AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂದಾಯ ಸಚಿವ ಆರ್​. ಅಶೋಕ್ PA ಗಂಗಾಧರ್ ವಿರುದ್ಧ ಕೊನೆಗೂ ದಾಖಲಾಯ್ತು FIR

ಶೃಂಗೇರಿ ರಿಜಿಸ್ಟ್ರಾರ್ H.S.ಚೆಲುವರಾಜು, ಸಚಿವ ಆರ್.ಅಶೋಕ್ ಪಿಎ ಗಂಗಾಧರ್ ತಮ್ಮ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಶೃಂಗೇರಿ ಠಾಣೆಗೆ ದೂರು ಸಲ್ಲಿಸಿದ್ದರು.

ಕಂದಾಯ ಸಚಿವ ಆರ್​. ಅಶೋಕ್ PA ಗಂಗಾಧರ್ ವಿರುದ್ಧ ಕೊನೆಗೂ ದಾಖಲಾಯ್ತು FIR
ಸಚಿವ ಅಶೋಕ್ PA ಗಂಗಾಧರ್​ (ಎಡ); ಸಬ್​ ರೆಜಿಸ್ಟ್ರಾರ್​ ಚೆಲುವರಾಜ್​ (ಬಲ)
ಆಯೇಷಾ ಬಾನು
| Edited By: |

Updated on: Jan 30, 2021 | 11:21 AM

Share

ಚಿಕ್ಕಮಗಳೂರು: ಲಂಚ ಕೇಳಿದ ಆರೋಪದಡಿ ಕಂದಾಯ ಸಚಿವ R. ಅಶೋಕ್ ಅವರ ಆಪ್ತ ಸಹಾಯಕ ಗಂಗಾಧರ್ ವಿರುದ್ಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಸಚಿವ ಆರ್.ಅಶೋಕ್ ಪಿಎ ಗಂಗಾಧರ್ ತಮ್ಮ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಶೃಂಗೇರಿ ಸಬ್​ ರಿಜಿಸ್ಟ್ರಾರ್ H.S. ಚೆಲುವರಾಜು ಅವರು ಶೃಂಗೇರಿ ಠಾಣೆಗೆ ದೂರು ಸಲ್ಲಿಸಿದ್ದರು.

ಘಟನೆಯ ಹಿನ್ನೆಲೆ ಜನವರಿ 24ರಂದು ಸಚಿವ ಆರ್ ಅಶೋಕ್ ಚಿಕ್ಕಮಗಳೂರು ಪ್ರವಾಸ ಕೈಗೊಂಡಿದ್ದರು. ಈ ವೇಳೆ ಸಚಿವ ಆರ್ ಅಶೋಕ್ ಪಿಎ ಗಂಗಾಧರ್, ಶೃಂಗೇರಿ ಸಬ್​ ರಿಜಿಸ್ಟ್ರಾರ್ H.S. ಚೆಲುವರಾಜು ಅವರಿಗೆ ಕರೆ ಮಾಡಿ ಸಚಿವರು ಶೃಂಗೇರಿಗೆ ಬರ್ತಿದ್ದಾರೆ. ನೀವು ತರ್ತೀರಾ ಎಂದು ಕೇಳಿದ್ದಾರೆ. ಆ ನಂತರ, ಅದೇ ದಿನ ರೂಮ್​ಗೆ ಕರೆಯಿಸಿಕೊಂಡು ಕೊಡಿ ಕೊಡಿ ಎಂದು ಪೀಡಿಸಿದ್ದಾರಂತೆ. ಏನು ತಂದಿದ್ದೀರಾ ಅದನ್ನು ಕೊಡಿ ಅಂತಾನೂ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಚೆಲುವರಾಜು ಆರೋಪ ಮಾಡಿದ್ದರು. ಹಾಗೂ ಈ ಬಗ್ಗೆ ದೂರು ದಾಖಲಿಸಿದ್ದರು. ಹಾಗಾಗಿ ಸಚಿವ ಆರ್. ಅಶೋಕ್ ತಮ್ಮ ಪಿಎ ಗಂಗಾಧರ್​ನನ್ನು ಮಾತೃ‌ ಇಲಾಖೆಗೆ ಕಳುಹಿಸಿದ್ದರು.

ಲಂಚ ಆರೋಪ; ಮಾತೃ ಇಲಾಖೆಗೆ ಪಿಎ ಗಂಗಾಧರ್, ಸಚಿವ ಆರ್.ಅಶೋಕ್ ನಿರ್ಧಾರ

ಲಂಚ ಆರೋಪ: ಶೃಂಗೇರಿ ಸಬ್ ರಿಜಿಸ್ಟ್ರಾರ್​ನಿಂದ ಸಚಿವ ಆರ್.ಅಶೋಕ್ ಪಿಎ ವಿರುದ್ಧ ದೂರು ದಾಖಲು

Follow Us
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ