AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MESCOM: ಕಾಪರ್ ವೈರ್​​ಗಳನ್ನ ಅಕ್ರಮವಾಗಿ ಸಂಗ್ರಹಿಸಿದ್ದ ಸಹಾಯಕ ಎಂಜಿನಿಯರ್, ಮೇಲ್ವಿಚಾರಕ ಅಮಾನತು!

ಚಿಕ್ಕಮಗಳೂರು ನಗರದಲ್ಲಿ ವಾಸವಾಗಿರುವ ಗಂಗಾಧರ್ ಮನೆಗೆ ಜನವರಿ 11ರಂದು ಮೆಸ್ಕಾಂ ಜಾಗೃತ ದಳ ದಾಳಿ ಮಾಡಿತ್ತು. ಈ ವೇಳೆ 57 ಕೆಜಿಯಷ್ಟು ಕಾಪರ್ ಕಂಡಕ್ಟರ್ಗಳು ಪತ್ತೆಯಾಗಿದ್ದವು. ನಿಯಮಗಳ ಅರಿವಿದ್ದರೂ ವಿವಿಧ ಗಾತ್ರದ ಕಾಪರ್ ವೈರ್ಗಳನ್ನ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿ, ಸಿಕ್ಕಿಬಿದ್ದಿದ್ದರಿಂದ ಸಹಾಯಕ ಇಂಜಿನಿಯರ್ ಶಾಂತಪ್ಪ, ಮೇಲ್ವಿಚಾರಕ ಗಂಗಾಧರ್ ಅಮಾನತ್ತಾಗಿದ್ದಾರೆ.

MESCOM: ಕಾಪರ್ ವೈರ್​​ಗಳನ್ನ ಅಕ್ರಮವಾಗಿ ಸಂಗ್ರಹಿಸಿದ್ದ ಸಹಾಯಕ ಎಂಜಿನಿಯರ್, ಮೇಲ್ವಿಚಾರಕ ಅಮಾನತು!
ಮೇಲ್ವಿಚಾರಕ ಗಂಗಾಧರ್ ಹಾಗೂ ಸಹಾಯಕ ಇಂಜಿನಿಯರ್ ಶಾಂತಪ್ಪ
TV9 Web
| Updated By: ಸಾಧು ಶ್ರೀನಾಥ್​|

Updated on:Jan 25, 2022 | 10:01 AM

Share

ಚಿಕ್ಕಮಗಳೂರು : ಕಾಪರ್ ವೈರ್​​ಗಳನ್ನು ಅಕ್ರಮವಾಗಿ ಮನೆಯಲ್ಲಿ ಸಂಗ್ರಹಿಸಿ ಇಟ್ಟುಕೊಂಡಿದ್ದ ಸಹಾಯಕ ಇಂಜಿನಿಯರ್ ಹಾಗೂ ಮೇಲ್ವಿಚಾರಕನನ್ನ ಅಮಾನತು ಮಾಡಿ ಆದೇಶ ಮಾಡಲಾಗಿದೆ. ಆಲ್ದೂರು ಶಾಖೆಯ ಸಹಾಯಕ ಇಂಜಿನಿಯರ್ ಶಾಂತಪ್ಪ ಹಾಗೂ ಮೇಲ್ವಿಚಾರಕ ಗಂಗಾಧರ್ ರನ್ನ ಅಮಾನತು ಮಾಡಿ ಚಿಕ್ಕಮಗಳೂರು ವೃತ್ತದ ಮೆಸ್ಕಾಂ ಶಿಸ್ತುಪಾಲನಾ ಪ್ರಾಧಿಕಾರದ ಅಧೀಕ್ಷಕ ಎಂಜಿನಿಯರ್ ಆದೇಶ ಹೊರಡಿಸಿದ್ದಾರೆ.

ಚಿಕ್ಕಮಗಳೂರು ನಗರದಲ್ಲಿ ವಾಸವಾಗಿರುವ ಗಂಗಾಧರ್ ಮನೆಗೆ ಜನವರಿ 11ರಂದು ಮೆಸ್ಕಾಂ ಜಾಗೃತ ದಳ ದಾಳಿ ಮಾಡಿತ್ತು. ಈ ವೇಳೆ 57 ಕೆಜಿಯಷ್ಟು ಕಾಪರ್ ಕಂಡಕ್ಟರ್ಗಳು ಪತ್ತೆಯಾಗಿದ್ದವು. ಮನೆಯ ಹಿಂಬದಿಯಲ್ಲಿ ಕೂಡ ವಿವಿಧ ರೀತಿಯ ವೈರ್ಗಳನ್ನ ಸಂಗ್ರಹಿಸಿರೋದು ದಾಳಿ ವೇಳೆ ಕಂಡುಬಂದಿತ್ತು. ಗಂಗಾಧರ್ ಮನೆಯಲ್ಲಿ ಅಕ್ರಮವಾಗಿ ಕಾಪರ್ ವೈರ್ಗಳನ್ನ ಸಂಗ್ರಹಿಸಿಡಲು ಸಹಾಯಕ ಇಂಜಿನಿಯರ್ ಶಾಂತಪ್ಪ ಸಹಕಾರ ನೀಡಿರೋದು ತನಿಖೆಯಲ್ಲಿ ಸಾಬೀತಾಗಿದೆ. ಹೀಗಾಗಿ ನಿಯಮಗಳ ಅರಿವಿದ್ದರೂ ವಿವಿಧ ಗಾತ್ರದ ಕಾಪರ್ ವೈರ್ಗಳನ್ನ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿ, ಸಿಕ್ಕಿಬಿದ್ದಿದ್ದರಿಂದ ಸಹಾಯಕ ಇಂಜಿನಿಯರ್ ಶಾಂತಪ್ಪ, ಮೇಲ್ವಿಚಾರಕ ಗಂಗಾಧರ್ ಅಮಾನತ್ತಾಗಿದ್ದಾರೆ.

Also Read: ಈತ ಅಮೆರಿಕದ ಕ್ರಿಕೆಟರ್: ಬೌಲಿಂಗ್​ಗೂ ಸೈ- ಬ್ಯಾಟಿಂಗ್​ಗೂ ಜೈ ಅನ್ನೋ ಜಾಯಮಾನ! ಈತನ ಜೊತೆಗಿದೆ ಕಾಫಿನಾಡಿನ ನಂಟು!

Also Read: Belagavi: ರಾಜಕೀಯವಾಗಿ ಸೂಕ್ಷ್ಮವಾಗಿರುವ ಬೆಳಗಾವಿ ಪಾಲಿಕೆಗೆ ಇನ್ನೂ ಇಲ್ಲ ಮೇಯರ್ ಭಾಗ್ಯ! ಕಮಲ ಶಾಸಕರ ಕರಾಮತ್ತು?

Published On - 9:58 am, Tue, 25 January 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ