AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಗಾ ನವೀಕರಣಕ್ಕೆ ಮುಂದಾದ ಮುಸ್ಲಿಮರು, ಚಿಕ್ಕಮಗಳೂರು ನಗರದ ಕೋಟೆ ದರ್ಗಾದ ಬಳಿ ಬಿಗುವಿನ ವಾತಾವಣ

ಚಿಕ್ಕಮಗಳೂರು ನಗರದ ಕೋಟೆ ಬಡಾವಣೆಯಲ್ಲಿರುವ ದರ್ಗಾದ ಬಳಿ ಅಕ್ಷರಶಃ ಬಿಗುವಿನ ವಾತಾವರಣ ನಿರ್ಮಾಣಗೊಂಡಿದೆ. ಅನುಮತಿ ಇಲ್ಲದೆ ದರ್ಗಾ ನವೀಕರಣಕ್ಕೆ ಮುಂದಾದ ಹಿನ್ನೆಲೆ ಮುಸ್ಲಿಂ‌ ಸಮುದಾಯದ ವಿರುದ್ಧ ಹಿಂದೂಗಳ ಆಕ್ರೋಶ ವ್ಯಕ್ತವಾಗಿದೆ.

ದರ್ಗಾ ನವೀಕರಣಕ್ಕೆ ಮುಂದಾದ ಮುಸ್ಲಿಮರು, ಚಿಕ್ಕಮಗಳೂರು ನಗರದ ಕೋಟೆ ದರ್ಗಾದ ಬಳಿ ಬಿಗುವಿನ ವಾತಾವಣ
ಚಿಕ್ಕಮಗಳೂರು ನಗರದ ಕೋಟೆ ದರ್ಗಾದ ಬಳಿ ಬಿಗುವಿನ ವಾತಾವಣ
Rakesh Nayak Manchi
|

Updated on:Mar 28, 2023 | 3:06 PM

Share

ಚಿಕ್ಕಮಗಳೂರು: ನಗರದ ಕೋಟೆ ಬಡಾವಣೆಯಲ್ಲಿರುವ ದರ್ಗಾದ ಬಳಿ ಅಕ್ಷರಶಃ ಬಿಗುವಿನ ವಾತಾವರಣ ನಿರ್ಮಾಣಗೊಂಡಿದೆ. ಅನುಮತಿ ಇಲ್ಲದೆ ದರ್ಗಾ ನವೀಕರಣಕ್ಕೆ ಮುಂದಾದ ಹಿನ್ನೆಲೆ ಮುಸ್ಲಿಂ‌ ಸಮುದಾಯದ ವಿರುದ್ಧ ಹಿಂದೂಗಳ (Hindu Muslim conflict) ಆಕ್ರೋಶ ವ್ಯಕ್ತವಾಗಿದ್ದು, ಎರಡು ಕೋಮಿನ ಜನರು ಸ್ಥಳದಲ್ಲಿ ಜಮಾಯಿಸುತ್ತಿದ್ದಾರೆ. 1998ರಿಂದಲೂ ವಿವಾದದಲ್ಲಿರುವ ದರ್ಗಾದಲ್ಲಿ ಉರುಸ್ ಆಚರಣೆಗೆ ಅಷ್ಟೆ ಅವಕಾಶವಿದೆ. ಬೇರೆ ಯಾವುದೇ ಕಾರ್ಯಕ್ಕೆ ಅವಕಾಶ ಇಲ್ಲ. ಅದಾಗ್ಯೂ, ಮುಸ್ಲಿಂ ಸಮುದಾಯದವರು ಅನುಮತಿ ಇಲ್ಲದೆ ದರ್ಗಾ ಬಳಿ ಶೆಡ್, ಶೌಚಾಲಯ ನಿರ್ಮಾಣ ಮಾಡಿರುವುದು ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.

ಕೋಟೆ ದರ್ಗಾ ಬಳಿ ಹಿಂದೂ ಮುಸ್ಲಿಂ ಸಮುದಾದಯ ಜನರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರಿಂದ ಸ್ಥಳದಲ್ಲಿ ಜಿಲ್ಲಾ ಎಸ್​ಪಿ, ಎಎಸ್​​ಪಿ, ನಗರಸಭೆ ಅಧ್ಯಕ್ಷ, ಸರ್ವೇ ಅಧಿಕಾರಿಗಳು ಮೊಕ್ಕಾಂ ಹೂಡಿದ್ದಾರೆ. ಅಲ್ಲದೆ, ಹೆಚ್ಚಿನ ಭದ್ರತೆಗಾಗಿ ಡಿಎಆರ್ ಪೊಲೀಸ್ ತುಕಡಿಯನ್ನು ನಿಯೋಜಿಸಲಾಗಿದ್ದು, ಸ್ಥಳದಲ್ಲಿ ಜಮಾಯಿಸಿರುವ ಗುಂಪುಗಳನ್ನ ಚದುರಿಸುತ್ತಿರುತ್ತಿದ್ದಾರೆ. ಇದೇ ವೇಳೆ ಸ್ಥಳೀಯರು ಹಾಗೂ ಪೊಲೀಸರ ನಡುವೆ ವಾಗ್ವಾದವೂ ನಡೆಯಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:06 pm, Tue, 28 March 23

ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು