AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳಸ: ಅಳಿವಿನಂಚಿನಲ್ಲಿರುವ ಅತ್ಯಂತ ಸುಂದರ ಹಾವು ಪಶ್ಚಿಮ ಘಟ್ಟದಲ್ಲಿ ಕಾಣಿಸಿಕೊಂಡಿದೆ- ವಿಡಿಯೋ ನೋಡಿ

Bamboo pit viper snake: ಚಿಕ್ಕಮಗಳೂರು: ಹಾವಿನ ಸಂತತಿಯಲ್ಲೇ ಅತ್ಯಂತ ಸುಂದರವಾದ ಹಾವು ಸೆರೆ ಸಿಕ್ಕಿದೆ. ಕಾಫಿನಾಡಾದ ಕಳಸದಲ್ಲಿ ಈ ಅಪರೂಪದ ಬ್ಯಾಂಬೋ ಪಿಟ್ ವೈಫರ್ ಹಾವು ಗ್ರಾಮಸ್ಥರ ಕಣ್ಣಿಗೆ ಬಿದ್ದಿದೆ. ಪಶ್ಚಿಮ ಘಟ್ಟಗಳಲ್ಲಿ ಮಾತ್ರ ಕಾಣಸಿಗುವ, ಅಳಿವಿನಂಚಿನ ಉರಗ ಇದಾಗಿದೆ.

ಕಳಸ: ಅಳಿವಿನಂಚಿನಲ್ಲಿರುವ ಅತ್ಯಂತ ಸುಂದರ ಹಾವು ಪಶ್ಚಿಮ ಘಟ್ಟದಲ್ಲಿ ಕಾಣಿಸಿಕೊಂಡಿದೆ- ವಿಡಿಯೋ ನೋಡಿ
ಅಳಿವಿನಂಚಿನಂಚಿನಲ್ಲಿರುವ ಅತ್ಯಂತ ಸುಂದರ ಹಾವು ಪಶ್ಚಿಮ ಘಟ್ಟದಲ್ಲಿ
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ಸಾಧು ಶ್ರೀನಾಥ್​

Updated on: Oct 07, 2023 | 1:58 PM

ಚಿಕ್ಕಮಗಳೂರು: ಹಾವಿನ ಸಂತತಿಯಲ್ಲೇ ಅತ್ಯಂತ ಸುಂದರವಾದ ಹಾವು ಸೆರೆ ಸಿಕ್ಕಿದೆ. ಕಾಫಿನಾಡಾದ ಕಳಸದಲ್ಲಿ ಈ ಅಪರೂಪದ ಬ್ಯಾಂಬೋ ಪಿಟ್ ವೈಫರ್ ಹಾವು (Bamboo pit viper snake -Craspedocephalus gramineus) ಗ್ರಾಮಸ್ಥರ ಕಣ್ಣಿಗೆ ಬಿದ್ದಿದೆ. ಪಶ್ಚಿಮ ಘಟ್ಟಗಳಲ್ಲಿ ಮಾತ್ರ ಕಾಣಸಿಗುವ, ಅಳಿವಿನಂಚಿನ ಉರಗ (Snake) ಇದಾಗಿದೆ. ತಲೆ ಮೇಲೆ ಬಿದ್ದ ನೀರನ್ನ ಹಾಗೇ ಹೀರಿಕೊಳ್ಳುವ ಅಪರೂಪದ ಉರಗ ಇದು.

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ (Kalasa, Chikkamagalur) ಕಳಸೇಶ್ವರ ದೇವಸ್ಥಾನದ ಬಳಿ ದೇವಸ್ಥಾನದ ಪಕ್ಕದ ಚಂದ್ರು ಭಟ್ ಅವರ ಮನೆಯ ಅಂಗಳದಲ್ಲಿ ಬ್ಯಾಂಬೋ ಪಿಟ್ ವೈಫರ್ ಕಂಡುಬಂದಿದೆ.

ಹೆಚ್ಚಾಗಿ ಬಿದಿರಿನ ಬೊಂಬುಗಳಲ್ಲಿ ವಾಸವಿರುವ ಕಾರಣ ಇದಕ್ಕೆ ಬ್ಯಾಂಬೋ ಪಿಟ್ ವೈಫರ್ ಎಂದು ಕರೆಯಲಾಗುತ್ತದೆ. ಈ ಹಾವು ಕಡಿದರೆ ಸಾಯುವುದಿಲ್ಲ. ಆದರೆ ಮತ್ತಿನಲ್ಲಿದ್ದು, ಜ್ಞಾನ ತಪ್ಪುತ್ತಾರೆ ಎಂದು ತಜ್ಞರು ಹೇಳುತ್ತಾರೆ. ಅಪರೂಪದ ಹಾವಿನ ಸೌಂದರ್ಯ ನೋಡಿ ಸ್ಥಳೀಯರು ಖುಷಿ ಪಟ್ಟಿದ್ದಾರೆ. ಉರಗ ತಜ್ಞ ರಿಜ್ವಾನ್ ವರು ಈ ಅಪರೂಪದ ಹಾವನ್ನ ಸೆರೆ ಹಿಡಿದು, ಅರಣ್ಯದೊಳಕ್ಕೆ ಬಿಟ್ಟುಬಂದಿದಾರೆ.

Also read: ಚಿಕ್ಕಮಗಳೂರು: ಪಶ್ಚಿಮ ಘಟ್ಟಗಳ ಸಾಲಿನಿಂದ ಇಳೆಗೆ ಇಳಿದ ಮಳೆಗೆ ಕೋಡಿ ಬಿದ್ದ ಮದಗದಕೆರೆ ಸೊಬಗು ನೋಡಿ!

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್
ದ್ಯಾಮೇಶ್ ಧ್ವನಿಗೆ ಮೆಚ್ಚುಗೆ ಸೂಚಿಸಿದ ನಟಿ ರಚಿತಾ ರಾಮ್
ದ್ಯಾಮೇಶ್ ಧ್ವನಿಗೆ ಮೆಚ್ಚುಗೆ ಸೂಚಿಸಿದ ನಟಿ ರಚಿತಾ ರಾಮ್
ಬೆಣ್ಣೆಹಳ್ಳದಲ್ಲಿ ಪ್ರತಿವರ್ಷ ಪ್ರವಾಹದಂಥ ಸ್ಥಿತಿಯಿಂದ ಮೂರು ಬೆಳೆ ನಷ್ಟ
ಬೆಣ್ಣೆಹಳ್ಳದಲ್ಲಿ ಪ್ರತಿವರ್ಷ ಪ್ರವಾಹದಂಥ ಸ್ಥಿತಿಯಿಂದ ಮೂರು ಬೆಳೆ ನಷ್ಟ