AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MESCOM: ಕಾಪರ್ ವೈರ್​​ಗಳನ್ನ ಅಕ್ರಮವಾಗಿ ಸಂಗ್ರಹಿಸಿದ್ದ ಸಹಾಯಕ ಎಂಜಿನಿಯರ್, ಮೇಲ್ವಿಚಾರಕ ಅಮಾನತು!

ಚಿಕ್ಕಮಗಳೂರು ನಗರದಲ್ಲಿ ವಾಸವಾಗಿರುವ ಗಂಗಾಧರ್ ಮನೆಗೆ ಜನವರಿ 11ರಂದು ಮೆಸ್ಕಾಂ ಜಾಗೃತ ದಳ ದಾಳಿ ಮಾಡಿತ್ತು. ಈ ವೇಳೆ 57 ಕೆಜಿಯಷ್ಟು ಕಾಪರ್ ಕಂಡಕ್ಟರ್ಗಳು ಪತ್ತೆಯಾಗಿದ್ದವು. ನಿಯಮಗಳ ಅರಿವಿದ್ದರೂ ವಿವಿಧ ಗಾತ್ರದ ಕಾಪರ್ ವೈರ್ಗಳನ್ನ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿ, ಸಿಕ್ಕಿಬಿದ್ದಿದ್ದರಿಂದ ಸಹಾಯಕ ಇಂಜಿನಿಯರ್ ಶಾಂತಪ್ಪ, ಮೇಲ್ವಿಚಾರಕ ಗಂಗಾಧರ್ ಅಮಾನತ್ತಾಗಿದ್ದಾರೆ.

MESCOM: ಕಾಪರ್ ವೈರ್​​ಗಳನ್ನ ಅಕ್ರಮವಾಗಿ ಸಂಗ್ರಹಿಸಿದ್ದ ಸಹಾಯಕ ಎಂಜಿನಿಯರ್, ಮೇಲ್ವಿಚಾರಕ ಅಮಾನತು!
ಮೇಲ್ವಿಚಾರಕ ಗಂಗಾಧರ್ ಹಾಗೂ ಸಹಾಯಕ ಇಂಜಿನಿಯರ್ ಶಾಂತಪ್ಪ
TV9 Web
| Edited By: |

Updated on:Jan 25, 2022 | 10:01 AM

Share

ಚಿಕ್ಕಮಗಳೂರು : ಕಾಪರ್ ವೈರ್​​ಗಳನ್ನು ಅಕ್ರಮವಾಗಿ ಮನೆಯಲ್ಲಿ ಸಂಗ್ರಹಿಸಿ ಇಟ್ಟುಕೊಂಡಿದ್ದ ಸಹಾಯಕ ಇಂಜಿನಿಯರ್ ಹಾಗೂ ಮೇಲ್ವಿಚಾರಕನನ್ನ ಅಮಾನತು ಮಾಡಿ ಆದೇಶ ಮಾಡಲಾಗಿದೆ. ಆಲ್ದೂರು ಶಾಖೆಯ ಸಹಾಯಕ ಇಂಜಿನಿಯರ್ ಶಾಂತಪ್ಪ ಹಾಗೂ ಮೇಲ್ವಿಚಾರಕ ಗಂಗಾಧರ್ ರನ್ನ ಅಮಾನತು ಮಾಡಿ ಚಿಕ್ಕಮಗಳೂರು ವೃತ್ತದ ಮೆಸ್ಕಾಂ ಶಿಸ್ತುಪಾಲನಾ ಪ್ರಾಧಿಕಾರದ ಅಧೀಕ್ಷಕ ಎಂಜಿನಿಯರ್ ಆದೇಶ ಹೊರಡಿಸಿದ್ದಾರೆ.

ಚಿಕ್ಕಮಗಳೂರು ನಗರದಲ್ಲಿ ವಾಸವಾಗಿರುವ ಗಂಗಾಧರ್ ಮನೆಗೆ ಜನವರಿ 11ರಂದು ಮೆಸ್ಕಾಂ ಜಾಗೃತ ದಳ ದಾಳಿ ಮಾಡಿತ್ತು. ಈ ವೇಳೆ 57 ಕೆಜಿಯಷ್ಟು ಕಾಪರ್ ಕಂಡಕ್ಟರ್ಗಳು ಪತ್ತೆಯಾಗಿದ್ದವು. ಮನೆಯ ಹಿಂಬದಿಯಲ್ಲಿ ಕೂಡ ವಿವಿಧ ರೀತಿಯ ವೈರ್ಗಳನ್ನ ಸಂಗ್ರಹಿಸಿರೋದು ದಾಳಿ ವೇಳೆ ಕಂಡುಬಂದಿತ್ತು. ಗಂಗಾಧರ್ ಮನೆಯಲ್ಲಿ ಅಕ್ರಮವಾಗಿ ಕಾಪರ್ ವೈರ್ಗಳನ್ನ ಸಂಗ್ರಹಿಸಿಡಲು ಸಹಾಯಕ ಇಂಜಿನಿಯರ್ ಶಾಂತಪ್ಪ ಸಹಕಾರ ನೀಡಿರೋದು ತನಿಖೆಯಲ್ಲಿ ಸಾಬೀತಾಗಿದೆ. ಹೀಗಾಗಿ ನಿಯಮಗಳ ಅರಿವಿದ್ದರೂ ವಿವಿಧ ಗಾತ್ರದ ಕಾಪರ್ ವೈರ್ಗಳನ್ನ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿ, ಸಿಕ್ಕಿಬಿದ್ದಿದ್ದರಿಂದ ಸಹಾಯಕ ಇಂಜಿನಿಯರ್ ಶಾಂತಪ್ಪ, ಮೇಲ್ವಿಚಾರಕ ಗಂಗಾಧರ್ ಅಮಾನತ್ತಾಗಿದ್ದಾರೆ.

Also Read: ಈತ ಅಮೆರಿಕದ ಕ್ರಿಕೆಟರ್: ಬೌಲಿಂಗ್​ಗೂ ಸೈ- ಬ್ಯಾಟಿಂಗ್​ಗೂ ಜೈ ಅನ್ನೋ ಜಾಯಮಾನ! ಈತನ ಜೊತೆಗಿದೆ ಕಾಫಿನಾಡಿನ ನಂಟು!

Also Read: Belagavi: ರಾಜಕೀಯವಾಗಿ ಸೂಕ್ಷ್ಮವಾಗಿರುವ ಬೆಳಗಾವಿ ಪಾಲಿಕೆಗೆ ಇನ್ನೂ ಇಲ್ಲ ಮೇಯರ್ ಭಾಗ್ಯ! ಕಮಲ ಶಾಸಕರ ಕರಾಮತ್ತು?

Published On - 9:58 am, Tue, 25 January 22

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು