AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳಸ: ಅಳಿವಿನಂಚಿನಲ್ಲಿರುವ ಅತ್ಯಂತ ಸುಂದರ ಹಾವು ಪಶ್ಚಿಮ ಘಟ್ಟದಲ್ಲಿ ಕಾಣಿಸಿಕೊಂಡಿದೆ- ವಿಡಿಯೋ ನೋಡಿ

Bamboo pit viper snake: ಚಿಕ್ಕಮಗಳೂರು: ಹಾವಿನ ಸಂತತಿಯಲ್ಲೇ ಅತ್ಯಂತ ಸುಂದರವಾದ ಹಾವು ಸೆರೆ ಸಿಕ್ಕಿದೆ. ಕಾಫಿನಾಡಾದ ಕಳಸದಲ್ಲಿ ಈ ಅಪರೂಪದ ಬ್ಯಾಂಬೋ ಪಿಟ್ ವೈಫರ್ ಹಾವು ಗ್ರಾಮಸ್ಥರ ಕಣ್ಣಿಗೆ ಬಿದ್ದಿದೆ. ಪಶ್ಚಿಮ ಘಟ್ಟಗಳಲ್ಲಿ ಮಾತ್ರ ಕಾಣಸಿಗುವ, ಅಳಿವಿನಂಚಿನ ಉರಗ ಇದಾಗಿದೆ.

ಕಳಸ: ಅಳಿವಿನಂಚಿನಲ್ಲಿರುವ ಅತ್ಯಂತ ಸುಂದರ ಹಾವು ಪಶ್ಚಿಮ ಘಟ್ಟದಲ್ಲಿ ಕಾಣಿಸಿಕೊಂಡಿದೆ- ವಿಡಿಯೋ ನೋಡಿ
ಅಳಿವಿನಂಚಿನಂಚಿನಲ್ಲಿರುವ ಅತ್ಯಂತ ಸುಂದರ ಹಾವು ಪಶ್ಚಿಮ ಘಟ್ಟದಲ್ಲಿ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: ಸಾಧು ಶ್ರೀನಾಥ್​|

Updated on: Oct 07, 2023 | 1:58 PM

Share

ಚಿಕ್ಕಮಗಳೂರು: ಹಾವಿನ ಸಂತತಿಯಲ್ಲೇ ಅತ್ಯಂತ ಸುಂದರವಾದ ಹಾವು ಸೆರೆ ಸಿಕ್ಕಿದೆ. ಕಾಫಿನಾಡಾದ ಕಳಸದಲ್ಲಿ ಈ ಅಪರೂಪದ ಬ್ಯಾಂಬೋ ಪಿಟ್ ವೈಫರ್ ಹಾವು (Bamboo pit viper snake -Craspedocephalus gramineus) ಗ್ರಾಮಸ್ಥರ ಕಣ್ಣಿಗೆ ಬಿದ್ದಿದೆ. ಪಶ್ಚಿಮ ಘಟ್ಟಗಳಲ್ಲಿ ಮಾತ್ರ ಕಾಣಸಿಗುವ, ಅಳಿವಿನಂಚಿನ ಉರಗ (Snake) ಇದಾಗಿದೆ. ತಲೆ ಮೇಲೆ ಬಿದ್ದ ನೀರನ್ನ ಹಾಗೇ ಹೀರಿಕೊಳ್ಳುವ ಅಪರೂಪದ ಉರಗ ಇದು.

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ (Kalasa, Chikkamagalur) ಕಳಸೇಶ್ವರ ದೇವಸ್ಥಾನದ ಬಳಿ ದೇವಸ್ಥಾನದ ಪಕ್ಕದ ಚಂದ್ರು ಭಟ್ ಅವರ ಮನೆಯ ಅಂಗಳದಲ್ಲಿ ಬ್ಯಾಂಬೋ ಪಿಟ್ ವೈಫರ್ ಕಂಡುಬಂದಿದೆ.

ಹೆಚ್ಚಾಗಿ ಬಿದಿರಿನ ಬೊಂಬುಗಳಲ್ಲಿ ವಾಸವಿರುವ ಕಾರಣ ಇದಕ್ಕೆ ಬ್ಯಾಂಬೋ ಪಿಟ್ ವೈಫರ್ ಎಂದು ಕರೆಯಲಾಗುತ್ತದೆ. ಈ ಹಾವು ಕಡಿದರೆ ಸಾಯುವುದಿಲ್ಲ. ಆದರೆ ಮತ್ತಿನಲ್ಲಿದ್ದು, ಜ್ಞಾನ ತಪ್ಪುತ್ತಾರೆ ಎಂದು ತಜ್ಞರು ಹೇಳುತ್ತಾರೆ. ಅಪರೂಪದ ಹಾವಿನ ಸೌಂದರ್ಯ ನೋಡಿ ಸ್ಥಳೀಯರು ಖುಷಿ ಪಟ್ಟಿದ್ದಾರೆ. ಉರಗ ತಜ್ಞ ರಿಜ್ವಾನ್ ವರು ಈ ಅಪರೂಪದ ಹಾವನ್ನ ಸೆರೆ ಹಿಡಿದು, ಅರಣ್ಯದೊಳಕ್ಕೆ ಬಿಟ್ಟುಬಂದಿದಾರೆ.

Also read: ಚಿಕ್ಕಮಗಳೂರು: ಪಶ್ಚಿಮ ಘಟ್ಟಗಳ ಸಾಲಿನಿಂದ ಇಳೆಗೆ ಇಳಿದ ಮಳೆಗೆ ಕೋಡಿ ಬಿದ್ದ ಮದಗದಕೆರೆ ಸೊಬಗು ನೋಡಿ!

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್