ಚಿಕ್ಕಮಗಳೂರು: ಚಿರತೆ ದಾಳಿ; 17 ಕುರಿ, 14 ಮೇಕೆ ಸಾವು

ಚಿಕ್ಕಮಗಳೂರು (Chikmagaluru) ಜಿಲ್ಲೆಯ ಕಡೂರು ತಾಲೂಕಿನ ಮಲ್ಲೇಶ್ವರ ಗ್ರಾಮದಲ್ಲಿ ಚಿರತೆ ದಾಳಿ(Leopard attack)ಯಿಂದ 17 ಕುರಿ ಹಾಗೂ 14 ಮೇಕೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಪಶು ವೈದ್ಯ ಉಮೇಶ್ ಅವರು ಕುರಿಗಳ ಮರಣೋತ್ತರ ಪರೀಕ್ಷೆ ನಡೆಸಿದ್ದು, ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿಕ್ಕಮಗಳೂರು: ಚಿರತೆ ದಾಳಿ; 17 ಕುರಿ, 14 ಮೇಕೆ ಸಾವು
ಕಡೂರು ತಾಲೂಕಿನಲ್ಲಿ ಕುರಿಗಳ ಮೇಲೆ ಚಿರತೆ ದಾಳಿ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 15, 2023 | 10:39 PM

ಚಿಕ್ಕಮಗಳೂರು, ಡಿ.15: ಚಿರತೆ ದಾಳಿ(Leopard attack)ಯಿಂದ 17 ಕುರಿ ಹಾಗೂ 14 ಮೇಕೆ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು (Chikmagaluru) ಜಿಲ್ಲೆಯ ಕಡೂರು ತಾಲೂಕಿನ ಮಲ್ಲೇಶ್ವರ ಗ್ರಾಮದಲ್ಲಿ ನಡೆದಿದೆ. ಚಂದ್ರು, ಬಸವರಾಜು, ಮಂಜು ಮತ್ತು ಲಕ್ಷ್ಮಣ್ ಎಂಬುವರಿಗೆ ಸೇರಿದ ಕುರಿಗಳು ಇದಾಗಿದ್ದು, ಸುಶೀಲಮ್ಮ ಎಂಬುವವರ ತೋಟದ ಮನೆಯಲ್ಲಿದ್ದವು. ಈ ವೇಳೆ ಏಕಾಎಕಿ ಚಿರತೆ ದಾಳಿ ಮಾಡಿದ್ದು, ಅಂದಾಜು 4 ಲಕ್ಷ ರೂ. ಮೌಲ್ಯದ ಕುರಿಗಳ ಸಾವನ್ನಪ್ಪಿವೆ. ಬಳಿಕ ಪಶು ವೈದ್ಯ ಉಮೇಶ್ ಅವರು ಕುರಿಗಳ ಮರಣೋತ್ತರ ಪರೀಕ್ಷೆ ನಡೆಸಿದ್ದು, ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೂರು ಕುರಿಗಳನ್ನು ತಿಂದ ಚಿರತೆ ಆತಂಕದಲ್ಲಿ ಕುರಿಗಾಹಿಗಳು

ಹಾವೇರಿ: ಜಿಲ್ಲೆಯ ಗುತ್ತಲ ಪಟ್ಟಣದ ಕೆರೆಯಲ್ಲಿ ಚಿರತೆ ದಾಳಿಯಿಂದ ಮೂರು ಕುರಿಗಳು ಸಾವನ್ನಪ್ಪಿದ ಘಟನೆ ನಡೆದಿದೆ. ಗುತ್ತಲ ತಾಂಡಾ ನಿವಾಸಿ ಚೆನ್ನಪ್ಪ ಎಂಬುವರಿಗೆ ಸೇರಿದ ಕುರಿಗಳು ಇದಾಗಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಚಿರತೆ ದಾಳಿಯಿಂದ ಗುತ್ತಲ, ಗುತ್ತಲ ತಾಂಡಾ, ಬಸಾಪುರ  ಹಾಗೂ ಕುರುಗೂಂದ ಗ್ರಾಮಗಳ ರೈತರಲ್ಲಿ ಆತಂಕ ಮೂಡಿದೆ.

ಇದನ್ನೂ ಓದಿ:ಪಿರಿಯಾಪಟ್ಟಣದಲ್ಲಿ ರೈತನ ಮೇಲೆ ಚಿರತೆ ದಾಳಿ, ಮೈಸೂರು ತಾಲೂಕಿನಲ್ಲಿ ಹುಲಿ ಸೆರೆಗಾಗಿ ಮುಂದುವರಿದ ಕಾರ್ಯಾಚರಣೆ

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು

ಕಲಬುರಗಿ: ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಕೊನೆಯುಸಿರೆಳೆದ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಮಾಡಬೂಳ ಕ್ರಾಸ್ ಹತ್ತಿರ ನಡೆದಿದೆ. ನಿಂತಿದ್ದ ಲಾರಿಗೆ ಹಿಂದುಗಡೆಯಿಂದ ಬಂದ ಬೈಕ್ ಡಿಕ್ಕಿ ಹೊಡೆದಿದೆ. ದಂಡೋತಿ ಗ್ರಾಮದ ಪ್ರಕಾಶ್ (24 ) ಮೃತಪಟ್ಟ ದುರ್ದೈವಿ. ದಂಡೋತಿ ಗ್ರಾಮದಿಂದ ಚಿತ್ತಾಪುರಕ್ಕೆ ಬರುವಾಗ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಚಿತ್ತಾಪುರ ಪೊಲೀಸರು ಭೇಟಿ ನೀಡಿ ಪರೀಶಿಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರಮನೆ ಮುಂದೆ ಕಣ್ಮನ ಸೆಳೆದ ಪೊಲೀಸ್ ಬ್ಯಾಂಡ್ ವೀಕ್ಷಿಸಿದ ರಾಜವಂಶಸ್ಥರು
ಅರಮನೆ ಮುಂದೆ ಕಣ್ಮನ ಸೆಳೆದ ಪೊಲೀಸ್ ಬ್ಯಾಂಡ್ ವೀಕ್ಷಿಸಿದ ರಾಜವಂಶಸ್ಥರು
ಸುಪ್ರೀಂ ಕೋರ್ಟ್ ಒಳಗೆ ನುಗ್ಗಿ ವಕೀಲರ ಬ್ಯಾಗ್, ಊಟದ ಬಾಕ್ಸ್ ಕದ್ದ ಕೋತಿ
ಸುಪ್ರೀಂ ಕೋರ್ಟ್ ಒಳಗೆ ನುಗ್ಗಿ ವಕೀಲರ ಬ್ಯಾಗ್, ಊಟದ ಬಾಕ್ಸ್ ಕದ್ದ ಕೋತಿ
PM Modi Speech Live: ಹರಿಯಾಣ ಗೆದ್ದ ಖುಷಿಯಲ್ಲಿ ಮೋದಿ ಮಾತು
PM Modi Speech Live: ಹರಿಯಾಣ ಗೆದ್ದ ಖುಷಿಯಲ್ಲಿ ಮೋದಿ ಮಾತು
ರಸ್ತೆಬದಿ ಕುಳಿತಿದ್ದ 3 ಮಕ್ಕಳನ್ನು ಎಳೆದೊಯ್ದ ಕಾರು; ವಿಡಿಯೋ ವೈರಲ್
ರಸ್ತೆಬದಿ ಕುಳಿತಿದ್ದ 3 ಮಕ್ಕಳನ್ನು ಎಳೆದೊಯ್ದ ಕಾರು; ವಿಡಿಯೋ ವೈರಲ್
ಹೊಸ ಸಿನಿಮಾ ತಂಡಗಳಿಗೆ ಕಿವಿ ಮಾತು ಹೇಳಿದ ಸತೀಶ್ ನೀನಾಸಂ
ಹೊಸ ಸಿನಿಮಾ ತಂಡಗಳಿಗೆ ಕಿವಿ ಮಾತು ಹೇಳಿದ ಸತೀಶ್ ನೀನಾಸಂ
ರಾಜ್ಯದಲ್ಲಿ ಈಗ ಚುನಾವಣೆ ನಡೆದರೆ ಬಿಜೆಪಿ ಸುಲಭವಾಗಿ ಗೆಲ್ಲುತ್ತದೆ: ಜಗದೀಶ್
ರಾಜ್ಯದಲ್ಲಿ ಈಗ ಚುನಾವಣೆ ನಡೆದರೆ ಬಿಜೆಪಿ ಸುಲಭವಾಗಿ ಗೆಲ್ಲುತ್ತದೆ: ಜಗದೀಶ್
ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಯಾರೆಂದು ಕೇಳಿದರೆ ಡಾ ಮಂಜುನಾಥ್ ಉತ್ತರ!
ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಯಾರೆಂದು ಕೇಳಿದರೆ ಡಾ ಮಂಜುನಾಥ್ ಉತ್ತರ!
ನಿಯಮ ಮುರಿದ ಸ್ಪರ್ಧಿಗಳು, ಕಠಿಣ ಶಿಕ್ಷೆ ಕೊಟ್ಟ ಬಿಗ್​ಬಾಸ್
ನಿಯಮ ಮುರಿದ ಸ್ಪರ್ಧಿಗಳು, ಕಠಿಣ ಶಿಕ್ಷೆ ಕೊಟ್ಟ ಬಿಗ್​ಬಾಸ್
ಸಿದ್ದರಾಮಯ್ಯ ಮತ್ತು ಹರಿಯಾಣ ಸೋಲಿನ ನಡುವೆ ಸಂಬಂಧವಿಲ್ಲ: ಡಿಕೆ ಶಿವಕುಮಾರ್
ಸಿದ್ದರಾಮಯ್ಯ ಮತ್ತು ಹರಿಯಾಣ ಸೋಲಿನ ನಡುವೆ ಸಂಬಂಧವಿಲ್ಲ: ಡಿಕೆ ಶಿವಕುಮಾರ್
70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಲೈವ್​ ನೋಡಿ..
70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಲೈವ್​ ನೋಡಿ..