AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಸ್ಯೆ ಬಗೆಹರಿಸೋ ಭಗವಂತ: ಅಯೋಧ್ಯೆ ರಾಮನಿಗೆ ಮಲೆನಾಡಿಗರಿಂದ ಅಡಿಕೆ ಹಿಂಗಾರ ಸಮರ್ಪಣೆ

ಹಳದಿ ಎಲೆ ರೋಗ, ಕಸ್ತೂರಿ ರಂಗನ್ ವರದಿ, ಬಫರ್ ಜೋನ್, ಮೀಸಲು ಅರಣ್ಯದ ಹೆಸರಲ್ಲಿ ಆಳುವ ವರ್ಗ ಯೋಚಿಸದೆ ಕಾನೂನಿನ ಕುಣಿಕೆಗೆ ಬೆಲೆ ತೆರುವಂತಾಗಿದೆ. ಕೃಷಿಯನ್ನೇ ನಂಬಿ ಜೀವನ ಅಂದುಕೊಂಡವರ ಜೀವನ ಉಳಿಯಲಿ ಎಂಬ ಭಿನ್ನಹ ಪತ್ರದೊಂದಿಗೆ ಚಿಕ್ಕಮಗಳೂರಿನ ಅಡಿಕೆ ಕೃಷಿಕರು ಅಯೋಧ್ಯೆ ಶ್ರೀರಾಮನಿಗೆ ಮಲೆನಾಡಿನ ಅಡಿಕೆ ಹಿಂಗಾರ ಸರ್ಮಪಿಸಲು ಮುಂದಾಗಿದ್ದಾರೆ.

ಸಮಸ್ಯೆ ಬಗೆಹರಿಸೋ ಭಗವಂತ: ಅಯೋಧ್ಯೆ ರಾಮನಿಗೆ ಮಲೆನಾಡಿಗರಿಂದ ಅಡಿಕೆ ಹಿಂಗಾರ ಸಮರ್ಪಣೆ
ಸಮಸ್ಯೆ ಬಗೆಹರಿಸುವಂತೆ ಅಯೋಧ್ಯೆ ರಾಮನಿಗೆ ಅಡಿಕೆ ಹಿಂಗಾರ ಸಮರ್ಪಣೆಗೆ ಮುಂದಾದ ಚಿಕ್ಕಮಗಳೂರಿನ ಅಡಿಕೆ ಬೆಳೆಗಾರರು
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: Rakesh Nayak Manchi|

Updated on: Feb 18, 2024 | 5:49 PM

Share

ಚಿಕ್ಕಮಗಳೂರು, ಫೆ.18: ಬಾಳೆಹೊನ್ನೂರಿನ ಖಾಂಡ್ಯ ಮಾರ್ಕಂಡೇಶ್ವರ ದೇವಸ್ಥಾನದಲ್ಲಿ “ನಮ್ಮ ಸಮಸ್ಯೆ ಬಗೆಹರಿಸೋ ಭಗವಂತ” ಎಂದು ವಿಶೇಷ ಪೂಜೆ ಸಲ್ಲಿಸಿದ ಚಿಕ್ಕಮಗಳೂರಿನ (Chikkamagalur) ಅಡಿಕೆ ಕೃಷಿಕರು, ಅಯೋಧ್ಯೆ ಶ್ರೀರಾಮನಿಗೆ (Ayodhya Ram) ಮಲೆನಾಡಿನ ಅಡಿಕೆ ಹಿಂಗಾರ ಸಮರ್ಪಣೆ ಮಾಡಲು ಮುಂದಾಗಿದ್ದಾರೆ.

ಹಳದಿ ಎಲೆ ರೋಗ, ಕಸ್ತೂರಿ ರಂಗನ್ ವರದಿ, ಬಫರ್ ಜೋನ್, ಮೀಸಲು ಅರಣ್ಯದ ಹೆಸರಲ್ಲಿ ಆಳುವ ವರ್ಗ ಯೋಚಿಸದೆ ಕಾನೂನಿನ ಕುಣಿಕೆಗೆ ಬೆಲೆ ತೆರುವಂತಾಗಿದೆ. ಕೃಷಿಯನ್ನೇ ನಂಬಿ ಜೀವನ ಅಂದುಕೊಂಡವರ ಜೀವನ ಉಳಿಯಲಿ ಎಂಬ ಭಿನ್ನಹ ಪತ್ರದೊಂದಿಗೆ ಅಡಿಕೆ ಹಿಂಗಾರ ಸರ್ಮಪಿಸಲು ಮುಂದಾಗಿದ್ದಾರೆ.

ಇದನ್ನೂ ಓದಿ: ರಾಮ ಮಂದಿರ ನಿರ್ಮಾಣದಿಂದ ಬಡತನ ನಿರ್ಮೂಲನೆ ಆಗಲ್ಲ: ಸಂತೋಷ್ ಲಾಡ್

ನಾಳೆ ಅಥವಾ ನಾಡಿದ್ದು ರಾಮಲಲ್ಲನಿಗೆ ಮಲೆನಾಡ ಅಡಿಕೆ ಹಿಂಗಾರ ಸಮರ್ಪಣೆ ಮಾಡಲು ಮಲೆನಾಡಿಗರು ಅಯೋಧ್ಯೆಗೆ ಭಿನ್ನಹ ಪತ್ರದೊಂದಿಗೆ ಅಡಿಕೆ ಹಿಂಗಾರ ಕೊಂಡೊಯ್ದಿದ್ದಾರೆ. ಆ ಮೂಲಕ ಮಲೆ‌ನಾಡ ಕೃಷಿಕರ ಪ್ರಮುಖ ಸಮಸ್ಯೆಗಳ ನಿವಾರಣೆಗಾಗಿ ಆಯೋಧ್ಯ ಶ್ರೀರಾಮ ಮೊರೆಹೋಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್