AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು: ಉರುಳಿಗೆ ಸಿಲುಕಿ ಒಂದುವರೆ ವರ್ಷದ ಗಂಡು ಚಿರತೆ ಸಾವು

ಕಾಡು ಪ್ರಾಣಿಗಳ ಬೇಟೆಗೆ ಹಾಕಿದ್ದ ಉರುಳಿಗೆ ಸಿಲುಕಿ ಒಂದುವರೆ ವರ್ಷದ ಗಂಡು ಚಿರತೆ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಹುಳಿಯಾರದಹಳ್ಳಿಯಲ್ಲಿ ನಡೆದಿದೆ. ಕಾಡು ಪ್ರಾಣಿಗಳ ಬೇಟೆಗಾಗಿ ಜಮೀನಿನಲ್ಲಿ ಉರುಳು ಹಾಕಲಾಗಿತ್ತು. ಚಿರತೆ ಮಧ್ಯರಾತ್ರಿ ಉರುಳಿಗೆ ಸಿಲುಕಿ ನರಳಾಡುತ್ತಿತ್ತು. ಮುಂದೇನಾಯ್ತು ಈ ಸ್ಟೋರಿ ಓದಿ..

ಚಿಕ್ಕಮಗಳೂರು: ಉರುಳಿಗೆ ಸಿಲುಕಿ ಒಂದುವರೆ ವರ್ಷದ ಗಂಡು ಚಿರತೆ ಸಾವು
ಮೃತ ಚಿರತೆ
TV9 Web
| Edited By: |

Updated on: Jan 13, 2024 | 10:41 AM

Share

ಚಿಕ್ಕಮಗಳೂರು, ಜನವರಿ 13: ಕಾಡು ಪ್ರಾಣಿಗಳ ಬೇಟೆಗೆ ಹಾಕಿದ್ದ ಉರುಳಿಗೆ ಸಿಲುಕಿ ಒಂದುವರೆ ವರ್ಷದ ಗಂಡು ಚಿರತೆ (Leopard) ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು (Chikkamagalur) ತಾಲೂಕಿನ ಹುಳಿಯಾರದಹಳ್ಳಿಯಲ್ಲಿ ನಡೆದಿದೆ. ಕಾಡು ಪ್ರಾಣಿಗಳ ಬೇಟೆಗಾಗಿ ಜಮೀನಿನಲ್ಲಿ ಉರುಳು ಹಾಕಲಾಗಿತ್ತು. ಚಿರತೆ ಮಧ್ಯರಾತ್ರಿ ಉರುಳಿಗೆ ಸಿಲುಕಿ ನರಳಾಡುತ್ತಿತ್ತು. ಬೆಳಿಗ್ಗೆ ಉರುಳಿಗೆ ಸಿಲುಕಿದ್ದ ಚಿರತೆಯನ್ನು ರಕ್ಷಿಸಿ, ಅರಣ್ಯ ಇಲಾಖೆಯ ಸಿಬ್ಬಂದಿ ಚಿಕಿತ್ಸೆ ನೀಡಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಚಿರತೆ ಮೃತಪಟ್ಟಿದೆ. ಚಿಕ್ಕಮಗಳೂರು ಅರಣ್ಯ ವಲಯ ವ್ಯಾಪ್ತಿಯಲ್ಲಿ ಘಟನೆ. ‌ಚಿರತೆ‌ ಕಳೆದ ಎರಡು ತಿಂಗಳಿನಿಂದ ಹುಳಿಯಾರದಹಳ್ಳಿ ಸೇರಿದಂತೆ ವಿವಿಧ ಗ್ರಾಮದಲ್ಲಿ ಸಂಚಾರ ಮಾಡುತ್ತಿತ್ತು.

ಕಾಫಿ ಎಸ್ಟೇಟ್​​​​ನಲ್ಲಿ ಹುಲಿ ಮೃತ ದೇಹ ಪತ್ತೆ

ಕೊಡಗು: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಗಡಿಭಾಗದಲ್ಲಿರುವ ಪೊನ್ನಂಪೇಟೆ ತಾಲೂಕಿನ ಕಾಫಿ ಎಸ್ಟೇಟ್​​​​ನಲ್ಲಿ 13 ವರ್ಷದ ಹುಲಿ ಮೃತ ದೇಹ ಪತ್ತೆಯಾಗಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ. ಹುಲಿಗೆ ಗಾಯಗಳಾಗಿದ್ದು, ಮತ್ತೊಂದು ಹುಲಿಯೊಂದಿಗೆ ಕಾದಾಡುವಾಗ ಗಾಯವಾಗಿದೆ ಎಂದು ಶಂಕಿಸಲಾಗಿತ್ತು.

ಇದನ್ನೂ ಓದಿ: ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ಚಿರತೆ ಪ್ರತ್ಯಕ್ಷ: ಸೆರೆ ಹಿಡಿಯುವಂತೆ ವಿದ್ಯಾರ್ಥಿಗಳು ಮನವಿ

ಕೊಪ್ಪಳ ತಾಲೂಕಿನ ಬಸ್ಸಾಪುರ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ

ಕೊಪ್ಪಳ: ಕೊಪ್ಪಳ ತಾಲೂಕಿನ ಬಸ್ಸಾಪುರ ಗ್ರಾಮದ ಹೊರವಲಯದ ಬೆಟ್ಟದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಚಿರತೆ ವಾರದಿಂದ ಬೆಟ್ಟದಲ್ಲಿ ಹಲವು ಬಾರಿ ಕಾಣಿಸಿಕೊಂಡಿದೆ. ಚಿರತೆ ಓಡಾಟ ಕಂಡು ಬಸ್ಸಾಪುರ ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ಕಳೆದ ರಾತ್ರಿ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು. ಬಳಿಕ ಗ್ರಾಮಸ್ಥರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದರು. ರಾತ್ರಿ ವೇಳೆ ಹೊರಗಡೆ ಓಡಾಡದಂತೆ ಮನವಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Web contact
Web contact

TV9 Kannada

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್