AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

chikkamagalur youth: ಭಾರತೀಯ ರಾಯಭಾರಿ ಕಚೇರಿಯ ಸಿಬ್ಬಂದಿಯಿಂದ, ಕಾಂಬೋಡಿಯಾದಲ್ಲಿ ಸಿಲುಕಿದ್ದ ಕಾಫಿನಾಡಿನ ಯುವಕ ಅಶೋಕ್ ರಕ್ಷಣೆ

Cambodia Chinese app: ಕಾಫಿನಾಡಿನ ಯುವಕ ಕಾಂಬೋಡಿಯಾ ದೇಶಗಳಲ್ಲಿ ಸಿಲುಕಿರುವ ಕುರಿತು ನಿರಂತರವಾಗಿ TV9 ಸುದ್ದಿ ಪ್ರಸಾರ ಮಾಡಿತ್ತು. TV9 ನಲ್ಲಿ ಪ್ರಸಾರವಾದ ಸುದ್ದಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸ್ಪಂದಿಸಿ ಆಶೋಕ್ ನನ್ನ ರಕ್ಷಣೆ ಮಾಡುವಂತೆ ಕಾಂಬೋಡಿಯಾ ದೇಶದ ಭಾರತೀಯ ರಾಯಭಾರಿ ಕಚೇರಿಗೆ ಪತ್ರ ವ್ಯವಹಾರ ನಡೆಸುವ ಮೂಲಕ ಮನವಿ ಮಾಡಿಕೊಂಡಿತ್ತು.

chikkamagalur youth: ಭಾರತೀಯ ರಾಯಭಾರಿ ಕಚೇರಿಯ ಸಿಬ್ಬಂದಿಯಿಂದ, ಕಾಂಬೋಡಿಯಾದಲ್ಲಿ ಸಿಲುಕಿದ್ದ ಕಾಫಿನಾಡಿನ ಯುವಕ ಅಶೋಕ್ ರಕ್ಷಣೆ
ಭಾರತೀಯ ರಾಯಭಾರಿ ಕಚೇರಿಯಿಂದ ಕಾಂಬೋಡಿಯಾದಲ್ಲಿ ಸಿಲುಕಿದ್ದ ಕಾಫಿನಾಡಿನ ಯುವಕ ಅಶೋಕ್ ರಕ್ಷಣೆ
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ಸಾಧು ಶ್ರೀನಾಥ್​

Updated on: Nov 04, 2023 | 2:07 PM

ಚಿಕ್ಕಮಗಳೂರು, ನವೆಂಬರ್​ 4: ವಿದೇಶದ ಉದ್ಯೋಗದ ಆಸೆಗೆ ಬಿದ್ದು ಕಾಂಬೋಡಿಯಾ ದೇಶಕ್ಕೆ ಕೆಲಸಕ್ಕೆ ತೆರಳಿದ್ದ ಕಾಫಿನಾಡಿನ ಯುವಕ ಚೀನಿ ಆ್ಯಪ್ ಮಾಫಿಯಾಕ್ಕೆ ಸಿಲುಕಿ ನರಳಾಟ ಅನುಭವಿಸುತ್ತಿರುವ ಕುರಿತು ನಿರಂತರವಾಗಿ TV9 ವರದಿ ಪ್ರಸಾರ ಮಾಡಿದ ಬೆನ್ನಲ್ಲೇ ಭಾರತೀಯ ರಾಯಭಾರಿ ಕಚೇರಿಯ ಸಿಬ್ಬಂದಿಗಳು ಯುವಕನನ್ನ ರಕ್ಷಿಸಿದ್ದು ಭಾರತಕ್ಕೆ ವಾಪಸ್ ಕರೆತರುವ ಪ್ರಕ್ರಿಯೆ ಆರಂಭವಾಗಿದೆ.

ಚೀನಿ ಆ್ಯಪ್ ಮಾಫಿಯಾಕ್ಕೆ ಸಿಲುಕಿದ್ದ ಯುವಕ:

ಕಳೆದ ಮೂರು ತಿಂಗಳ ಹಿಂದೆ ಕಾಂಬೋಡಿಯಾ ದೇಶಕ್ಕೆ ಉದ್ಯೋಗಕ್ಕಾಗಿ ತೆರಳಿದ್ದ ಚಿಕ್ಕಮಗಳೂರು ಜಿಲ್ಲೆಯ N.R ಪುರ ತಾಲೂಕಿನ ಮಹಲ್ಗೋಡು ಗ್ರಾಮದ ಅಶೋಕ್ ಚೀನಿ ಆ್ಯಪ್ ಮಾಫಿಯಾದಲ್ಲಿ ಸಿಲುಕಿದ್ದ.ವಂಚನೆಯ ಟಾರ್ಗೆಟ್ ನೀಡುತ್ತಿದ್ದ ಚೀನಿ ಆ್ಯಪ್ ಕಂಪನಿ ಟಾರ್ಗೆಟ್ ಪೂರ್ಣ ಮಾಡದ ಹಿನ್ನೆಲೆ ಅಶೋಕ್ ಗೆ ಚಿತ್ರಹಿಂಸೆ ನೀಡಿತ್ತು. ಅಶೋಕ್ ನನ್ನ ಬಂಧನದಲ್ಲಿ ಇರಿಸಿ 13 ಲಕ್ಷ ಹಣಕ್ಕಾಗಿ ಅಶೋಕ್ ಪೋಷಕರಿಗೆ ಬೇಡಿಕೆ ಹಾಕಿತ್ತು. ಆಶೋಕ್ ನನ್ನ ವಾಪಸ್ ಭಾರತಕ್ಕೆ ಕರೆತರುವಂತೆ ಆಶೋಕ್ ಕುಟುಂಬ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದೂರು ನೀಡುವ ಮೂಲಕ ರಾಜ್ಯ,ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿತ್ತು.

TV9 ನಲ್ಲಿ ನಿರಂತರವಾಗಿ ಸುದ್ದಿ ಪ್ರಸಾರ:

ಕಾಫಿನಾಡಿನ ಯುವಕ ಕಾಂಬೋಡಿಯಾ ದೇಶಗಳಲ್ಲಿ ಸಿಲುಕಿರುವ ಕುರಿತು ನಿರಂತರವಾಗಿ TV9 ಸುದ್ದಿ ಪ್ರಸಾರ ಮಾಡಿತ್ತು. TV9 ನಲ್ಲಿ ಪ್ರಸಾರವಾದ ಸುದ್ದಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (shobha karandlaje) ಸ್ಪಂದಿಸಿ ಆಶೋಕ್ ನನ್ನ ರಕ್ಷಣೆ ಮಾಡುವಂತೆ ಕಾಂಬೋಡಿಯಾ ದೇಶದ ಭಾರತೀಯ ರಾಯಭಾರಿ ಕಚೇರಿಗೆ ಪತ್ರ ವ್ಯವಹಾರ ನಡೆಸುವ ಮೂಲಕ ಮನವಿ ಮಾಡಿಕೊಂಡಿತ್ತು.

Also Read: ಕನ್ನಡಿಗರ ಪರದಾಟ, ಕಾಫಿನಾಡು ಯುವಕನಿಗೆ ಚಿತ್ರಹಿಂಸೆ -ಕಾಂಬೋಡಿಯಾದಲ್ಲಿ ಚೀನಿ ಆ್ಯಪ್‌ ಕರಾಳ ದಂಧೆ, ವಾಪಸ್ ಭಾರತಕ್ಕೆ ಕಳಿಸಲು ‌13 ಲಕ್ಷಕ್ಕೆ ಡಿಮ್ಯಾಂಡ್

ಆಶೋಕ್ ರಕ್ಷಣೆ ಮಾಡಿದ ಭಾರತೀಯ ರಾಯಭಾರಿ ಕಚೇರಿ ಸಿಬ್ಬಂದಿ:

ಕಳೆದ ಎರಡು ದಿನಗಳ ಹಿಂದೆ ಭಾರತೀಯ ರಾಯಭಾರಿ ಕಚೇರಿ ಸಿಬ್ಬಂದಿಗಳು ಕಾಂಬೋಡಿಯಾದ ವಿಯೆಟ್ನಾಂ ಬಾರ್ಡರ್ ನಲ್ಲಿರುವ ಚೀನಿ ಆ್ಯಪ್ ಕಚೇರಿಗೆ ಭೇಟಿ ನೀಡಿ ಆಶೋಕ್ ರಕ್ಷಣೆ ಮಾಡಲಾಗಿದ್ದ ಆಶೋಕ್ ಭಾರತೀಯ ರಾಯಭಾರಿ ಕಚೇರಿಯ ಸಿಬ್ಬಂದಿಗಳ ಜೊತೆಯಿದ್ದು ,ಸೋಮವಾರದ ಬಳಿಕ ಭಾರತಕ್ಕೆ ಆಶೋಕ್ ಕರೆತರಲು ಸಿದ್ದತೆ ಮಾಡಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ