ಬೈಕ್-ಟಿಪ್ಪರ್ ಡಿಕ್ಕಿ: ತಾತ-ಮೊಮ್ಮಗ ಸ್ಥಳದಲ್ಲೇ ಸಾವು
ಚಿಕ್ಕಮಗಳೂರು: ಬೈಕ್-ಟಿಪ್ಪರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಾತ ಮತ್ತು ಮೊಮ್ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಜಿಲ್ಲೆಯ ಬೀರೂರು ಪಟ್ಟಣದಲ್ಲಿ ಘಟನೆ ನಡೆದಿದೆ. ಬೈಕ್ನಲ್ಲಿದ್ದ ಮಲ್ಲಪ್ಪ(57) ಮತ್ತು ಉತ್ಸವ್(12) ಮೃತ ದುರ್ದೈವಿಗಳು. ಮೃತರು ಬೀರೂರಿನ ಬಳಿಗನೂರು ಗ್ರಾಮದವರು. ಬೈಕ್ ಡಿಕ್ಕಿ ಹೊಡೆದ ಬಳಿಕ ಟಿಪ್ಪರ್ ಲಾರಿ ರಸ್ತೆ ಬದಿ ಮರಕ್ಕೆ ಅಪ್ಪಳಿಸಿದೆ. ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Updated on:May 25, 2020 | 5:04 PM
Share
ಚಿಕ್ಕಮಗಳೂರು: ಬೈಕ್-ಟಿಪ್ಪರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಾತ ಮತ್ತು ಮೊಮ್ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಜಿಲ್ಲೆಯ ಬೀರೂರು ಪಟ್ಟಣದಲ್ಲಿ ಘಟನೆ ನಡೆದಿದೆ.
ಬೈಕ್ನಲ್ಲಿದ್ದ ಮಲ್ಲಪ್ಪ(57) ಮತ್ತು ಉತ್ಸವ್(12) ಮೃತ ದುರ್ದೈವಿಗಳು. ಮೃತರು ಬೀರೂರಿನ ಬಳಿಗನೂರು ಗ್ರಾಮದವರು. ಬೈಕ್ ಡಿಕ್ಕಿ ಹೊಡೆದ ಬಳಿಕ ಟಿಪ್ಪರ್ ಲಾರಿ ರಸ್ತೆ ಬದಿ ಮರಕ್ಕೆ ಅಪ್ಪಳಿಸಿದೆ. ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Published On - 5:02 pm, Mon, 25 May 20
Related Stories
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್ಪಾಸ್ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!
ಚಿನ್ನದ ನಿಧಿಯನ್ನು ಸರ್ಕಾರಕ್ಕೆ ನೀಡಿದ್ದೇ ತಪ್ಪಾಯ್ತಾ?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ ಯಾವ ಕಾಲದ್ದು ಗೊತ್ತಾ?
