AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಫಿನಾಡಲ್ಲಿ ಕಬ್ಬೆಕ್ಕುಗಳ ಸರಣಿ ಸಾವು, ಕಾರಣ ಏನು..?

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಬ್ಬೆಕ್ಕುಗಳ (Brown palm civet) ಸರಣಿ ಸಾವು ಸಂಭವಿಸುತ್ತಿದೆ. ಇದರಿಂದ ಸ್ಥಳೀಯರಿಗೆ ಆತಂಕ ಹುಟ್ಟಿದೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಳೇಕೋಟೆಯಲ್ಲಿ ಹರ್ಷ ಎಂಬುವರ ಕಾಫಿ ತೋಟದಲ್ಲಿ ಕಳೆದ 20 ದಿನಗಳಲ್ಲಿ ಮೂರು ಕಬ್ಬೆಕ್ಕುಗಳು ಸಾವನ್ನಪ್ಪಿವೆ. ನರಳಾಟದ ನಂತರ ಅಸುನೀಗುತ್ತಿವೆ ಕಬ್ಬೆಕ್ಕುಗಳು 20 ದಿನಗಳ ಹಿಂದೆ ಒಂದು ಕಬ್ಬೆಕ್ಕು ಸಾವನ್ನಪ್ಪಿತ್ತು. ಆ ಬಳಿಕ ವಾರದ ಹಿಂದೆ ಮತ್ತೊಂದು ಕಬ್ಬೆಕ್ಕಿನ ಮೃತದೇಹ ಪತ್ತೆಯಾಗಿತ್ತು.  ಇಂದು ಕೂಡ ಮತ್ತೊಂದು ಕಬ್ಬೆಕ್ಕು ಸಾವನ್ನಪ್ಪಿದೆ ಎಂದು ಹರ್ಷ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ […]

ಕಾಫಿನಾಡಲ್ಲಿ ಕಬ್ಬೆಕ್ಕುಗಳ ಸರಣಿ ಸಾವು, ಕಾರಣ ಏನು..?
KUSHAL V
| Edited By: |

Updated on:Jun 24, 2020 | 2:48 PM

Share

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಬ್ಬೆಕ್ಕುಗಳ (Brown palm civet) ಸರಣಿ ಸಾವು ಸಂಭವಿಸುತ್ತಿದೆ. ಇದರಿಂದ ಸ್ಥಳೀಯರಿಗೆ ಆತಂಕ ಹುಟ್ಟಿದೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಳೇಕೋಟೆಯಲ್ಲಿ ಹರ್ಷ ಎಂಬುವರ ಕಾಫಿ ತೋಟದಲ್ಲಿ ಕಳೆದ 20 ದಿನಗಳಲ್ಲಿ ಮೂರು ಕಬ್ಬೆಕ್ಕುಗಳು ಸಾವನ್ನಪ್ಪಿವೆ.

ನರಳಾಟದ ನಂತರ ಅಸುನೀಗುತ್ತಿವೆ ಕಬ್ಬೆಕ್ಕುಗಳು 20 ದಿನಗಳ ಹಿಂದೆ ಒಂದು ಕಬ್ಬೆಕ್ಕು ಸಾವನ್ನಪ್ಪಿತ್ತು. ಆ ಬಳಿಕ ವಾರದ ಹಿಂದೆ ಮತ್ತೊಂದು ಕಬ್ಬೆಕ್ಕಿನ ಮೃತದೇಹ ಪತ್ತೆಯಾಗಿತ್ತು.  ಇಂದು ಕೂಡ ಮತ್ತೊಂದು ಕಬ್ಬೆಕ್ಕು ಸಾವನ್ನಪ್ಪಿದೆ ಎಂದು ಹರ್ಷ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಜೊತೆಗೆ ಸಾಯೋ ಮೊದಲು ಮಂಕಾಗೋ ಕಬ್ಬೆಕ್ಕುಗಳು, ನರಳಾಡಿ ಸಾಯುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಸಾಮಾನ್ಯವಾಗಿ ನಾಚಿಕೆ ಸ್ವಭಾವದ ಪ್ರಾಣಿಯಾದ ಕಬ್ಬೆಕ್ಕುಗಳು ಮನುಷ್ಯನ ಕಣ್ಣಿಗೆ ಬೀಳೋದೇ ಅಪರೂಪ. ಅಂಥದ್ರಲ್ಲಿ ಕಾಫಿ ತೋಟದಲ್ಲಿ ಕಬ್ಬೆಕ್ಕುಗಳ ಸರಣಿ ಸಾವು ಸ್ಥಳೀಯರಿಗೆ ಅಚ್ಚರಿ ಉಂಟುಮಾಡಿದೆ. ಸ್ಥಳಕ್ಕೆ ಬಂದು ಕಬ್ಬೆಕ್ಕಿನ ಮೃತದೇಹವನ್ನ ತೆಗೆದುಕೊಂಡು ಹೋಗಿರೋ ಅರಣ್ಯ ಇಲಾಖೆ ಸಿಬ್ಬಂದಿ, ಪರೀಕ್ಷೆಗೆ ಮುಂದಾಗಿದ್ದಾರೆ. (ಕಪ್ಪಗಿರುವ ಕಾಡಿನ ಬೆಕ್ಕು, ಮರದಿಂದ ಮರಕ್ಕೆ ನೆಗೆಯುತ್ತದೆ. ಇದಕ್ಕೆ ಪುನುಗು ಬೆಕ್ಕು ಎಂದೂ ಕರೆಯುತ್ತಾರೆ)

Published On - 2:48 pm, Wed, 24 June 20

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ