Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು: ರೋಡ್ ಶೋಗೆ ಗ್ರಾಮಸ್ಥರನ್ನ ಕರೆದೊಯ್ದು ಹಣ ಕೊಡದಿದ್ದಕ್ಕೆ ಮುಖಂಡನನ್ನ ಮನಸ್ಸೋ ಇಚ್ಛೆ ಥಳಿಸಿದ ಮಹಿಳೆ

ಗ್ರಾಮದ ಮುಖಂಡನೊಬ್ಬ ಹಣ ಕೊಡುವುದಾಗಿ ನಂಬಿಸಿ ಪಕ್ಷೇತರ ಅಭ್ಯರ್ಥಿ ಗೋಪಿಕೃಷ್ಣ ಎಂಬುವವರ ರೋಡ್ ಶೋಗೆ ಕರೆದೊಯ್ದು ಹಣ ಕೊಟ್ಟಿಲ್ಲ. ಇದೇ ಕಾರಣಕ್ಕೆ ಗ್ರಾಮದ ಮಹಿಳೆಯೊಬ್ಬರು ಆತನನ್ನ ಅಟ್ಟಾಡಿಸಿ ಹೊಡೆದಿರುವ ಘಟನೆ ತರೀಕೆರೆ ತಾಲೂಕಿನ ಪಿರಮೇನಹಳ್ಳಿಯಲ್ಲಿ ನಡೆದಿದೆ.

ಚಿಕ್ಕಮಗಳೂರು: ರೋಡ್ ಶೋಗೆ ಗ್ರಾಮಸ್ಥರನ್ನ ಕರೆದೊಯ್ದು ಹಣ ಕೊಡದಿದ್ದಕ್ಕೆ ಮುಖಂಡನನ್ನ ಮನಸ್ಸೋ ಇಚ್ಛೆ ಥಳಿಸಿದ ಮಹಿಳೆ
ಚಿಕ್ಕಮಗಳೂರು
Follow us
ಕಿರಣ್ ಹನುಮಂತ್​ ಮಾದಾರ್
|

Updated on: Apr 21, 2023 | 9:33 AM

ಚಿಕ್ಕಮಗಳೂರು: ವಿಧಾನಸಭೆ ಚುನಾವಣೆ(Karnataka Assembly Election)ಗೆ ಕೆಲವೇ ದಿನಗಳು ಬಾಕಿಯಿದ್ದು, ಉಭಯ ಪಕ್ಷಗಳು ಅಬ್ಬರದ ಪ್ರಚಾರ ಕಾರ್ಯದಲ್ಲಿ ತೊಡಗಿದೆ. ಅದರಂತೆ ಗ್ರಾಮದ ಮುಖಂಡನೊಬ್ಬ ಹಣ ಕೊಡುವುದಾಗಿ ನಂಬಿಸಿ ಪಕ್ಷೇತರ ಅಭ್ಯರ್ಥಿ ಗೋಪಿಕೃಷ್ಣ ಎಂಬುವವರ ರೋಡ್ ಶೋಗೆ ಕರೆದೊಯ್ದು ಹಣ ಕೊಟ್ಟಿಲ್ಲ. ಇದೇ ಕಾರಣಕ್ಕೆ ಗ್ರಾಮದ ಮಹಿಳೆಯೊಬ್ಬರು ಆತನನ್ನ ಅಟ್ಟಾಡಿಸಿ ಹೊಡೆದಿರುವ ಘಟನೆ ತರೀಕೆರೆ ತಾಲೂಕಿನ ಪಿರಮೇನಹಳ್ಳಿಯಲ್ಲಿ ನಡೆದಿದೆ.

ಬೈಕ್ ಮೇಲೆ ಕುಳಿತರು ಬಿಡದೆ ಮನಸ್ಸೋ ಇಚ್ಛೆ ಥಳಿಸಿದ ಮಹಿಳೆ

ಹೌದು ನಿನ್ನೆ(ಏ.20) ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಪಕ್ಷೇತರ ಅಭ್ಯರ್ಥಿ ಗೋಪಿಕೃಷ್ಣ ಎಂಬುವವರ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ರೋಡ್ ಶೋ ಮಾಡಿದ್ದು, ಗ್ರಾಮದ ಜನರಿಗೆ ಹಣ ಕೊಡುವುದಾಗಿ ಹೇಳಿ ಕರೆದುಕೊಂಡು ಹೋಗಿ ಬಳಿಕ ಹಣ ನೀಡಿಲ್ಲ.​ ಇದಕ್ಕೆ ಕೋಪಗೊಂಡ ಗ್ರಾಮಸ್ಥರು ಮುಖಂಡ ಮಂಜು ಮೇಲೆ ಹಲ್ಲೆ ಪರಸ್ಪರ ಬಡಿದಾಡಿಕೊಂಡು ಹಲ್ಲೆ ಮಾಡಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ
ಲಾರಿಗೆ ಡಿಕ್ಕಿ ಹೊಡೆದ ಮುಂಬೈ- ಅಮರಾವತಿ ಎಕ್ಸ್​ಪ್ರೆಸ್​ ರೈಲು
ಲಾರಿಗೆ ಡಿಕ್ಕಿ ಹೊಡೆದ ಮುಂಬೈ- ಅಮರಾವತಿ ಎಕ್ಸ್​ಪ್ರೆಸ್​ ರೈಲು
ಮಹಿಳೆಯೊಂದಿಗೆ ಕಿರಿಕ್​:ಪುಂಡರ ಮರ್ಯಾದೆ ಮೂರು ಕಾಸಿಗೆ ಹರಾಜು ಹಾಕಿದ ಪೊಲೀಸ್
ಮಹಿಳೆಯೊಂದಿಗೆ ಕಿರಿಕ್​:ಪುಂಡರ ಮರ್ಯಾದೆ ಮೂರು ಕಾಸಿಗೆ ಹರಾಜು ಹಾಕಿದ ಪೊಲೀಸ್
ಚಿಕ್ಕಬಳ್ಳಾಪುರ: ಹೊತ್ತಿ ಉರಿದ ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರು
ಚಿಕ್ಕಬಳ್ಳಾಪುರ: ಹೊತ್ತಿ ಉರಿದ ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರು
ನಿಂತುಹೋಗಿರುವ ಕಾಮಗಾರಿಗಳನ್ನು ಪೂರ್ತಿಗೊಳಿಸಲು ಕೋರಿದೆ: ರೇಣುಕಾಚಾರ್ಯ
ನಿಂತುಹೋಗಿರುವ ಕಾಮಗಾರಿಗಳನ್ನು ಪೂರ್ತಿಗೊಳಿಸಲು ಕೋರಿದೆ: ರೇಣುಕಾಚಾರ್ಯ
ವಿದ್ಯಾರ್ಥಿಗಳ ಕಳಪೆ ಪ್ರದರ್ಶನ, ತಮಗೆ ತಾವೇ ಶಿಕ್ಷೆ ಕೊಟ್ಟುಕೊಂಡ ಶಿಕ್ಷಕರು
ವಿದ್ಯಾರ್ಥಿಗಳ ಕಳಪೆ ಪ್ರದರ್ಶನ, ತಮಗೆ ತಾವೇ ಶಿಕ್ಷೆ ಕೊಟ್ಟುಕೊಂಡ ಶಿಕ್ಷಕರು
ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್
ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್
ಕಾರಿಗೆ ಸಿಲುಕಿ ಮಹಿಳೆ ಮೃತಪಟ್ಟರೂ ಪಶ್ಚಾತಾಪವಿಲ್ಲದೆ ದರ್ಪ ತೋರಿದ ಯುವಕ
ಕಾರಿಗೆ ಸಿಲುಕಿ ಮಹಿಳೆ ಮೃತಪಟ್ಟರೂ ಪಶ್ಚಾತಾಪವಿಲ್ಲದೆ ದರ್ಪ ತೋರಿದ ಯುವಕ