AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chikmagalur: ಅಥ್ಲೆಟಿಕ್ ತರಬೇತುದಾರನಿಂದ ಕ್ರೀಡಾಪಟುವಿನ ಮೇಲೆ ಬಸ್ಸಿನಲ್ಲಿ ಲೈಂಗಿಕ ದೌರ್ಜನ್ಯ, ಕೋಚ್​ ಎಸ್ಕೇಪ್

Athletics coach: ಅಪ್ರಾಪ್ತ ವಯಸ್ಕ ಕ್ರೀಡಾಪಟುವಿನಿಂದ ಚಿಕ್ಕಮಗಳೂರು ಎಸ್ಪಿ ಉಮಾ ಪ್ರಶಾಂತ್​​ ಅವರಿಗೆ ದೂರು ಸಲ್ಲಿಕೆಯಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ಕ್ರೀಡಾ ತರಬೇತುದಾರ ಭರತ್ ಎಸ್ಕೇಪ್ ಆಗಿದ್ದಾರೆ.

Chikmagalur: ಅಥ್ಲೆಟಿಕ್ ತರಬೇತುದಾರನಿಂದ ಕ್ರೀಡಾಪಟುವಿನ ಮೇಲೆ ಬಸ್ಸಿನಲ್ಲಿ ಲೈಂಗಿಕ ದೌರ್ಜನ್ಯ, ಕೋಚ್​ ಎಸ್ಕೇಪ್
ಅಥ್ಲೆಟಿಕ್ ತರಬೇತುದಾರನಿಂದ ಕ್ರೀಡಾಪಟುವಿನ ಮೇಲೆ ಬಸ್ಸಿನಲ್ಲಿ ಲೈಂಗಿಕ ದೌರ್ಜನ್ಯ, ಕೋಚ್​ ಎಸ್ಕೇಪ್
TV9 Web
| Edited By: ಸಾಧು ಶ್ರೀನಾಥ್​|

Updated on: Feb 28, 2023 | 10:23 AM

Share

ಚಿಕ್ಕಮಗಳೂರು: ಅಥ್ಲೆಟಿಕ್ ತರಬೇತುದಾರನೊಬ್ಬ (Athletics Coach) ಕ್ರೀಡಾಪಟುವಿನ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಹೇಯ ಘಟನೆ ನಡೆದಿದೆ. ರಾಷ್ಟ್ರೀಯ ಮಹಿಳಾ ಟ್ರಯಥ್ಲಾನ್ ಕ್ರೀಡಾ ಪಟುವಿನ ಮೇಲೆ ಲೈಂಗಿಕ ದೌರ್ಜನ್ಯ (Physical Harassment) ನಡೆದಿದೆ. ಈ ಬಗ್ಗೆ ಸಂತ್ರಸ್ಥೆ, 14 ವರ್ಷದ ರಾಷ್ಟ್ರೀಯ ಮಟ್ಟದ ಮಹಿಳಾ ಕ್ರೀಡಾ ಪಟುವಿನಿಂದ ದೂರು ನೀಡಲಾಗಿದೆ. ಜಿಲ್ಲಾ ಕ್ರೀಡಾ ಅಥ್ಲೆಟಿಕ್ಸ್ ತರಬೇತುದಾರ ಭರತ್. ಎಸ್ ಕುಕೃತ್ಯವೆಸಗಿರುವ ಕೋಚ್​ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಅಥ್ಲೆಟಿಕ್ಸ್ ಫೆಡರೇಶನ್ ಆಫ್ ಇಂಡಿಯಾ ಬಿಹಾರದ ಪಾಟ್ನಾದಲ್ಲಿ‌ ಆಯೋಜನೆ ಮಾಡಿದ್ದ ಕ್ರೀಡಾ ಕೂಟದಲ್ಲಿ ಈ ಇಬ್ಬರೂ ಭಾಗಿಯಾಗಿದ್ದಾಗ ಈ ಘಟನೆ ನಡೆದಿದೆ.

ಕ್ರೀಡಾಕೂಟ ಮುಗಿಸಿ ಬೆಂಗಳೂರಿನಿಂದ (Bangalore) ಚಿಕ್ಕಮಗಳೂರಿಗೆ (Chikmagalur) ಬಸ್ಸಿನಲ್ಲಿ ಬರುವಾಗ ಲೈಂಗಿಕ ದೌರ್ಜನ್ಯ ಕೃತ್ಯ ನಡೆದಿದೆ. ಆರೋಪಿ ಭರತ್ ಎಸ್ ಜಿಲ್ಲಾ ಯುವ ಸಬಲೀಕರಣ, ಕ್ರೀಡಾ ಇಲಾಖೆಯಯಲ್ಲಿ ಅಥ್ಲೆಟಿಕ್ಸ್ ‌ ತರಬೇತುದಾರನಾರಾಗಿದ್ದಾರೆ.

ಇದನ್ನೂ ಓದಿ:

National Games: ನ್ಯಾಷನಲ್ ಗೇಮ್ಸ್​ನಲ್ಲಿ ದಾಖಲೆಯೊಂದಿಗೆ ಚಿನ್ನದ ಪದಕ ಗೆದ್ದ ದಿನಗೂಲಿ ನೌಕರನ ಮಗಳು..!

ಅಪ್ರಾಪ್ತ ವಯಸ್ಕ ಕ್ರೀಡಾಪಟುವಿನಿಂದ ಚಿಕ್ಕಮಗಳೂರು ಎಸ್ಪಿ ಉಮಾ ಪ್ರಶಾಂತ್​​ ಅವರಿಗೆ ದೂರು ಸಲ್ಲಿಕೆಯಾಗಿದೆ. ಚಿಕ್ಕಮಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಭರತ್ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ಕ್ರೀಡಾ ತರಬೇತುದಾರ ಭರತ್ ಎಸ್ಕೇಪ್ ಆಗಿದ್ದಾರೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ