ಸಮಸ್ಯೆ ಬಗೆಹರಿಸೋ ಭಗವಂತ: ಅಯೋಧ್ಯೆ ರಾಮನಿಗೆ ಮಲೆನಾಡಿಗರಿಂದ ಅಡಿಕೆ ಹಿಂಗಾರ ಸಮರ್ಪಣೆ

ಹಳದಿ ಎಲೆ ರೋಗ, ಕಸ್ತೂರಿ ರಂಗನ್ ವರದಿ, ಬಫರ್ ಜೋನ್, ಮೀಸಲು ಅರಣ್ಯದ ಹೆಸರಲ್ಲಿ ಆಳುವ ವರ್ಗ ಯೋಚಿಸದೆ ಕಾನೂನಿನ ಕುಣಿಕೆಗೆ ಬೆಲೆ ತೆರುವಂತಾಗಿದೆ. ಕೃಷಿಯನ್ನೇ ನಂಬಿ ಜೀವನ ಅಂದುಕೊಂಡವರ ಜೀವನ ಉಳಿಯಲಿ ಎಂಬ ಭಿನ್ನಹ ಪತ್ರದೊಂದಿಗೆ ಚಿಕ್ಕಮಗಳೂರಿನ ಅಡಿಕೆ ಕೃಷಿಕರು ಅಯೋಧ್ಯೆ ಶ್ರೀರಾಮನಿಗೆ ಮಲೆನಾಡಿನ ಅಡಿಕೆ ಹಿಂಗಾರ ಸರ್ಮಪಿಸಲು ಮುಂದಾಗಿದ್ದಾರೆ.

ಸಮಸ್ಯೆ ಬಗೆಹರಿಸೋ ಭಗವಂತ: ಅಯೋಧ್ಯೆ ರಾಮನಿಗೆ ಮಲೆನಾಡಿಗರಿಂದ ಅಡಿಕೆ ಹಿಂಗಾರ ಸಮರ್ಪಣೆ
ಸಮಸ್ಯೆ ಬಗೆಹರಿಸುವಂತೆ ಅಯೋಧ್ಯೆ ರಾಮನಿಗೆ ಅಡಿಕೆ ಹಿಂಗಾರ ಸಮರ್ಪಣೆಗೆ ಮುಂದಾದ ಚಿಕ್ಕಮಗಳೂರಿನ ಅಡಿಕೆ ಬೆಳೆಗಾರರು
Follow us
| Updated By: Rakesh Nayak Manchi

Updated on: Feb 18, 2024 | 5:49 PM

ಚಿಕ್ಕಮಗಳೂರು, ಫೆ.18: ಬಾಳೆಹೊನ್ನೂರಿನ ಖಾಂಡ್ಯ ಮಾರ್ಕಂಡೇಶ್ವರ ದೇವಸ್ಥಾನದಲ್ಲಿ “ನಮ್ಮ ಸಮಸ್ಯೆ ಬಗೆಹರಿಸೋ ಭಗವಂತ” ಎಂದು ವಿಶೇಷ ಪೂಜೆ ಸಲ್ಲಿಸಿದ ಚಿಕ್ಕಮಗಳೂರಿನ (Chikkamagalur) ಅಡಿಕೆ ಕೃಷಿಕರು, ಅಯೋಧ್ಯೆ ಶ್ರೀರಾಮನಿಗೆ (Ayodhya Ram) ಮಲೆನಾಡಿನ ಅಡಿಕೆ ಹಿಂಗಾರ ಸಮರ್ಪಣೆ ಮಾಡಲು ಮುಂದಾಗಿದ್ದಾರೆ.

ಹಳದಿ ಎಲೆ ರೋಗ, ಕಸ್ತೂರಿ ರಂಗನ್ ವರದಿ, ಬಫರ್ ಜೋನ್, ಮೀಸಲು ಅರಣ್ಯದ ಹೆಸರಲ್ಲಿ ಆಳುವ ವರ್ಗ ಯೋಚಿಸದೆ ಕಾನೂನಿನ ಕುಣಿಕೆಗೆ ಬೆಲೆ ತೆರುವಂತಾಗಿದೆ. ಕೃಷಿಯನ್ನೇ ನಂಬಿ ಜೀವನ ಅಂದುಕೊಂಡವರ ಜೀವನ ಉಳಿಯಲಿ ಎಂಬ ಭಿನ್ನಹ ಪತ್ರದೊಂದಿಗೆ ಅಡಿಕೆ ಹಿಂಗಾರ ಸರ್ಮಪಿಸಲು ಮುಂದಾಗಿದ್ದಾರೆ.

ಇದನ್ನೂ ಓದಿ: ರಾಮ ಮಂದಿರ ನಿರ್ಮಾಣದಿಂದ ಬಡತನ ನಿರ್ಮೂಲನೆ ಆಗಲ್ಲ: ಸಂತೋಷ್ ಲಾಡ್

ನಾಳೆ ಅಥವಾ ನಾಡಿದ್ದು ರಾಮಲಲ್ಲನಿಗೆ ಮಲೆನಾಡ ಅಡಿಕೆ ಹಿಂಗಾರ ಸಮರ್ಪಣೆ ಮಾಡಲು ಮಲೆನಾಡಿಗರು ಅಯೋಧ್ಯೆಗೆ ಭಿನ್ನಹ ಪತ್ರದೊಂದಿಗೆ ಅಡಿಕೆ ಹಿಂಗಾರ ಕೊಂಡೊಯ್ದಿದ್ದಾರೆ. ಆ ಮೂಲಕ ಮಲೆ‌ನಾಡ ಕೃಷಿಕರ ಪ್ರಮುಖ ಸಮಸ್ಯೆಗಳ ನಿವಾರಣೆಗಾಗಿ ಆಯೋಧ್ಯ ಶ್ರೀರಾಮ ಮೊರೆಹೋಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ