AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂದಾಯ ಸಚಿವ ಆರ್​. ಅಶೋಕ್ PA ಗಂಗಾಧರ್ ವಿರುದ್ಧ ಕೊನೆಗೂ ದಾಖಲಾಯ್ತು FIR

ಶೃಂಗೇರಿ ರಿಜಿಸ್ಟ್ರಾರ್ H.S.ಚೆಲುವರಾಜು, ಸಚಿವ ಆರ್.ಅಶೋಕ್ ಪಿಎ ಗಂಗಾಧರ್ ತಮ್ಮ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಶೃಂಗೇರಿ ಠಾಣೆಗೆ ದೂರು ಸಲ್ಲಿಸಿದ್ದರು.

ಕಂದಾಯ ಸಚಿವ ಆರ್​. ಅಶೋಕ್ PA ಗಂಗಾಧರ್ ವಿರುದ್ಧ ಕೊನೆಗೂ ದಾಖಲಾಯ್ತು FIR
ಸಚಿವ ಅಶೋಕ್ PA ಗಂಗಾಧರ್​ (ಎಡ); ಸಬ್​ ರೆಜಿಸ್ಟ್ರಾರ್​ ಚೆಲುವರಾಜ್​ (ಬಲ)
ಆಯೇಷಾ ಬಾನು
| Edited By: |

Updated on: Jan 30, 2021 | 11:21 AM

Share

ಚಿಕ್ಕಮಗಳೂರು: ಲಂಚ ಕೇಳಿದ ಆರೋಪದಡಿ ಕಂದಾಯ ಸಚಿವ R. ಅಶೋಕ್ ಅವರ ಆಪ್ತ ಸಹಾಯಕ ಗಂಗಾಧರ್ ವಿರುದ್ಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಸಚಿವ ಆರ್.ಅಶೋಕ್ ಪಿಎ ಗಂಗಾಧರ್ ತಮ್ಮ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಶೃಂಗೇರಿ ಸಬ್​ ರಿಜಿಸ್ಟ್ರಾರ್ H.S. ಚೆಲುವರಾಜು ಅವರು ಶೃಂಗೇರಿ ಠಾಣೆಗೆ ದೂರು ಸಲ್ಲಿಸಿದ್ದರು.

ಘಟನೆಯ ಹಿನ್ನೆಲೆ ಜನವರಿ 24ರಂದು ಸಚಿವ ಆರ್ ಅಶೋಕ್ ಚಿಕ್ಕಮಗಳೂರು ಪ್ರವಾಸ ಕೈಗೊಂಡಿದ್ದರು. ಈ ವೇಳೆ ಸಚಿವ ಆರ್ ಅಶೋಕ್ ಪಿಎ ಗಂಗಾಧರ್, ಶೃಂಗೇರಿ ಸಬ್​ ರಿಜಿಸ್ಟ್ರಾರ್ H.S. ಚೆಲುವರಾಜು ಅವರಿಗೆ ಕರೆ ಮಾಡಿ ಸಚಿವರು ಶೃಂಗೇರಿಗೆ ಬರ್ತಿದ್ದಾರೆ. ನೀವು ತರ್ತೀರಾ ಎಂದು ಕೇಳಿದ್ದಾರೆ. ಆ ನಂತರ, ಅದೇ ದಿನ ರೂಮ್​ಗೆ ಕರೆಯಿಸಿಕೊಂಡು ಕೊಡಿ ಕೊಡಿ ಎಂದು ಪೀಡಿಸಿದ್ದಾರಂತೆ. ಏನು ತಂದಿದ್ದೀರಾ ಅದನ್ನು ಕೊಡಿ ಅಂತಾನೂ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಚೆಲುವರಾಜು ಆರೋಪ ಮಾಡಿದ್ದರು. ಹಾಗೂ ಈ ಬಗ್ಗೆ ದೂರು ದಾಖಲಿಸಿದ್ದರು. ಹಾಗಾಗಿ ಸಚಿವ ಆರ್. ಅಶೋಕ್ ತಮ್ಮ ಪಿಎ ಗಂಗಾಧರ್​ನನ್ನು ಮಾತೃ‌ ಇಲಾಖೆಗೆ ಕಳುಹಿಸಿದ್ದರು.

ಲಂಚ ಆರೋಪ; ಮಾತೃ ಇಲಾಖೆಗೆ ಪಿಎ ಗಂಗಾಧರ್, ಸಚಿವ ಆರ್.ಅಶೋಕ್ ನಿರ್ಧಾರ

ಲಂಚ ಆರೋಪ: ಶೃಂಗೇರಿ ಸಬ್ ರಿಜಿಸ್ಟ್ರಾರ್​ನಿಂದ ಸಚಿವ ಆರ್.ಅಶೋಕ್ ಪಿಎ ವಿರುದ್ಧ ದೂರು ದಾಖಲು

Follow Us
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ