AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು ನಗರ ಠಾಣೆಯಲ್ಲಿ ವಕೀಲನ ಮೇಲೆ ಹಲ್ಲೆ ಪ್ರಕರಣ: PSI ಸೇರಿ 6 ಸಿಬ್ಬಂದಿ ಅಮಾನತು

ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಹೆಲ್ಮೆಟ್ ವಿಚಾರವಾಗಿ ವಕೀಲರೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿತ್ತು. ಇದರಿಂದ ಕೆರಳಿದ ವಕೀಲರು, ಠಾಣೆ ಮುಂದೆ ಜಮಾಯಿಸಿ ಕ್ರಮಕ್ಕೆ ಒತ್ತಾಯಿಸಿದ್ದರು. ಸ್ಥಳಕ್ಕೆ ಆಗಮಿಸಿದ ಎಸ್​ಪಿ ವಿಕ್ರಂ ಅಮ್ಟೆ, ಠಾಣೆಯ ಪಿಎಸ್​ಐ ಸೇರಿದಂತೆ ಆರು ಮಂದಿ ಸಿಬ್ಬಂದಿಯನ್ನು ಅಮಾನತುಗೊಳಿಸಿದ್ದಾರೆ.

ಚಿಕ್ಕಮಗಳೂರು ನಗರ ಠಾಣೆಯಲ್ಲಿ ವಕೀಲನ ಮೇಲೆ ಹಲ್ಲೆ ಪ್ರಕರಣ: PSI ಸೇರಿ 6 ಸಿಬ್ಬಂದಿ ಅಮಾನತು
ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಮುಂದೆ ವಕೀಲರ ಪ್ರತಿಭಟನೆ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: Rakesh Nayak Manchi|

Updated on: Dec 01, 2023 | 6:56 AM

Share

ಚಿಕ್ಕಮಗಳೂರು, ಡಿ.1: ಹೆಲ್ಮೆಟ್ ವಿಚಾರವಾಗಿ ವಕೀಲರೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಸಂಬಂಧ ಚಿಕ್ಕಮಗಳೂರು (Chikkamagaluru) ನಗರ ಪೊಲೀಸ್ ಠಾಣೆಯ ಪಿಎಸ್​ಐ ಮಹೇಶ್ ಪೂಜಾರಿ ಸೇರಿದಂತೆ ಆರು ಮಂದಿ ಸಿಬ್ಬಂದಿಯನ್ನು ಅಮಾನತುಗೊಳಿಸಿ ಎಸ್​ಪಿ ವಿಕ್ರಂ ಅಮ್ಟೆ ಆದೇಶಿಸಿದ್ದಾರೆ.

ಹೆಲ್ಮೆಟ್ ವಿಚಾರವಾಗಿ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ವಕೀಲ ಪ್ರೀತಮ್​​ ಮೇಲೆ ಹಲ್ಲೆ ನಡೆಸಲಾಗಿತ್ತು. ಠಾಣೆಯಲ್ಲಿ ವಕೀಲ ಪ್ರೀತಮ್​​ ಮೇಲೆ ಹಲ್ಲೆ ನಡೆಸಿದ ಹಿನ್ನೆಲೆ ಠಾಣೆ ಮುಂದೆ ಜಮಾಯಿಸಿದ್ದ ವಕೀಲರು ಆಕ್ರೋಶ ಹೊರಹಾಕಿದ್ದರು. ಸ್ಥಳಕ್ಕೆ ಆಗಮಿಸಿದ ಎಸ್​ಪಿ ವಿಕ್ರಂ, ವಿಚಾರಣೆ ನಡೆಸಿದ್ದರು.

ಇದನ್ನೂ ಓದಿ: ಹಾಸನ: ಕಾಡಾನೆಗಳ ಉಪಟಳ, ಎಚ್ಚರಿಕೆ ನೀಡಲು ಬಂದ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಗ್ರಾಮಸ್ಥರಿಂದ ಹಲ್ಲೆ

ಪಿಎಸ್​ಐ ಸೇರಿದಂತೆ ಆರು ಸಿಬ್ಬಂದಿಯನ್ನು ಅಮಾನತು ಮಾಡಿದ್ದಾರೆ. ಹಲ್ಲೆ ಮಾಡಿದ ಪೊಲೀಸರನ್ನ ಬಂಧಿಸುವಂತೆ ಪಟ್ಟು ಹಿಡಿದ ವಕೀಲರು, ಠಾಣೆಯಿಂದ ಎಸ್​ಪಿ ತೆರಳದಂತೆ ಅಡ್ಡ ಕುಳಿತಿದ್ದರು. ಹಲ್ಲೆ ಪ್ರಕರಣ ಸಂಬಂಧ ಆರು ಮಂದಿ ವಿರುದ್ಧ ಐಪಿಸಿ ಸೆಕ್ಷನ್​​​​​​ 307, 324, 506, 504ರ ಅಡಿ ಪ್ರಕರಣ ದಾಖಲಾಗಿದೆ. ಇನ್ನು, ಪೊಲೀಸರ ದೌರ್ಜನ್ಯ ಖಂಡಿಸಿ ಚಿಕ್ಕಮಗಳೂರು ಬಾರ್​​ ಕೌನ್ಸಿಲ್​ ಸದಸ್ಯರು ನಗರದಲ್ಲಿ ಇಂದು ಪ್ರತಿಭಟನೆಗೆ ಕರೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು