AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂಗಳ ಜನಸಂಖ್ಯೆ ಹೆಚ್ಚಾಗಿರುವವರೆಗೆ ಮಾತ್ರ ಸಂವಿಧಾನ ಉಳಿಯಲಿದೆ: ಸಿ ಟಿ ರವಿ

ನಮ್ಮ ಮೂಲ ನಂಬಿಕೆಯಲ್ಲಿಯೇ ಸಮಭಾವ ಇದೆ. ಸಮಭಾವ ಹೊಂದಿರುವ ಜನರು ಬಹುಸಂಖ್ಯಾತರಾಗಿದ್ದಾಗ ಸಮಾನತೆ ಸೃಷ್ಟಿಯಾಗುತ್ತದೆ. ಇಲ್ಲದಿದ್ದರೆ ಅಫ್ಘಾನಿಸ್ತಾದ ಪರಿಸ್ಥಿತಿ ನಮಗೂ ಬರುತ್ತದೆ ಎಂದು ಅವರು ಹೇಳಿದ್ದಾರೆ.

ಹಿಂದೂಗಳ ಜನಸಂಖ್ಯೆ ಹೆಚ್ಚಾಗಿರುವವರೆಗೆ ಮಾತ್ರ ಸಂವಿಧಾನ ಉಳಿಯಲಿದೆ: ಸಿ ಟಿ ರವಿ
ಸಿ.ಟಿ. ರವಿ
TV9 Web
| Edited By: |

Updated on:Aug 31, 2021 | 6:16 PM

Share

ಕಲಬುರಗಿ: ಹಿಂದೂಗಳು ಹೆಚ್ಚಾಗಿರುವವರೆಗೆ ಮಾತ್ರ ಸಂವಿಧಾನ ಉಳಿಯುತ್ತದೆ. ಹಿಂದೂಗಳು ಅಲ್ಪಸಂಖ್ಯಾತರಾದ್ರೆ ಗಾಂಧಾರ ಕಾಲದ ಸ್ಥಿತಿ ಬರುತ್ತದೆ. ಸಂವಿಧಾನ ಉಳಿಸಬೇಕೆನ್ನುವವರು ಈ ಸತ್ಯ ಮರೆಯಬಾರದು ಎಂದು ಕಲಬುರಗಿ ನಗರದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.

ನಮ್ಮ ಮೂಲ ನಂಬಿಕೆಯಲ್ಲಿಯೇ ಸಮಭಾವ ಇದೆ. ಸಮಭಾವ ಹೊಂದಿರುವ ಜನರು ಬಹುಸಂಖ್ಯಾತರಾಗಿದ್ದಾಗ ಸಮಾನತೆ ಸೃಷ್ಟಿಯಾಗುತ್ತದೆ. ಇಲ್ಲದಿದ್ದರೆ ಅಫ್ಘಾನಿಸ್ತಾದ ಪರಿಸ್ಥಿತಿ ನಮಗೂ ಬರುತ್ತದೆ. ಡಿಕೆ ಸಹೋದರರಿಂದ ಬುದ್ಧನ ಮೂರ್ತಿಗಳು ಹಾಳಾಗುತ್ತದೆ. ಓಲೈಕೆ ರಾಜಕಾರಣದಿಂದ ಇನ್ನಷ್ಟು ಪಾಕಿಸ್ತಾನ ಸೃಷ್ಟಿಯಾಗುತ್ತದೆ. ದೇಶ ಮೊದಲು ಅನ್ನೋ ತತ್ವದ ಮೇಲೆ ರಾಜಕಾರಣ ಮಾಡಿ. ಆದರೆ ಕಾಂಗ್ರೆಸ್ ಪಕ್ಷ ದೇಶ ಮೊದಲು ಅನ್ನೋ ತತ್ವ ಮರೆತಿದೆ. ದೇಶ ಭಕ್ತ‌ ಸಂಘಟನೆ ಜತೆ ತಾಲಿಬಾನಿಗಳನ್ನು ಹೋಲಿಸುತ್ತಿದ್ದಾರೆ ಎಂದು ಅವರು ಟೀಕಿಸಿದರು.

ಸಿದ್ದರಾಮಯ್ಯ ವಿಶ್ರಾಂತಿಗೆ ಹೋದಾಗ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಚುನಾವಣೆ ಗೆಲ್ಲಬಾರದು ಎಂಬ ಸಂದೇಶವನ್ನು ರವಾನಿಸುತ್ತಾರೆ. ಕೆಲವೊಮ್ಮೆ ನೇರವಾಗಿ, ಕೆಲವೊಮ್ಮೆ ಹಿಂಬಾಲಕರಿಂದ ಸಂದೇಶ ನೀಡುತ್ತಾರೆ. ಸಿದ್ದರಾಮಯ್ಯರ ಅಪೇಕ್ಷೆಯನ್ನು ಜನರು ಈಡೇರಿಸಲಿದ್ದಾರೆ ಎಂದು ಅವರು ಇದೇ ಸಂದರ್ಭದಲ್ಲಿ ವ್ಯಂಗ್ಯ ಮಾಡಿದರು.

ಇದನ್ನೂ ಓದಿ: 

ವೈಚಾರಿಕ ಚರ್ಚೆಗೆ ಇವತ್ತಿಗೂ ನಾನು ಸಿದ್ಧನಿದ್ದೇನೆ: ಸಿ ಟಿ ರವಿ ಹೇಳಿಕೆ

ನಾನು ಸಿಎಂ ಆಗಬೇಕು ಎಂದು ಗಡ್ಡ ಬಿಟ್ಟಿಲ್ಲ: ಸಿ ಟಿ ರವಿ ಸ್ಪಷ್ಟನೆ

(BJP Leader CT Ravi says Indian constitution will only last as long as the population of Hindus is high)

Published On - 6:11 pm, Tue, 31 August 21

300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ