AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮುವಿನಲ್ಲಿ ಕಡೂರು ಯೋಧ ಹುತಾತ್ಮ

4 ದಿನದ ಹಿಂದೆ ವಾಹನ ರಿಪೇರಿ ಮಾಡುವಾಗ ಶೇಷಪ್ಪ ಅವರ ತಲೆಗೆ ಗಾಯವಾಗಿತ್ತು. ಕೋಮಾದಲ್ಲಿದ್ದ ಯೋಧ ಚಿಕಿತ್ಸೆ ಫಲಿಸದೆ ಮೃತಪಟ್ಟರು.

ಜಮ್ಮುವಿನಲ್ಲಿ ಕಡೂರು ಯೋಧ ಹುತಾತ್ಮ
ಜಮ್ಮುವಿನಲ್ಲಿ ಮೃತಪಟ್ಟ ಕಡೂರು ಯೋಧ ಶೇಷಪ್ಪ
TV9 Web
| Edited By: |

Updated on: Nov 06, 2021 | 10:54 PM

Share

ಚಿಕ್ಕಮಗಳೂರು: ಕಡೂರು ತಾಲ್ಲೂಕು ಬಿಳವಾಲದ ಯೋಧ ಶೇಷಪ್ಪ (45) ಜಮ್ಮುವಿನಲ್ಲಿ ಶನಿವಾರ ಹುತಾತ್ಮರಾಗಿದ್ದಾರೆ. ಗಡಿ ಭದ್ರತಾ ಪಡೆಯ ಮೆಕ್ಯಾನಿಕಲ್ ವಿಭಾಗದಲ್ಲಿ 4 ದಿನದ ಹಿಂದೆ ವಾಹನ ರಿಪೇರಿ ಮಾಡುವಾಗ ಶೇಷಪ್ಪ ಅವರ ತಲೆಗೆ ಗಾಯವಾಗಿತ್ತು. ಕೋಮಾದಲ್ಲಿದ್ದ ಯೋಧ ಚಿಕಿತ್ಸೆ ಫಲಿಸದೆ ಮೃತಪಟ್ಟರು.

ಎಲ್​ಒಸಿ ನೆಲಬಾಂಬ್ ಸ್ಫೋಟ: ಇಬ್ಬರು ಸೈನಿಕರ ಸಾವು ಜಮ್ಮು ಮತ್ತು ಕಾಶ್ಮೀರದ ನೌಶೇರಾ-ಸುಂದರ್‌ಬಾನಿ ವಲಯದ ಗಡಿ ನಿಯಂತ್ರಣ ರೇಖೆ ಬಳಿ ಈಚೆಗೆ ನಡೆದ ನೆಲಬಾಂಬ್​ ಸ್ಫೋಟದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಜಮ್ಮು ಕಾಶ್ಮೀರದ ಪೊಲೀಸರು ತಿಳಿಸಿದ್ದಾರೆ. ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ನಡೆದ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯ ಓರ್ವ ಅಧಿಕಾರಿ ಮತ್ತು ಸೈನಿಕರೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಗಾಯಗೊಂಡವರನ್ನು ಸೇನಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ.

ಸ್ಫೋಟ ಸಂಭವಿಸಿದ ಪ್ರದೇಶವು ಒಳನುಸುಳುವಿಕೆ ನಿಗ್ರಹ ವ್ಯವಸ್ಥೆಯ ಭಾಗವಾಗಿ ಸೇನೆಯು ಹುದುಗಿಸಿದ ನೆಲಬಾಂಬ್‌ಗಳಿಂದ ಕೂಡಿದೆ ಎಂದು ಪಿಟಿಐ ವರದಿ ಮಾಡಿದೆ. ನೌಶೇರಾ ಸೆಕ್ಟರ್ ಜಮ್ಮುವಿನ ಪಿರ್ಪಾಂಜಲ್ ಪ್ರದೇಶದ ಭಾಗವಾಗಿರುವ ರಜೌರಿ ಜಿಲ್ಲೆಯ ಅಡಿಯಲ್ಲಿ ಬರುತ್ತದೆ, ಅಲ್ಲಿ ಕಳೆದ ಮೂರು ವಾರಗಳಿಂದ ಸೇನಾ ಕಾರ್ಯಾಚರಣೆ ನಡೆಯುತ್ತಿದೆ.

ಇದನ್ನೂ ಓದಿ: ಜಮ್ಮು ಕಾಶ್ಮೀರದ ಡೋಡಾದಲ್ಲಿ ಕಣಿವೆಗೆ ಉರುಳಿ ಬಿದ್ದ ಮಿನಿ ಬಸ್: 8 ಮಂದಿ ಸಾವು, ಹಲವರಿಗೆ ಗಾಯ ಇದನ್ನೂ ಓದಿ: ಜಮ್ಮು-ಕಾಶ್ಮೀರ ಗಡಿಯಲ್ಲಿ ಗುಂಡಿನ ಚಕಮಕಿ, ತುಮಕೂರಿನ ಯೋಧ ರಂಗಯ್ಯ ಹುತಾತ್ಮ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು