AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coffee Board: ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಹೆಜ್ಜೇನು ದಾಳಿಯಿಂದ ಕಾಫಿ ಮಂಡಳಿ ಅಧ್ಯಕ್ಷ ಬೋಜೇಗೌಡ ನಿಧನ

ಒಮ್ಮೆಲ್ಲೇ ಸಾವಿರಾರು ಹೆಜ್ಜೇನುಗಳು ಬೋಜೇಗೌಡರ ಮೇಲೆ ಹಿಂಡು ಹಿಂಡಾಗಿ ದಾಳಿ ನಡೆಸಿದ್ದವು. ಆಸ್ಪತ್ರೆಗೆ ದಾಖಲಿಸುವ ಮಾರ್ಗ ಮಧ್ಯೆಯೇ ಬೋಜೇಗೌಡ ಮೃತಪಟ್ಟಿದ್ದಾರೆ

Coffee Board: ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಹೆಜ್ಜೇನು ದಾಳಿಯಿಂದ ಕಾಫಿ ಮಂಡಳಿ ಅಧ್ಯಕ್ಷ ಬೋಜೇಗೌಡ ನಿಧನ
ಚಿಕ್ಕಮಗಳೂರು ತಾಲೂಕಿನಲ್ಲಿ ಹೆಜ್ಜೇನು ದಾಳಿಯಿಂದ ಕಾಫಿ ಮಂಡಳಿ ಅಧ್ಯಕ್ಷ ಬೋಜೇಗೌಡ ನಿಧನ
TV9 Web
| Edited By: |

Updated on:Apr 23, 2022 | 3:36 PM

Share

ಚಿಕ್ಕಮಗಳೂರು: ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ದುರ್ಘಟನೆಯೊಂದು ನಡೆದಿದೆ| ಹೆಜ್ಜೆನು ದಾಳಿಯಿಂದ ಕಾಫಿ ಮಂಡಳಿಯ (Coffee Board of India) ಹಾಲಿ ಅಧ್ಯಕ್ಷ ಎಂ ಎಸ್ ಬೋಜೇಗೌಡ (74) ಅವರು ಅಸುನೀಗಿದ್ದಾರೆ. 2ನೇ ಬಾರಿಗೆ ಕಾಫಿ ಮಂಡಳಿ ಅಧ್ಯಕ್ಷರಾಗಿದ್ದ ಎಂ.ಎಸ್. ಭೋಜೇಗೌಡ ಅವರು ಚಿಕ್ಕಮಗಳೂರು ತಾಲೂಕಿನ ಅರಶಿನಗುಪ್ಪೆ ಸಮೀಪವಿರುವ ಕೃಷ್ಣಗಿರಿ ಕಾಫಿ ಎಸ್ಟೇಟ್ ನಲ್ಲಿ ದುರ್ವಿಧಿಗೆ ಬಲಿಯಾಗಿದ್ದಾರೆ.

ಚಿಕ್ಕಮಗಳೂರು ತಾಲೂಕಿನ ಕೃಷ್ಣಗಿರಿ ಎಸ್ಟೇಟ್​ ನಲ್ಲಿ ಈ ದುರ್ಘಟನೆ ನಡೆದಿದೆ. ಕಾಫಿ ತೋಟಕ್ಕೆ ಹೋಗಿದ್ದ ಸಂದರ್ಭದಲ್ಲಿ ಈ ಆಕಸ್ಮಿಕ ನಡೆದಿದೆ. ಒಮ್ಮೆಲ್ಲೇ ಸಾವಿರಾರು ಹೆಜ್ಜೇನುಗಳು (Honey bee attack) ಬೋಜೇಗೌಡರ ಮೇಲೆ ಹಿಂಡು ಹಿಂಡಾಗಿ ದಾಳಿ ನಡೆಸಿದ್ದವು. ಆಸ್ಪತ್ರೆಗೆ ದಾಖಲಿಸುವ ಮಾರ್ಗ ಮಧ್ಯೆಯೇ ಬೋಜೇಗೌಡ ಮೃತಪಟ್ಟಿದ್ದಾರೆ (Chikamagalur).

ಕಳೆದ ತಿಂಗಳು ಮಾರ್ಚ್ ನಲ್ಲಿ ಬೋಜೇಗೌಡರ ಕಾಫಿ ಮಂಡಳಿ ಅಧ್ಯಕ್ಷಗಿರಿ ಅವಧಿ ಕೊನೆಗೊಂಡಿತ್ತು. ಎರಡು ಬಾರಿ ಬಿಜೆಪಿ ಜಿಲ್ಲಾ ಅಧ್ಯಕ್ಷರಾಗಿದ್ದ ಎಂ.ಎಸ್. ಭೋಜೇಗೌಡ ಅವರು ಒಂದು ಬಾರಿ ಜನತಾ ಪಕ್ಷದ ಜಿಲ್ಲಾಧ್ಯಕ್ಷರಾಗಿದ್ದರು. ಒಮ್ಮೆ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

Published On - 3:28 pm, Sat, 23 April 22

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ