AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chikmagalur: ಅಥ್ಲೆಟಿಕ್ ತರಬೇತುದಾರನಿಂದ ಕ್ರೀಡಾಪಟುವಿನ ಮೇಲೆ ಬಸ್ಸಿನಲ್ಲಿ ಲೈಂಗಿಕ ದೌರ್ಜನ್ಯ, ಕೋಚ್​ ಎಸ್ಕೇಪ್

Athletics coach: ಅಪ್ರಾಪ್ತ ವಯಸ್ಕ ಕ್ರೀಡಾಪಟುವಿನಿಂದ ಚಿಕ್ಕಮಗಳೂರು ಎಸ್ಪಿ ಉಮಾ ಪ್ರಶಾಂತ್​​ ಅವರಿಗೆ ದೂರು ಸಲ್ಲಿಕೆಯಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ಕ್ರೀಡಾ ತರಬೇತುದಾರ ಭರತ್ ಎಸ್ಕೇಪ್ ಆಗಿದ್ದಾರೆ.

Chikmagalur: ಅಥ್ಲೆಟಿಕ್ ತರಬೇತುದಾರನಿಂದ ಕ್ರೀಡಾಪಟುವಿನ ಮೇಲೆ ಬಸ್ಸಿನಲ್ಲಿ ಲೈಂಗಿಕ ದೌರ್ಜನ್ಯ, ಕೋಚ್​ ಎಸ್ಕೇಪ್
ಅಥ್ಲೆಟಿಕ್ ತರಬೇತುದಾರನಿಂದ ಕ್ರೀಡಾಪಟುವಿನ ಮೇಲೆ ಬಸ್ಸಿನಲ್ಲಿ ಲೈಂಗಿಕ ದೌರ್ಜನ್ಯ, ಕೋಚ್​ ಎಸ್ಕೇಪ್
TV9 Web
| Edited By: |

Updated on: Feb 28, 2023 | 10:23 AM

Share

ಚಿಕ್ಕಮಗಳೂರು: ಅಥ್ಲೆಟಿಕ್ ತರಬೇತುದಾರನೊಬ್ಬ (Athletics Coach) ಕ್ರೀಡಾಪಟುವಿನ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಹೇಯ ಘಟನೆ ನಡೆದಿದೆ. ರಾಷ್ಟ್ರೀಯ ಮಹಿಳಾ ಟ್ರಯಥ್ಲಾನ್ ಕ್ರೀಡಾ ಪಟುವಿನ ಮೇಲೆ ಲೈಂಗಿಕ ದೌರ್ಜನ್ಯ (Physical Harassment) ನಡೆದಿದೆ. ಈ ಬಗ್ಗೆ ಸಂತ್ರಸ್ಥೆ, 14 ವರ್ಷದ ರಾಷ್ಟ್ರೀಯ ಮಟ್ಟದ ಮಹಿಳಾ ಕ್ರೀಡಾ ಪಟುವಿನಿಂದ ದೂರು ನೀಡಲಾಗಿದೆ. ಜಿಲ್ಲಾ ಕ್ರೀಡಾ ಅಥ್ಲೆಟಿಕ್ಸ್ ತರಬೇತುದಾರ ಭರತ್. ಎಸ್ ಕುಕೃತ್ಯವೆಸಗಿರುವ ಕೋಚ್​ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಅಥ್ಲೆಟಿಕ್ಸ್ ಫೆಡರೇಶನ್ ಆಫ್ ಇಂಡಿಯಾ ಬಿಹಾರದ ಪಾಟ್ನಾದಲ್ಲಿ‌ ಆಯೋಜನೆ ಮಾಡಿದ್ದ ಕ್ರೀಡಾ ಕೂಟದಲ್ಲಿ ಈ ಇಬ್ಬರೂ ಭಾಗಿಯಾಗಿದ್ದಾಗ ಈ ಘಟನೆ ನಡೆದಿದೆ.

ಕ್ರೀಡಾಕೂಟ ಮುಗಿಸಿ ಬೆಂಗಳೂರಿನಿಂದ (Bangalore) ಚಿಕ್ಕಮಗಳೂರಿಗೆ (Chikmagalur) ಬಸ್ಸಿನಲ್ಲಿ ಬರುವಾಗ ಲೈಂಗಿಕ ದೌರ್ಜನ್ಯ ಕೃತ್ಯ ನಡೆದಿದೆ. ಆರೋಪಿ ಭರತ್ ಎಸ್ ಜಿಲ್ಲಾ ಯುವ ಸಬಲೀಕರಣ, ಕ್ರೀಡಾ ಇಲಾಖೆಯಯಲ್ಲಿ ಅಥ್ಲೆಟಿಕ್ಸ್ ‌ ತರಬೇತುದಾರನಾರಾಗಿದ್ದಾರೆ.

ಇದನ್ನೂ ಓದಿ:

National Games: ನ್ಯಾಷನಲ್ ಗೇಮ್ಸ್​ನಲ್ಲಿ ದಾಖಲೆಯೊಂದಿಗೆ ಚಿನ್ನದ ಪದಕ ಗೆದ್ದ ದಿನಗೂಲಿ ನೌಕರನ ಮಗಳು..!

ಅಪ್ರಾಪ್ತ ವಯಸ್ಕ ಕ್ರೀಡಾಪಟುವಿನಿಂದ ಚಿಕ್ಕಮಗಳೂರು ಎಸ್ಪಿ ಉಮಾ ಪ್ರಶಾಂತ್​​ ಅವರಿಗೆ ದೂರು ಸಲ್ಲಿಕೆಯಾಗಿದೆ. ಚಿಕ್ಕಮಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಭರತ್ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ಕ್ರೀಡಾ ತರಬೇತುದಾರ ಭರತ್ ಎಸ್ಕೇಪ್ ಆಗಿದ್ದಾರೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು