ವರು ನೀರುಪಾಲು

ಕೂಡಲೆ ಅವರನ್ನು ಖಾಸಗಿ ಆಸ್ಪೆತ್ರಗೆ ದಾಖಲಿಸಲಾಗಿತ್ತು. ಆದರೆ ಇಂದು (ಏ.24) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:18 am, Mon, 24 April 23

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ