AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರಿನಲ್ಲಿ ಮಗನ ಅಪ್ರಾಪ್ತ ಪ್ರಿಯತಮೆಯ ಮೇಲೆ ತಂದೆ ಅತ್ಯಾಚಾರ! ಸಂತ್ರಸ್ತೆ ತಾಯಿಯಿಂದ ದೂರು ದಾಖಲು

ತನ್ನ ಪ್ರಿಯಕರನನ್ನು ಹುಡುಕಿಕೊಂಡು ಸಂತ್ರಸ್ತೆ ಮನೆಗೆ ಹೋಗಿದ್ದಾಳೆ. ಈ ವೇಳೆ ಕೆಲಸಕ್ಕೆ ಹೋಗಿದ್ದಾನೆ ರಾತ್ರಿ ಬರುವುದಾಗಿ ಆರೋಪಿ ಹೇಳಿದ್ದಾನೆ. ಮನೆಯಲ್ಲೇ ಮಲಗುವಂತೆ ಹೇಳಿ ಅಪ್ರಾಪ್ತೆಯನ್ನು ಉಳಿಸಿಕೊಂಡಿದ್ದಾನೆ.

ಚಿಕ್ಕಮಗಳೂರಿನಲ್ಲಿ ಮಗನ ಅಪ್ರಾಪ್ತ ಪ್ರಿಯತಮೆಯ ಮೇಲೆ ತಂದೆ ಅತ್ಯಾಚಾರ! ಸಂತ್ರಸ್ತೆ ತಾಯಿಯಿಂದ ದೂರು ದಾಖಲು
ಪೊಲೀಸ್ ಠಾಣೆ
TV9 Web
| Edited By: sandhya thejappa|

Updated on:Nov 10, 2021 | 11:25 AM

Share

ಚಿಕ್ಕಮಗಳೂರು: ಮಗನ ಅಪ್ರಾಪ್ತ ಪ್ರಿಯತಮೆಯ ಮೇಲೆ ತಂದೆ ಅತ್ಯಾಚಾರ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಬಾಳೆಹೊನ್ನೂರು ವ್ಯಾಪ್ತಿಯಲ್ಲಿ ನಡೆದಿದೆ. ಅಪ್ರಾಪ್ತೆ ಪ್ರಿಯಕರನನ್ನು ಹುಡುಕಿಕೊಂಡು ಮನೆಗೆ ಹೋಗಿದ್ದಾಗ ಆತನ ತಂದೆ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಆರೋಪಿ ವಿರುದ್ಧ ಸಂತ್ರಸ್ತೆ ತಾಯಿ ಬಾಳೆಹೊನ್ನೂರು ಠಾಣೆಗೆ ದೂರು ನೀಡಿದ್ದು, ಆರೋಪಿಯನ್ನು ಸದ್ಯ ಬಂಧಿಸಲಾಗಿದೆ.

ತನ್ನ ಪ್ರಿಯಕರನನ್ನು ಹುಡುಕಿಕೊಂಡು ಸಂತ್ರಸ್ತೆ ಮನೆಗೆ ಹೋಗಿದ್ದಾಳೆ. ಈ ವೇಳೆ ಕೆಲಸಕ್ಕೆ ಹೋಗಿದ್ದಾನೆ ರಾತ್ರಿ ಬರುವುದಾಗಿ ಆರೋಪಿ ಹೇಳಿದ್ದಾನೆ. ಮನೆಯಲ್ಲೇ ಮಲಗುವಂತೆ ಹೇಳಿ ಅಪ್ರಾಪ್ತೆಯನ್ನು ಉಳಿಸಿಕೊಂಡಿದ್ದಾನೆ. ಆಗ ಅಪ್ರಾಪ್ತೆ ಮೇಲೆ ಪ್ರಿಯಕರನ ತಂದೆ ಅತ್ಯಾಚಾರ ಎಸಗಿದ್ದಾನೆ ಎಂದು ಹೇಳಲಾಗುತ್ತಿದೆ.

ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಆರೋಪ ಈ ಹಿಂದೆ ಕೊಪ್ಪಳದಲ್ಲಿ 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಬಾಲಕಿಯ ತಾಯಿ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅಕ್ಟೋಬರ್​ 31ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿತ್ತು. ಆರೋಪಿ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಬಾಲಕಿ ತಾಯಿ ನವೆಂಬರ್​ 2 ಕ್ಕೆ ಗಂಗಾವತಿ ನಗರ ಠಾಣೆಯಲ್ಲಿ ಸುರೇಶ್ ಅಲಿಯಾಸ್ ಸೂರಿ ವಿರುದ್ಧ ದೂರು ದಾಖಲಿಸಿದ್ದಾರೆ.  ಕಳೆದ ತಿಂಗಳು 31 ರಂದು ಒಂದು ರೂಪಾಯಿ ನೀಡಿ ಬಾಲಕಿಯನ್ನು ಆರೋಪಿ ಕರೆದೊಯ್ದಿದ್ದ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಲಕಿಯನ್ನು ಕರೆದೊಯ್ದಿದ್ದಾನೆ ಎಂದು ಬಾಲಕಿ ತಾಯಿ ದೂರು ನೀಡಿದ್ದಾರೆ.

ಇದನ್ನೂ ಓದಿ

ನಟ ಪುನೀತ್ ಸಾವಿನ ಘಟನೆ ಕಣ್ಮುಂದೆ ಇದ್ದರೂ ನಿರ್ಲಕ್ಷ್ಯ ತೋರಿದ ಫೋರ್ಟಿಸ್ ಆಸ್ಪತ್ರೆ! ಕಾರ್ಡಿಯಾಕ್ ಅರೆಸ್ಟ್ ರೋಗಿಗೆ ಆ್ಯಂಬುಲೆನ್ಸ್ ನೀಡಲು ನಕಾರ

Coronavirus cases in India ದೇಶದಲ್ಲಿ 11,466 ಹೊಸ ಕೊವಿಡ್ ಪ್ರಕರಣ ಪತ್ತೆ, 460 ಮಂದಿ ಸಾವು

Published On - 11:19 am, Wed, 10 November 21

Follow Us
TV9 Web
TV9 Web

TV9 Kannada

Read More
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ