AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು: ರೋಡ್ ಶೋಗೆ ಗ್ರಾಮಸ್ಥರನ್ನ ಕರೆದೊಯ್ದು ಹಣ ಕೊಡದಿದ್ದಕ್ಕೆ ಮುಖಂಡನನ್ನ ಮನಸ್ಸೋ ಇಚ್ಛೆ ಥಳಿಸಿದ ಮಹಿಳೆ

ಗ್ರಾಮದ ಮುಖಂಡನೊಬ್ಬ ಹಣ ಕೊಡುವುದಾಗಿ ನಂಬಿಸಿ ಪಕ್ಷೇತರ ಅಭ್ಯರ್ಥಿ ಗೋಪಿಕೃಷ್ಣ ಎಂಬುವವರ ರೋಡ್ ಶೋಗೆ ಕರೆದೊಯ್ದು ಹಣ ಕೊಟ್ಟಿಲ್ಲ. ಇದೇ ಕಾರಣಕ್ಕೆ ಗ್ರಾಮದ ಮಹಿಳೆಯೊಬ್ಬರು ಆತನನ್ನ ಅಟ್ಟಾಡಿಸಿ ಹೊಡೆದಿರುವ ಘಟನೆ ತರೀಕೆರೆ ತಾಲೂಕಿನ ಪಿರಮೇನಹಳ್ಳಿಯಲ್ಲಿ ನಡೆದಿದೆ.

ಚಿಕ್ಕಮಗಳೂರು: ರೋಡ್ ಶೋಗೆ ಗ್ರಾಮಸ್ಥರನ್ನ ಕರೆದೊಯ್ದು ಹಣ ಕೊಡದಿದ್ದಕ್ಕೆ ಮುಖಂಡನನ್ನ ಮನಸ್ಸೋ ಇಚ್ಛೆ ಥಳಿಸಿದ ಮಹಿಳೆ
ಚಿಕ್ಕಮಗಳೂರು
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Apr 21, 2023 | 9:33 AM

Share

ಚಿಕ್ಕಮಗಳೂರು: ವಿಧಾನಸಭೆ ಚುನಾವಣೆ(Karnataka Assembly Election)ಗೆ ಕೆಲವೇ ದಿನಗಳು ಬಾಕಿಯಿದ್ದು, ಉಭಯ ಪಕ್ಷಗಳು ಅಬ್ಬರದ ಪ್ರಚಾರ ಕಾರ್ಯದಲ್ಲಿ ತೊಡಗಿದೆ. ಅದರಂತೆ ಗ್ರಾಮದ ಮುಖಂಡನೊಬ್ಬ ಹಣ ಕೊಡುವುದಾಗಿ ನಂಬಿಸಿ ಪಕ್ಷೇತರ ಅಭ್ಯರ್ಥಿ ಗೋಪಿಕೃಷ್ಣ ಎಂಬುವವರ ರೋಡ್ ಶೋಗೆ ಕರೆದೊಯ್ದು ಹಣ ಕೊಟ್ಟಿಲ್ಲ. ಇದೇ ಕಾರಣಕ್ಕೆ ಗ್ರಾಮದ ಮಹಿಳೆಯೊಬ್ಬರು ಆತನನ್ನ ಅಟ್ಟಾಡಿಸಿ ಹೊಡೆದಿರುವ ಘಟನೆ ತರೀಕೆರೆ ತಾಲೂಕಿನ ಪಿರಮೇನಹಳ್ಳಿಯಲ್ಲಿ ನಡೆದಿದೆ.

ಬೈಕ್ ಮೇಲೆ ಕುಳಿತರು ಬಿಡದೆ ಮನಸ್ಸೋ ಇಚ್ಛೆ ಥಳಿಸಿದ ಮಹಿಳೆ

ಹೌದು ನಿನ್ನೆ(ಏ.20) ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಪಕ್ಷೇತರ ಅಭ್ಯರ್ಥಿ ಗೋಪಿಕೃಷ್ಣ ಎಂಬುವವರ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ರೋಡ್ ಶೋ ಮಾಡಿದ್ದು, ಗ್ರಾಮದ ಜನರಿಗೆ ಹಣ ಕೊಡುವುದಾಗಿ ಹೇಳಿ ಕರೆದುಕೊಂಡು ಹೋಗಿ ಬಳಿಕ ಹಣ ನೀಡಿಲ್ಲ.​ ಇದಕ್ಕೆ ಕೋಪಗೊಂಡ ಗ್ರಾಮಸ್ಥರು ಮುಖಂಡ ಮಂಜು ಮೇಲೆ ಹಲ್ಲೆ ಪರಸ್ಪರ ಬಡಿದಾಡಿಕೊಂಡು ಹಲ್ಲೆ ಮಾಡಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?