AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು: ಸಾವಿನಲ್ಲೂ ಸಾರ್ಥಕತೆ ಮೆರೆದ ನರ್ಸ್; ಮೆದುಳು ನಿಷ್ಕ್ರಿಯವಾಗಿರುವ ಯುವತಿಯಿಂದ ಅಂಗಾಗ ದಾನ

ಆಸ್ಪತ್ರೆಗೆ ಗಾನವಿಯ ಯಕೃತ್, 2 ಕಿಡ್ನಿ, ಹೃದಯನಾಳಗಳು, 2 ಕಾರ್ನಿಯಾ ದಾನ ಮಾಡಿದ್ದಾರೆ. ಕುಟುಂಬಸ್ಥರ ಈ ನಿರ್ಧಾರಕ್ಕೆ ಆರೋಗ್ಯ ಸಚಿವ ಡಾ. ಸುಧಾಕರ್​ ಟ್ವೀಟ್ ಮಾಡಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಚಿಕ್ಕಮಗಳೂರು: ಸಾವಿನಲ್ಲೂ ಸಾರ್ಥಕತೆ ಮೆರೆದ ನರ್ಸ್; ಮೆದುಳು ನಿಷ್ಕ್ರಿಯವಾಗಿರುವ ಯುವತಿಯಿಂದ ಅಂಗಾಗ ದಾನ
ಯುವತಿ ಗಾವವಿ
TV9 Web
| Edited By: |

Updated on: Feb 14, 2022 | 8:35 AM

Share

ಚಿಕ್ಕಮಗಳೂರು: ಮೆದುಳು ನಿಷ್ಕ್ರಿಯವಾಗಿರುವ ಯುವತಿ ಅಂಗಾಗ (Organs) ದಾನ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಕೆರೆಮನೆಯಲ್ಲಿ ನಡೆದಿದೆ. ಕೆರೆಮನೆಯ ಗಾನವಿಗೆ ಬ್ರೈನ್ ಡೆಡ್ (Brain dead) ಆಗಿತ್ತು. ಚಿಕಿತ್ಸೆ ನೀಡಿದರೂ ಫಲಕಾರಿಯಾಗಲಿಲ್ಲ. ಹೀಗಾಗಿ ಅಂಗಾಗ ದಾನ ಮಾಡಲು ಯುವತಿಯ ಪೋಷಕರು( Family) ನಿರ್ಧಾರ ಮಾಡಿದ್ದಾರೆ. ಆ ಮೂಲಕ ಗಾವವಿ ಸಾವಿನಲ್ಲೂ ಅಂಗಾಂಗ ದಾನ ಮಾಡುವ ಮೂಲಕ ಸಾರ್ಥಕತೆ ಮೆರೆದಿದ್ದಾಳೆ.

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಕೆರೆಮನೆಯ ಗಾನವಿ, ಕೃಷ್ಣೇಗೌಡ ಹಾಗೂ ಲೀಲಾವತಿ ದಂಪತಿಯ ಎರಡನೇ ಪುತ್ರಿ. ಶಿವಮೊಗ್ಗದ ನಂಜಪ್ಪ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಗಾನವಿ. ಫೆಬ್ರವರಿ 8ರಂದು ಕೆಲಸ ಮಾಡುವಾಗ ಕುಸಿದುಬಿದ್ದು ಜ್ಞಾನ ತಪ್ಪಿದರು. ಫೆಬ್ರವರಿ 12ರವರೆಗೆ ಚಿಕಿತ್ಸೆ ನೀಡಿದರು ಫಲಕಾರಿಯಾಗಲಿಲ್ಲ. ಹೀಗಾಗಿ ಮೆದುಳು ನಿಷ್ಕ್ರಿಯವಾಗಿರುವುದನ್ನು ಕುಟುಂಬಸ್ಥರಿಗೆ ವೈದ್ಯರು ತಿಳಿಸಿದ್ದಾರೆ.

ಆಸ್ಪತ್ರೆಗೆ ಗಾನವಿಯ ಯಕೃತ್, 2 ಕಿಡ್ನಿ, ಹೃದಯನಾಳಗಳು, 2 ಕಾರ್ನಿಯಾ ದಾನ ಮಾಡಿದ್ದಾರೆ. ಕುಟುಂಬಸ್ಥರ ಈ ನಿರ್ಧಾರಕ್ಕೆ ಆರೋಗ್ಯ ಸಚಿವ ಡಾ. ಸುಧಾಕರ್​ ಟ್ವೀಟ್ ಮಾಡಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ತ್ರಣ ತಪ್ಪಿ 20 ಅಡಿ ಆಳಕ್ಕೆ ಬಿದ್ದ ಕಾರು; ಅಪಘಾತದಲ್ಲಿ ವ್ಯಕ್ತಿ ದವಡೆ ಹೊಕ್ಕಿದ ಕಟ್ಟಿಗೆಯ ತುಂಡು

ಕೋಲಾರ: ಆರತಕ್ಷತೆ ವೇಳೆ ಕುಸಿದುಬಿದ್ದ ಮದುಮಗಳ ಬ್ರೈನ್ ಡೆಡ್; ಅಂಗಾಂಗ ದಾನ ಮಾಡಿ ಸಾರ್ಥಕತೆ- ಘಟನೆ ನಡೆದದ್ದೇನು?

Follow Us
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು