AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coffee Board: ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಹೆಜ್ಜೇನು ದಾಳಿಯಿಂದ ಕಾಫಿ ಮಂಡಳಿ ಅಧ್ಯಕ್ಷ ಬೋಜೇಗೌಡ ನಿಧನ

ಒಮ್ಮೆಲ್ಲೇ ಸಾವಿರಾರು ಹೆಜ್ಜೇನುಗಳು ಬೋಜೇಗೌಡರ ಮೇಲೆ ಹಿಂಡು ಹಿಂಡಾಗಿ ದಾಳಿ ನಡೆಸಿದ್ದವು. ಆಸ್ಪತ್ರೆಗೆ ದಾಖಲಿಸುವ ಮಾರ್ಗ ಮಧ್ಯೆಯೇ ಬೋಜೇಗೌಡ ಮೃತಪಟ್ಟಿದ್ದಾರೆ

Coffee Board: ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಹೆಜ್ಜೇನು ದಾಳಿಯಿಂದ ಕಾಫಿ ಮಂಡಳಿ ಅಧ್ಯಕ್ಷ ಬೋಜೇಗೌಡ ನಿಧನ
ಚಿಕ್ಕಮಗಳೂರು ತಾಲೂಕಿನಲ್ಲಿ ಹೆಜ್ಜೇನು ದಾಳಿಯಿಂದ ಕಾಫಿ ಮಂಡಳಿ ಅಧ್ಯಕ್ಷ ಬೋಜೇಗೌಡ ನಿಧನ
TV9 Web
| Edited By: ಸಾಧು ಶ್ರೀನಾಥ್​|

Updated on:Apr 23, 2022 | 3:36 PM

Share

ಚಿಕ್ಕಮಗಳೂರು: ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ದುರ್ಘಟನೆಯೊಂದು ನಡೆದಿದೆ| ಹೆಜ್ಜೆನು ದಾಳಿಯಿಂದ ಕಾಫಿ ಮಂಡಳಿಯ (Coffee Board of India) ಹಾಲಿ ಅಧ್ಯಕ್ಷ ಎಂ ಎಸ್ ಬೋಜೇಗೌಡ (74) ಅವರು ಅಸುನೀಗಿದ್ದಾರೆ. 2ನೇ ಬಾರಿಗೆ ಕಾಫಿ ಮಂಡಳಿ ಅಧ್ಯಕ್ಷರಾಗಿದ್ದ ಎಂ.ಎಸ್. ಭೋಜೇಗೌಡ ಅವರು ಚಿಕ್ಕಮಗಳೂರು ತಾಲೂಕಿನ ಅರಶಿನಗುಪ್ಪೆ ಸಮೀಪವಿರುವ ಕೃಷ್ಣಗಿರಿ ಕಾಫಿ ಎಸ್ಟೇಟ್ ನಲ್ಲಿ ದುರ್ವಿಧಿಗೆ ಬಲಿಯಾಗಿದ್ದಾರೆ.

ಚಿಕ್ಕಮಗಳೂರು ತಾಲೂಕಿನ ಕೃಷ್ಣಗಿರಿ ಎಸ್ಟೇಟ್​ ನಲ್ಲಿ ಈ ದುರ್ಘಟನೆ ನಡೆದಿದೆ. ಕಾಫಿ ತೋಟಕ್ಕೆ ಹೋಗಿದ್ದ ಸಂದರ್ಭದಲ್ಲಿ ಈ ಆಕಸ್ಮಿಕ ನಡೆದಿದೆ. ಒಮ್ಮೆಲ್ಲೇ ಸಾವಿರಾರು ಹೆಜ್ಜೇನುಗಳು (Honey bee attack) ಬೋಜೇಗೌಡರ ಮೇಲೆ ಹಿಂಡು ಹಿಂಡಾಗಿ ದಾಳಿ ನಡೆಸಿದ್ದವು. ಆಸ್ಪತ್ರೆಗೆ ದಾಖಲಿಸುವ ಮಾರ್ಗ ಮಧ್ಯೆಯೇ ಬೋಜೇಗೌಡ ಮೃತಪಟ್ಟಿದ್ದಾರೆ (Chikamagalur).

ಕಳೆದ ತಿಂಗಳು ಮಾರ್ಚ್ ನಲ್ಲಿ ಬೋಜೇಗೌಡರ ಕಾಫಿ ಮಂಡಳಿ ಅಧ್ಯಕ್ಷಗಿರಿ ಅವಧಿ ಕೊನೆಗೊಂಡಿತ್ತು. ಎರಡು ಬಾರಿ ಬಿಜೆಪಿ ಜಿಲ್ಲಾ ಅಧ್ಯಕ್ಷರಾಗಿದ್ದ ಎಂ.ಎಸ್. ಭೋಜೇಗೌಡ ಅವರು ಒಂದು ಬಾರಿ ಜನತಾ ಪಕ್ಷದ ಜಿಲ್ಲಾಧ್ಯಕ್ಷರಾಗಿದ್ದರು. ಒಮ್ಮೆ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

Published On - 3:28 pm, Sat, 23 April 22

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು