AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರಿನ ಇತಿಹಾಸ ಪ್ರಸಿದ್ಧ ಮೈಲಾರಲಿಂಗನ ಕಾರ್ಣಿಕ: “ಸರ್ವರು ಎಚ್ಚರದಿಂದರಬೇಕು ಪರಾಕ್”

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಬೀರೂರಿನ ಸ್ವರಸ್ವತಿಪುರಣನಲ್ಲಿ ನೆಲೆಸಿರುವ ಇತಿಹಾಸ ಪ್ರಸಿದ್ಧ ಶ್ರೀ ಮೈಲಾರಲಿಂಗಸ್ವಾಮಿಯ ಕಾರ್ಣಿಕವನ್ನು ಗೊರವಯ್ಯಾ ದಶರಥ ಪೂಜಾರ್ ಅವರು ಮುಂಜಾನೆ 4.45ಕ್ಕೆ ನುಡಿದಿದ್ದಾರೆ.

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on:Oct 25, 2023 | 10:42 AM

Share

ಚಿಕ್ಕಮಗಳೂರು ಅ.25: “ಇಟ್ಟ ರಾಮನ ಬಾಣ ಹುಸಿಯಿಲ್ಲ. ಸುರರು ಅಸೂರರು ಕಾದಾಡಿದರು. ಭಕ್ತ ಕೋಟಿಗೆ ಮಂಗಳವಾಯಿತು. ಶಾಂತಿಯ ಮಂತ್ರ ಪಠಿಸಿದರು. ಸರ್ವರು ಎಚ್ಚರದಿಂದರಬೇಕು ಪರಾಕ್”. ಎಂದು ಚಿಕ್ಕಮಗಳೂರಿನಲ್ಲಿ (Chikkamagaluru) ಮೈಲಾರಿಗೇಶ್ವರ (Mailarlingeshwar) ಸ್ವಾಮಿಯ ಕಾರ್ಣಿಕ ನುಡಿದಿದೆ. ಈ ನುಡಿಗಳು ಯಾವುದಕ್ಕೆ ಸಂಬಂಧಿಸಿದ್ದು ಎಂದು ಜನರಲ್ಲಿ ಚರ್ಚೆ ಶುರುವಾಗಿದೆ.

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಬೀರೂರಿನ ಸ್ವರಸ್ವತಿಪುರಣನಲ್ಲಿ ನೆಲೆಸಿರುವ ಇತಿಹಾಸ ಪ್ರಸಿದ್ಧ ಶ್ರೀ ಮೈಲಾರಲಿಂಗಸ್ವಾಮಿಯ ಕಾರ್ಣಿಕವನ್ನು ಗೊರವಯ್ಯಾ ದಶರಥ ಪೂಜಾರ್ ಅವರು ಮುಂಜಾನೆ 4.45ಕ್ಕೆ ನುಡಿದಿದ್ದಾರೆ. ರಾತ್ರಿಯಿಂದ ಬೆಳಗಿನ ಜಾವದವರೆಗೆ ಹೂವಿನ ಪಲಕ್ಕಿಯೊಂದಿಗೆ ಮೈಲಾರಲಿಂಗ ಸ್ವಾಮಿಯ ಮೆರವಣಿಗೆ ನಡೆಯಿತು.

ಇದನ್ನೂ ಓದಿ: ಒಂದು ಹೆಣ್ಣಿನ ಹಸ್ತಕ್ಷೇಪದಿಂದ ರಾಜ್ಯ ರಾಜಕೀಯ ಏರುಪೇರಾಗುವ ಸಾಧ್ಯತೆ: ದೇವರಗುಡ್ಡ ಕಾರ್ಣಿಕ ನುಡಿ

ಬುಧವಾರ ಬೆಳಗಿನ ಜಾವ 4:45ಕ್ಕೆ ಇಲ್ಲಿ ಮಹಾನವಮಿ ಬಯಲಿನಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ಬೆಣ್ಣೆ ಮೆತ್ತಿದ ದೊಡ್ಡಬಿಲ್ಲಯ್ಯನನ್ನ ಏರಿದ ಗೊರವಯ್ಯಾ ದಶರಥ ಪೂಜಾರರು ಕಾರ್ಣಿಕದ ನುಡಿಗಳನ್ನಾಡಿದರು. ಮೈಲಾರಲಿಂಗಸ್ವಾಮಿಯ ದೇವರ ಕಾರ್ಣಿಕೋತ್ಸವದಲ್ಲಿ ಸಾವಿರಾರು ಭಕ್ತರು ಭಾಗಿಯಾಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:07 am, Wed, 25 October 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ