AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳಸ: ಅಳಿವಿನಂಚಿನಲ್ಲಿರುವ ಅತ್ಯಂತ ಸುಂದರ ಹಾವು ಪಶ್ಚಿಮ ಘಟ್ಟದಲ್ಲಿ ಕಾಣಿಸಿಕೊಂಡಿದೆ- ವಿಡಿಯೋ ನೋಡಿ

Bamboo pit viper snake: ಚಿಕ್ಕಮಗಳೂರು: ಹಾವಿನ ಸಂತತಿಯಲ್ಲೇ ಅತ್ಯಂತ ಸುಂದರವಾದ ಹಾವು ಸೆರೆ ಸಿಕ್ಕಿದೆ. ಕಾಫಿನಾಡಾದ ಕಳಸದಲ್ಲಿ ಈ ಅಪರೂಪದ ಬ್ಯಾಂಬೋ ಪಿಟ್ ವೈಫರ್ ಹಾವು ಗ್ರಾಮಸ್ಥರ ಕಣ್ಣಿಗೆ ಬಿದ್ದಿದೆ. ಪಶ್ಚಿಮ ಘಟ್ಟಗಳಲ್ಲಿ ಮಾತ್ರ ಕಾಣಸಿಗುವ, ಅಳಿವಿನಂಚಿನ ಉರಗ ಇದಾಗಿದೆ.

ಕಳಸ: ಅಳಿವಿನಂಚಿನಲ್ಲಿರುವ ಅತ್ಯಂತ ಸುಂದರ ಹಾವು ಪಶ್ಚಿಮ ಘಟ್ಟದಲ್ಲಿ ಕಾಣಿಸಿಕೊಂಡಿದೆ- ವಿಡಿಯೋ ನೋಡಿ
ಅಳಿವಿನಂಚಿನಂಚಿನಲ್ಲಿರುವ ಅತ್ಯಂತ ಸುಂದರ ಹಾವು ಪಶ್ಚಿಮ ಘಟ್ಟದಲ್ಲಿ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: ಸಾಧು ಶ್ರೀನಾಥ್​|

Updated on: Oct 07, 2023 | 1:58 PM

Share

ಚಿಕ್ಕಮಗಳೂರು: ಹಾವಿನ ಸಂತತಿಯಲ್ಲೇ ಅತ್ಯಂತ ಸುಂದರವಾದ ಹಾವು ಸೆರೆ ಸಿಕ್ಕಿದೆ. ಕಾಫಿನಾಡಾದ ಕಳಸದಲ್ಲಿ ಈ ಅಪರೂಪದ ಬ್ಯಾಂಬೋ ಪಿಟ್ ವೈಫರ್ ಹಾವು (Bamboo pit viper snake -Craspedocephalus gramineus) ಗ್ರಾಮಸ್ಥರ ಕಣ್ಣಿಗೆ ಬಿದ್ದಿದೆ. ಪಶ್ಚಿಮ ಘಟ್ಟಗಳಲ್ಲಿ ಮಾತ್ರ ಕಾಣಸಿಗುವ, ಅಳಿವಿನಂಚಿನ ಉರಗ (Snake) ಇದಾಗಿದೆ. ತಲೆ ಮೇಲೆ ಬಿದ್ದ ನೀರನ್ನ ಹಾಗೇ ಹೀರಿಕೊಳ್ಳುವ ಅಪರೂಪದ ಉರಗ ಇದು.

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ (Kalasa, Chikkamagalur) ಕಳಸೇಶ್ವರ ದೇವಸ್ಥಾನದ ಬಳಿ ದೇವಸ್ಥಾನದ ಪಕ್ಕದ ಚಂದ್ರು ಭಟ್ ಅವರ ಮನೆಯ ಅಂಗಳದಲ್ಲಿ ಬ್ಯಾಂಬೋ ಪಿಟ್ ವೈಫರ್ ಕಂಡುಬಂದಿದೆ.

ಹೆಚ್ಚಾಗಿ ಬಿದಿರಿನ ಬೊಂಬುಗಳಲ್ಲಿ ವಾಸವಿರುವ ಕಾರಣ ಇದಕ್ಕೆ ಬ್ಯಾಂಬೋ ಪಿಟ್ ವೈಫರ್ ಎಂದು ಕರೆಯಲಾಗುತ್ತದೆ. ಈ ಹಾವು ಕಡಿದರೆ ಸಾಯುವುದಿಲ್ಲ. ಆದರೆ ಮತ್ತಿನಲ್ಲಿದ್ದು, ಜ್ಞಾನ ತಪ್ಪುತ್ತಾರೆ ಎಂದು ತಜ್ಞರು ಹೇಳುತ್ತಾರೆ. ಅಪರೂಪದ ಹಾವಿನ ಸೌಂದರ್ಯ ನೋಡಿ ಸ್ಥಳೀಯರು ಖುಷಿ ಪಟ್ಟಿದ್ದಾರೆ. ಉರಗ ತಜ್ಞ ರಿಜ್ವಾನ್ ವರು ಈ ಅಪರೂಪದ ಹಾವನ್ನ ಸೆರೆ ಹಿಡಿದು, ಅರಣ್ಯದೊಳಕ್ಕೆ ಬಿಟ್ಟುಬಂದಿದಾರೆ.

Also read: ಚಿಕ್ಕಮಗಳೂರು: ಪಶ್ಚಿಮ ಘಟ್ಟಗಳ ಸಾಲಿನಿಂದ ಇಳೆಗೆ ಇಳಿದ ಮಳೆಗೆ ಕೋಡಿ ಬಿದ್ದ ಮದಗದಕೆರೆ ಸೊಬಗು ನೋಡಿ!

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!