AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು: ಮಳೆಗೆ ಮನೆ ಗೋಡೆ ಕುಸಿದು ವೃದ್ಧ ಸಾವು

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಮಚ್ಷೇರಿ ಕೋಡಿಹಳ್ಳಿಯಲ್ಲಿ ನಿನ್ನೆ ಸುರಿದ ಧಾರಾಕಾರ ಮಳೆಗೆ ಮನೆಯ ಗೋಡೆ ಕುಸಿದು ವೃದ್ಧರೊಬ್ಬರು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿಕ್ಕಮಗಳೂರು: ಮಳೆಗೆ ಮನೆ ಗೋಡೆ ಕುಸಿದು ವೃದ್ಧ ಸಾವು
ಭಾರೀ ಮಳೆಗೆ ಮನೆ ಗೋಡೆ ಕುಸಿದು ಸಾವನ್ನಪ್ಪಿದ ಲಚ್ಚಾನಾಯ್ಕ್
TV9 Web
| Edited By: Rakesh Nayak Manchi|

Updated on: Nov 07, 2023 | 10:45 AM

Share

ಚಿಕ್ಕಮಗಳೂರು, ನ.7: ಜಿಲ್ಲೆಯ ಕಡೂರು ತಾಲೂಕಿನ ಮಚ್ಷೇರಿ ಕೋಡಿಹಳ್ಳಿಯಲ್ಲಿ ನಿನ್ನೆ ಸುರಿದ ಧಾರಾಕಾರ ಮಳೆಗೆ (Chikkamagaluru Rain) ಮನೆಯ ಗೋಡೆ ಕುಸಿದು ವೃದ್ಧರೊಬ್ಬರು ಸಾವನ್ನಪ್ಪಿದ್ದಾರೆ. ಲಚ್ಚಾನಾಯ್ಕ್ (80) ಸಾವನ್ನಪ್ಪಿದ ವೃದ್ಧ. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಅಕಾಲಿಕ ಮಳೆಗೆ ಬೆಳೆ ಹಾನಿ

ರಾಯಚೂರು: ಜಿಲ್ಲೆಯಲ್ಲಿ ನಿನ್ನೆ ಏಕಾಏಕಿಯಾಗಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿತು. ಲಿಂಗಸುಗೂರು ತಾಲ್ಲೂಕಿನ ಆನೆಹೊಸೂರು, ಜಾಗಿರನಂದಿಹಾಳ, ಈಚನಾಳ, ಚಿತ್ತಾಪುರ ಸೇರಿ ಹಲವೆಡೆ ಮಳೆಯಾಗಿದ್ದು, ಅಕಾಲಿಕ ಮಳೆಗೆ ರೈತರು ಕಷ್ಟಪಟ್ಟು ಬೆಳೆದ ಭತ್ತ, ಮೆಣಸಿನಕಾಯಿ ಬೆಳೆಗಳಿಗೆ ಹಾನಿಯಾಗಿವೆ.

ಇದನ್ನೂ ಓದಿ: ಚಿಕ್ಕಮಗಳೂರು: ಜಿಂಕೆ ಬೇಟೆಯಾಡಲು ಬಂದಿದ್ದವನ ಎದೆ ಸೀಳಿದ ಅರಣ್ಯಾಧಿಕಾರಿಯ ಗುಂಡು; ಸ್ಥಳದಲ್ಲೇ ಮೃತ

ರೈತರು ನಾರಾಯಣಪುರ ಬಲದಂಡೆ ಹಾಗೂ ರಾಂಪೂರ ಏತ ನೀರಾವರಿ ಕಾಲುವೆ ಮೂಲಕ ನೀರು ಹರಿಸಿ ಬೆಳೆ ಬೆಳೆದಿದ್ದರು. ಆದರೆ ರಾತ್ರಿ ಸುರಿದ ಮಳೆಗೆ ಸಂಪೂರ್ಣವಾಗಿ ಬೆಳೆಗಳು ನೆಲಕಚ್ಚಿವೆ. ಬರಗಾಲದ ಮಧ್ಯೆ ಅಲ್ಪಸ್ವಲ್ಪ ಬೆಳೆ ಬೆಳೆದಿದ್ದ ರೈತರಿಗೆ ಸಂಕಷ್ಟ ಎದುರಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು