AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂಗಳ ಜನಸಂಖ್ಯೆ ಹೆಚ್ಚಾಗಿರುವವರೆಗೆ ಮಾತ್ರ ಸಂವಿಧಾನ ಉಳಿಯಲಿದೆ: ಸಿ ಟಿ ರವಿ

ನಮ್ಮ ಮೂಲ ನಂಬಿಕೆಯಲ್ಲಿಯೇ ಸಮಭಾವ ಇದೆ. ಸಮಭಾವ ಹೊಂದಿರುವ ಜನರು ಬಹುಸಂಖ್ಯಾತರಾಗಿದ್ದಾಗ ಸಮಾನತೆ ಸೃಷ್ಟಿಯಾಗುತ್ತದೆ. ಇಲ್ಲದಿದ್ದರೆ ಅಫ್ಘಾನಿಸ್ತಾದ ಪರಿಸ್ಥಿತಿ ನಮಗೂ ಬರುತ್ತದೆ ಎಂದು ಅವರು ಹೇಳಿದ್ದಾರೆ.

ಹಿಂದೂಗಳ ಜನಸಂಖ್ಯೆ ಹೆಚ್ಚಾಗಿರುವವರೆಗೆ ಮಾತ್ರ ಸಂವಿಧಾನ ಉಳಿಯಲಿದೆ: ಸಿ ಟಿ ರವಿ
ಸಿ.ಟಿ. ರವಿ
TV9 Web
| Edited By: |

Updated on:Aug 31, 2021 | 6:16 PM

Share

ಕಲಬುರಗಿ: ಹಿಂದೂಗಳು ಹೆಚ್ಚಾಗಿರುವವರೆಗೆ ಮಾತ್ರ ಸಂವಿಧಾನ ಉಳಿಯುತ್ತದೆ. ಹಿಂದೂಗಳು ಅಲ್ಪಸಂಖ್ಯಾತರಾದ್ರೆ ಗಾಂಧಾರ ಕಾಲದ ಸ್ಥಿತಿ ಬರುತ್ತದೆ. ಸಂವಿಧಾನ ಉಳಿಸಬೇಕೆನ್ನುವವರು ಈ ಸತ್ಯ ಮರೆಯಬಾರದು ಎಂದು ಕಲಬುರಗಿ ನಗರದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.

ನಮ್ಮ ಮೂಲ ನಂಬಿಕೆಯಲ್ಲಿಯೇ ಸಮಭಾವ ಇದೆ. ಸಮಭಾವ ಹೊಂದಿರುವ ಜನರು ಬಹುಸಂಖ್ಯಾತರಾಗಿದ್ದಾಗ ಸಮಾನತೆ ಸೃಷ್ಟಿಯಾಗುತ್ತದೆ. ಇಲ್ಲದಿದ್ದರೆ ಅಫ್ಘಾನಿಸ್ತಾದ ಪರಿಸ್ಥಿತಿ ನಮಗೂ ಬರುತ್ತದೆ. ಡಿಕೆ ಸಹೋದರರಿಂದ ಬುದ್ಧನ ಮೂರ್ತಿಗಳು ಹಾಳಾಗುತ್ತದೆ. ಓಲೈಕೆ ರಾಜಕಾರಣದಿಂದ ಇನ್ನಷ್ಟು ಪಾಕಿಸ್ತಾನ ಸೃಷ್ಟಿಯಾಗುತ್ತದೆ. ದೇಶ ಮೊದಲು ಅನ್ನೋ ತತ್ವದ ಮೇಲೆ ರಾಜಕಾರಣ ಮಾಡಿ. ಆದರೆ ಕಾಂಗ್ರೆಸ್ ಪಕ್ಷ ದೇಶ ಮೊದಲು ಅನ್ನೋ ತತ್ವ ಮರೆತಿದೆ. ದೇಶ ಭಕ್ತ‌ ಸಂಘಟನೆ ಜತೆ ತಾಲಿಬಾನಿಗಳನ್ನು ಹೋಲಿಸುತ್ತಿದ್ದಾರೆ ಎಂದು ಅವರು ಟೀಕಿಸಿದರು.

ಸಿದ್ದರಾಮಯ್ಯ ವಿಶ್ರಾಂತಿಗೆ ಹೋದಾಗ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಚುನಾವಣೆ ಗೆಲ್ಲಬಾರದು ಎಂಬ ಸಂದೇಶವನ್ನು ರವಾನಿಸುತ್ತಾರೆ. ಕೆಲವೊಮ್ಮೆ ನೇರವಾಗಿ, ಕೆಲವೊಮ್ಮೆ ಹಿಂಬಾಲಕರಿಂದ ಸಂದೇಶ ನೀಡುತ್ತಾರೆ. ಸಿದ್ದರಾಮಯ್ಯರ ಅಪೇಕ್ಷೆಯನ್ನು ಜನರು ಈಡೇರಿಸಲಿದ್ದಾರೆ ಎಂದು ಅವರು ಇದೇ ಸಂದರ್ಭದಲ್ಲಿ ವ್ಯಂಗ್ಯ ಮಾಡಿದರು.

ಇದನ್ನೂ ಓದಿ: 

ವೈಚಾರಿಕ ಚರ್ಚೆಗೆ ಇವತ್ತಿಗೂ ನಾನು ಸಿದ್ಧನಿದ್ದೇನೆ: ಸಿ ಟಿ ರವಿ ಹೇಳಿಕೆ

ನಾನು ಸಿಎಂ ಆಗಬೇಕು ಎಂದು ಗಡ್ಡ ಬಿಟ್ಟಿಲ್ಲ: ಸಿ ಟಿ ರವಿ ಸ್ಪಷ್ಟನೆ

(BJP Leader CT Ravi says Indian constitution will only last as long as the population of Hindus is high)

Published On - 6:11 pm, Tue, 31 August 21

Follow Us
Web contact
Web contact

TV9 Kannada

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?