AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂದಾಯ ಸಚಿವ ಆರ್​. ಅಶೋಕ್ PA ಗಂಗಾಧರ್ ವಿರುದ್ಧ ಕೊನೆಗೂ ದಾಖಲಾಯ್ತು FIR

ಶೃಂಗೇರಿ ರಿಜಿಸ್ಟ್ರಾರ್ H.S.ಚೆಲುವರಾಜು, ಸಚಿವ ಆರ್.ಅಶೋಕ್ ಪಿಎ ಗಂಗಾಧರ್ ತಮ್ಮ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಶೃಂಗೇರಿ ಠಾಣೆಗೆ ದೂರು ಸಲ್ಲಿಸಿದ್ದರು.

ಕಂದಾಯ ಸಚಿವ ಆರ್​. ಅಶೋಕ್ PA ಗಂಗಾಧರ್ ವಿರುದ್ಧ ಕೊನೆಗೂ ದಾಖಲಾಯ್ತು FIR
ಸಚಿವ ಅಶೋಕ್ PA ಗಂಗಾಧರ್​ (ಎಡ); ಸಬ್​ ರೆಜಿಸ್ಟ್ರಾರ್​ ಚೆಲುವರಾಜ್​ (ಬಲ)
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Jan 30, 2021 | 11:21 AM

Share

ಚಿಕ್ಕಮಗಳೂರು: ಲಂಚ ಕೇಳಿದ ಆರೋಪದಡಿ ಕಂದಾಯ ಸಚಿವ R. ಅಶೋಕ್ ಅವರ ಆಪ್ತ ಸಹಾಯಕ ಗಂಗಾಧರ್ ವಿರುದ್ಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಸಚಿವ ಆರ್.ಅಶೋಕ್ ಪಿಎ ಗಂಗಾಧರ್ ತಮ್ಮ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಶೃಂಗೇರಿ ಸಬ್​ ರಿಜಿಸ್ಟ್ರಾರ್ H.S. ಚೆಲುವರಾಜು ಅವರು ಶೃಂಗೇರಿ ಠಾಣೆಗೆ ದೂರು ಸಲ್ಲಿಸಿದ್ದರು.

ಘಟನೆಯ ಹಿನ್ನೆಲೆ ಜನವರಿ 24ರಂದು ಸಚಿವ ಆರ್ ಅಶೋಕ್ ಚಿಕ್ಕಮಗಳೂರು ಪ್ರವಾಸ ಕೈಗೊಂಡಿದ್ದರು. ಈ ವೇಳೆ ಸಚಿವ ಆರ್ ಅಶೋಕ್ ಪಿಎ ಗಂಗಾಧರ್, ಶೃಂಗೇರಿ ಸಬ್​ ರಿಜಿಸ್ಟ್ರಾರ್ H.S. ಚೆಲುವರಾಜು ಅವರಿಗೆ ಕರೆ ಮಾಡಿ ಸಚಿವರು ಶೃಂಗೇರಿಗೆ ಬರ್ತಿದ್ದಾರೆ. ನೀವು ತರ್ತೀರಾ ಎಂದು ಕೇಳಿದ್ದಾರೆ. ಆ ನಂತರ, ಅದೇ ದಿನ ರೂಮ್​ಗೆ ಕರೆಯಿಸಿಕೊಂಡು ಕೊಡಿ ಕೊಡಿ ಎಂದು ಪೀಡಿಸಿದ್ದಾರಂತೆ. ಏನು ತಂದಿದ್ದೀರಾ ಅದನ್ನು ಕೊಡಿ ಅಂತಾನೂ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಚೆಲುವರಾಜು ಆರೋಪ ಮಾಡಿದ್ದರು. ಹಾಗೂ ಈ ಬಗ್ಗೆ ದೂರು ದಾಖಲಿಸಿದ್ದರು. ಹಾಗಾಗಿ ಸಚಿವ ಆರ್. ಅಶೋಕ್ ತಮ್ಮ ಪಿಎ ಗಂಗಾಧರ್​ನನ್ನು ಮಾತೃ‌ ಇಲಾಖೆಗೆ ಕಳುಹಿಸಿದ್ದರು.

ಲಂಚ ಆರೋಪ; ಮಾತೃ ಇಲಾಖೆಗೆ ಪಿಎ ಗಂಗಾಧರ್, ಸಚಿವ ಆರ್.ಅಶೋಕ್ ನಿರ್ಧಾರ

ಲಂಚ ಆರೋಪ: ಶೃಂಗೇರಿ ಸಬ್ ರಿಜಿಸ್ಟ್ರಾರ್​ನಿಂದ ಸಚಿವ ಆರ್.ಅಶೋಕ್ ಪಿಎ ವಿರುದ್ಧ ದೂರು ದಾಖಲು

ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?