AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಕ್ರವರ್ತಿ ಸೂಲಿಬೆಲೆ ಕಾರ್ಯಕ್ರಮಕ್ಕೆ ಕಪ್ಪು ಪಟ್ಟಿ ಪ್ರದರ್ಶನ: ಕೈ ಕಾರ್ಯಕರ್ತರಿದ್ದ ಕಟ್ಟಡದ ಮೇಲೆ ಕಲ್ಲು ತೂರಿದ ಬಿಜೆಪಿಗರು

ಚಿಕ್ಕಮಗಳೂರಿನ ವಿಜಯಪುರದಲ್ಲಿ ನಮೋ ಬ್ರಿಗೇಡ್ ಹಮ್ಮಿಕೊಂಡಿದ್ದ ‘ನಮೋ ಭಾರತ್' ಕಾರ್ಯಕ್ರಮದಲ್ಲಿ ಕಾಂಗ್ರೆಸ್​ ಹೈಡ್ರಾಮ ತೋರಿದೆ. ಚಕ್ರವರ್ತಿ ಸೂಲಿಬೆಲೆ (Chakravarty Sulibele) ವಿರುದ್ಧ ಯುವ ಕಾಂಗ್ರೆಸ್​ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಸೂಲಿಬೆಲೆ ವಿರುದ್ದ ಕಪ್ಪುಪಟ್ಟಿ ಪ್ರದರ್ಶನಕ್ಕೆ ಯತ್ನಿಸಿದ್ದಾರೆ.

ಚಕ್ರವರ್ತಿ ಸೂಲಿಬೆಲೆ ಕಾರ್ಯಕ್ರಮಕ್ಕೆ ಕಪ್ಪು ಪಟ್ಟಿ ಪ್ರದರ್ಶನ: ಕೈ ಕಾರ್ಯಕರ್ತರಿದ್ದ ಕಟ್ಟಡದ ಮೇಲೆ ಕಲ್ಲು ತೂರಿದ ಬಿಜೆಪಿಗರು
ಚಕ್ರವರ್ತಿ ಸೂಲಿಬೆಲೆ ವಿರುದ್ದ ಕಾಂಗ್ರೆಸ್​ ಕಪ್ಪುಪಟ್ಟಿ ಪ್ರದರ್ಶನ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on:Feb 08, 2024 | 9:00 PM

Share

ಚಿಕ್ಕಮಗಳೂರು, ಫೆ.08: ನಗರದ ವಿಜಯಪುರದಲ್ಲಿ ಇಂದು(ಫೆ.08) ನಮೋ ಬ್ರಿಗೇಡ್ ಆಯೋಜಿಸಿದ್ದ ‘ನಮೋ ಭಾರತ್’ ಕಾರ್ಯಕ್ರಮದಲ್ಲಿ ಕಾಂಗ್ರೆಸ್​​ ಕಾರ್ಯಕರ್ತರು ಕಪ್ಪು ಪಟ್ಟಿ ಪ್ರದರ್ಶನಕ್ಕೆ ಯತ್ನಿಸಿದ್ದಾರೆ. ಇದೇ ವೇಳೆ ಚಕ್ರವರ್ತಿ ಸೂಲಿಬೆಲೆ (Chakravarty Sulibele) ವಿರುದ್ಧ ಯುವ ಕಾಂಗ್ರೆಸ್​ನಿಂದ ಪ್ರತಿಭಟನೆ ನಡೆಸಿದ್ದು, ಪುಂಗಿದಾಸ ಚಕ್ರವರ್ತಿ ಎಂದು ಘೋಷಣೆ ಕೂಗಿದ್ದಾರೆ. ಇನ್ನು ಏಕಾಏಕಿ 2 ತಂಡವಾಗಿ ಕಾರ್ಯಕ್ರಮಕ್ಕೆ ನುಗ್ಗಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತರಿದ್ದ ಕಟ್ಟಡದ ಮೇಲೆ ಕಲ್ಲು ತೂರಾಟ

ಇದರಿಂದ ರೊಚ್ಚಿಗೆದ್ದ ಬಿಜೆಪಿ ಕಾರ್ಯಕರ್ತರು, ಕಾಂಗ್ರೆಸ್​ ಕಾರ್ಯಕರ್ತರಿದ್ದ ಕಟ್ಟಡದ ಮೇಲೆ ಕಲ್ಲು ತೂರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೋಡ ನೋಡುತ್ತಿದ್ದಂತೆ ನಮೋ ಭಾರತ್ ಕಾರ್ಯಕ್ರಮ ಉದ್ವಿಗ್ನತೆ ಸ್ವರೂಪ ಪಡೆದಿದ್ದು, ಕಲ್ಲು ತೂರಿದ ಕಟ್ಟಡದ ಸುತ್ತಮುತ್ತ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಇದನ್ನೂ ಓದಿ:ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅವಮಾನಕರ ಹೇಳಿಕೆ ಆರೋಪ: ಚಕ್ರವರ್ತಿ ಸೂಲಿಬೆಲೆಗೆ ಬಿಗ್ ರಿಲೀಫ್

ಚಕ್ರವರ್ತಿ ಹೇಳುವ ಸುಳ್ಳಿಗೆ ನಮ್ಮ ವಿರೋಧ- ಕಾಂಗ್ರೆಸ್​

ನಮೋ ಭಾರತ್‌ ಕಾರ್ಯಕ್ರಮದಲ್ಲಿ ಕಪ್ಪು ಬಾವುಟ ಪ್ರದರ್ಶನದ ಬಳಿಕ  ಪ್ರತಿಕ್ರಿಯಿಸಿದ ಯೂತ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್  ‘ನಮೋ ಭಾರತ್ ಕಾರ್ಯಕ್ರಮಕ್ಕೆ ನಮ್ಮ ವಿರೋಧವಿಲ್ಲ. ಚಕ್ರವರ್ತಿ ಬರೀ ಸುಳ್ಳು ಹೇಳುತ್ತಾರೆ, ಅದಕ್ಕೆ ಬುಕಾಳಿ ರಾಜ ಚಕ್ರವರ್ತಿಗೆ ಅಷ್ಟೆ ನಮ್ಮ ವಿರೋಧ. ನಾಲಿಗೆಗೆ ಹಾಗೂ ತಲೆಗೆ ಬುದ್ದಿನೇ ಇಲ್ಲ. ಇನ್ನಾದರೂ ಸುಳ್ಳು ಹೇಳುವುದನ್ನು ಬಿಡಲಿ, ಅವರು ಸುಳ್ಳು ಹೇಳುವುದನ್ನ ಮೊದಲು ಬಿಡಬೇಕು ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:28 pm, Thu, 8 February 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್