AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

chikkamagalur youth: ಭಾರತೀಯ ರಾಯಭಾರಿ ಕಚೇರಿಯ ಸಿಬ್ಬಂದಿಯಿಂದ, ಕಾಂಬೋಡಿಯಾದಲ್ಲಿ ಸಿಲುಕಿದ್ದ ಕಾಫಿನಾಡಿನ ಯುವಕ ಅಶೋಕ್ ರಕ್ಷಣೆ

Cambodia Chinese app: ಕಾಫಿನಾಡಿನ ಯುವಕ ಕಾಂಬೋಡಿಯಾ ದೇಶಗಳಲ್ಲಿ ಸಿಲುಕಿರುವ ಕುರಿತು ನಿರಂತರವಾಗಿ TV9 ಸುದ್ದಿ ಪ್ರಸಾರ ಮಾಡಿತ್ತು. TV9 ನಲ್ಲಿ ಪ್ರಸಾರವಾದ ಸುದ್ದಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸ್ಪಂದಿಸಿ ಆಶೋಕ್ ನನ್ನ ರಕ್ಷಣೆ ಮಾಡುವಂತೆ ಕಾಂಬೋಡಿಯಾ ದೇಶದ ಭಾರತೀಯ ರಾಯಭಾರಿ ಕಚೇರಿಗೆ ಪತ್ರ ವ್ಯವಹಾರ ನಡೆಸುವ ಮೂಲಕ ಮನವಿ ಮಾಡಿಕೊಂಡಿತ್ತು.

chikkamagalur youth: ಭಾರತೀಯ ರಾಯಭಾರಿ ಕಚೇರಿಯ ಸಿಬ್ಬಂದಿಯಿಂದ, ಕಾಂಬೋಡಿಯಾದಲ್ಲಿ ಸಿಲುಕಿದ್ದ ಕಾಫಿನಾಡಿನ ಯುವಕ ಅಶೋಕ್ ರಕ್ಷಣೆ
ಭಾರತೀಯ ರಾಯಭಾರಿ ಕಚೇರಿಯಿಂದ ಕಾಂಬೋಡಿಯಾದಲ್ಲಿ ಸಿಲುಕಿದ್ದ ಕಾಫಿನಾಡಿನ ಯುವಕ ಅಶೋಕ್ ರಕ್ಷಣೆ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Nov 04, 2023 | 2:07 PM

Share

ಚಿಕ್ಕಮಗಳೂರು, ನವೆಂಬರ್​ 4: ವಿದೇಶದ ಉದ್ಯೋಗದ ಆಸೆಗೆ ಬಿದ್ದು ಕಾಂಬೋಡಿಯಾ ದೇಶಕ್ಕೆ ಕೆಲಸಕ್ಕೆ ತೆರಳಿದ್ದ ಕಾಫಿನಾಡಿನ ಯುವಕ ಚೀನಿ ಆ್ಯಪ್ ಮಾಫಿಯಾಕ್ಕೆ ಸಿಲುಕಿ ನರಳಾಟ ಅನುಭವಿಸುತ್ತಿರುವ ಕುರಿತು ನಿರಂತರವಾಗಿ TV9 ವರದಿ ಪ್ರಸಾರ ಮಾಡಿದ ಬೆನ್ನಲ್ಲೇ ಭಾರತೀಯ ರಾಯಭಾರಿ ಕಚೇರಿಯ ಸಿಬ್ಬಂದಿಗಳು ಯುವಕನನ್ನ ರಕ್ಷಿಸಿದ್ದು ಭಾರತಕ್ಕೆ ವಾಪಸ್ ಕರೆತರುವ ಪ್ರಕ್ರಿಯೆ ಆರಂಭವಾಗಿದೆ.

ಚೀನಿ ಆ್ಯಪ್ ಮಾಫಿಯಾಕ್ಕೆ ಸಿಲುಕಿದ್ದ ಯುವಕ:

ಕಳೆದ ಮೂರು ತಿಂಗಳ ಹಿಂದೆ ಕಾಂಬೋಡಿಯಾ ದೇಶಕ್ಕೆ ಉದ್ಯೋಗಕ್ಕಾಗಿ ತೆರಳಿದ್ದ ಚಿಕ್ಕಮಗಳೂರು ಜಿಲ್ಲೆಯ N.R ಪುರ ತಾಲೂಕಿನ ಮಹಲ್ಗೋಡು ಗ್ರಾಮದ ಅಶೋಕ್ ಚೀನಿ ಆ್ಯಪ್ ಮಾಫಿಯಾದಲ್ಲಿ ಸಿಲುಕಿದ್ದ.ವಂಚನೆಯ ಟಾರ್ಗೆಟ್ ನೀಡುತ್ತಿದ್ದ ಚೀನಿ ಆ್ಯಪ್ ಕಂಪನಿ ಟಾರ್ಗೆಟ್ ಪೂರ್ಣ ಮಾಡದ ಹಿನ್ನೆಲೆ ಅಶೋಕ್ ಗೆ ಚಿತ್ರಹಿಂಸೆ ನೀಡಿತ್ತು. ಅಶೋಕ್ ನನ್ನ ಬಂಧನದಲ್ಲಿ ಇರಿಸಿ 13 ಲಕ್ಷ ಹಣಕ್ಕಾಗಿ ಅಶೋಕ್ ಪೋಷಕರಿಗೆ ಬೇಡಿಕೆ ಹಾಕಿತ್ತು. ಆಶೋಕ್ ನನ್ನ ವಾಪಸ್ ಭಾರತಕ್ಕೆ ಕರೆತರುವಂತೆ ಆಶೋಕ್ ಕುಟುಂಬ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದೂರು ನೀಡುವ ಮೂಲಕ ರಾಜ್ಯ,ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿತ್ತು.

TV9 ನಲ್ಲಿ ನಿರಂತರವಾಗಿ ಸುದ್ದಿ ಪ್ರಸಾರ:

ಕಾಫಿನಾಡಿನ ಯುವಕ ಕಾಂಬೋಡಿಯಾ ದೇಶಗಳಲ್ಲಿ ಸಿಲುಕಿರುವ ಕುರಿತು ನಿರಂತರವಾಗಿ TV9 ಸುದ್ದಿ ಪ್ರಸಾರ ಮಾಡಿತ್ತು. TV9 ನಲ್ಲಿ ಪ್ರಸಾರವಾದ ಸುದ್ದಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (shobha karandlaje) ಸ್ಪಂದಿಸಿ ಆಶೋಕ್ ನನ್ನ ರಕ್ಷಣೆ ಮಾಡುವಂತೆ ಕಾಂಬೋಡಿಯಾ ದೇಶದ ಭಾರತೀಯ ರಾಯಭಾರಿ ಕಚೇರಿಗೆ ಪತ್ರ ವ್ಯವಹಾರ ನಡೆಸುವ ಮೂಲಕ ಮನವಿ ಮಾಡಿಕೊಂಡಿತ್ತು.

Also Read: ಕನ್ನಡಿಗರ ಪರದಾಟ, ಕಾಫಿನಾಡು ಯುವಕನಿಗೆ ಚಿತ್ರಹಿಂಸೆ -ಕಾಂಬೋಡಿಯಾದಲ್ಲಿ ಚೀನಿ ಆ್ಯಪ್‌ ಕರಾಳ ದಂಧೆ, ವಾಪಸ್ ಭಾರತಕ್ಕೆ ಕಳಿಸಲು ‌13 ಲಕ್ಷಕ್ಕೆ ಡಿಮ್ಯಾಂಡ್

ಆಶೋಕ್ ರಕ್ಷಣೆ ಮಾಡಿದ ಭಾರತೀಯ ರಾಯಭಾರಿ ಕಚೇರಿ ಸಿಬ್ಬಂದಿ:

ಕಳೆದ ಎರಡು ದಿನಗಳ ಹಿಂದೆ ಭಾರತೀಯ ರಾಯಭಾರಿ ಕಚೇರಿ ಸಿಬ್ಬಂದಿಗಳು ಕಾಂಬೋಡಿಯಾದ ವಿಯೆಟ್ನಾಂ ಬಾರ್ಡರ್ ನಲ್ಲಿರುವ ಚೀನಿ ಆ್ಯಪ್ ಕಚೇರಿಗೆ ಭೇಟಿ ನೀಡಿ ಆಶೋಕ್ ರಕ್ಷಣೆ ಮಾಡಲಾಗಿದ್ದ ಆಶೋಕ್ ಭಾರತೀಯ ರಾಯಭಾರಿ ಕಚೇರಿಯ ಸಿಬ್ಬಂದಿಗಳ ಜೊತೆಯಿದ್ದು ,ಸೋಮವಾರದ ಬಳಿಕ ಭಾರತಕ್ಕೆ ಆಶೋಕ್ ಕರೆತರಲು ಸಿದ್ದತೆ ಮಾಡಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ