AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಹೆಚ್ಚಾದರೆ, ಜನರು ಸಹಕಾರ ಕೊಡದಿದ್ದರೆ ಲಾಕ್ಡೌನ್ ಅನಿವಾರ್ಯ -ಗೃಹ ಸಚಿವ ಆರಗ ಜ್ಞಾನೇಂದ್ರ

ಚಿಕ್ಕಮಗಳೂರಿನಲ್ಲಿ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಜನರ ಜೀವ ಉಳಿಸುವುದು ಸರ್ಕಾರದ ಬದ್ಧತೆಯಾಗಿದೆ. ಜನರು ಕೊವಿಡ್ ನಿಯಮಗಳನ್ನು ಪಾಲನೆ ಮಾಡಬೇಕು. ಪಾದಯಾತ್ರೆಗೆ ಅನುಮತಿ ಕೊಡುವುದು ಬಿಡುವುದು ಬೇರೆ ವಿಷಯ ಆದ್ರೆ ಕಾಂಗ್ರೆಸ್ ಪಕ್ಷದಿಂದ ನಡೆಯುತ್ತಿರುವ ಪಾದಯಾತ್ರೆಗೆ ಬೇಸರವಿದೆ ಎಂದರು.

ಕೊರೊನಾ ಹೆಚ್ಚಾದರೆ, ಜನರು ಸಹಕಾರ ಕೊಡದಿದ್ದರೆ ಲಾಕ್ಡೌನ್ ಅನಿವಾರ್ಯ -ಗೃಹ ಸಚಿವ ಆರಗ ಜ್ಞಾನೇಂದ್ರ
ಆರಗ ಜ್ಞಾನೇಂದ್ರ (ಸಂಗ್ರಹ ಚಿತ್ರ)
Follow us
TV9 Web
| Updated By: ಆಯೇಷಾ ಬಾನು

Updated on: Jan 03, 2022 | 11:16 AM

ಚಿಕ್ಕಮಗಳೂರು: ಕೊರೊನಾ ಹೆಚ್ಚಾದರೆ ಸರ್ಕಾರಕ್ಕೆ ಲಾಕ್ಡೌನ್ ಅನಿವಾರ್ಯ. ಜನರು ಸಹಕಾರ ಕೊಡದಿದ್ದರೆ ಲಾಕ್ಡೌನ್ ಅನಿವಾರ್ಯ ಎಂದು ಚಿಕ್ಕಮಗಳೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಜನರ ಜೀವ ಉಳಿಸುವುದು ಸರ್ಕಾರದ ಬದ್ಧತೆಯಾಗಿದೆ. ಜನರು ಕೊವಿಡ್ ನಿಯಮಗಳನ್ನು ಪಾಲನೆ ಮಾಡಬೇಕು. ಪಾದಯಾತ್ರೆಗೆ ಅನುಮತಿ ಕೊಡುವುದು ಬಿಡುವುದು ಬೇರೆ ವಿಷಯ ಆದ್ರೆ ಕಾಂಗ್ರೆಸ್ ಪಕ್ಷದಿಂದ ನಡೆಯುತ್ತಿರುವ ಪಾದಯಾತ್ರೆಗೆ ಬೇಸರವಿದೆ. ಕೊವಿಡ್ ಸಮಯದಲ್ಲಿ ರಾಜಕಾರಣದ ನಡೆ ಸರಿಯಲ್ಲ. ವಿರೋಧ ಪಕ್ಷವಾಗಿ ಹೋರಾಟ ಮಾಡಲು ಅವಕಾಶವಿದೆ. ಆದ್ರೆ, ಅಧಿಕಾರದಲ್ಲಿದ್ದಾಗ ಕಾಂಗ್ರೆಸ್ಸಿಗರು ಏನೂ ಮಾಡಲಿಲ್ಲ. ಸಿಎಂ ಬದಲಾವಣೆ, ಸಚಿವರ ಕೈಬಿಡುವುದು ಗಾಳಿಸುದ್ದಿ. ಬೊಮ್ಮಾಯಿ ಸರ್ಕಾರದಲ್ಲಿ ಯಾವ ಸಚಿವರನ್ನೂ ಕೈಬಿಡಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಇನ್ನು ಮತ್ತೊಂದೆಡೆ ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ವಿಚಾರಕ್ಕೆ ಸಂಬಂಧಿಸಿ ಜೀವ ಉಳಿಸಿಕೊಳ್ಳಲು ಮುಂಜಾಗ್ರತಾ ಕ್ರಮ ಅನಿವಾರ್ಯ ಎಂದು ಕೊಪ್ಪಳ ನಗರದಲ್ಲಿ ಸಚಿವ ಹಾಲಪ್ಪ ಆಚಾರ್ ಹೇಳಿದ್ದಾರೆ. ಕೊಪ್ಪಳ ಜಿಲ್ಲೆಯಲ್ಲಿ ಒಮಿಕ್ರಾನ್ ಪತ್ತೆ ಆಗಿರುವ ಶಂಕೆ ಇದೆ. ಓರ್ವ ಕಾರ್ಮಿಕನಲ್ಲಿ ಒಮಿಕ್ರಾನ್ ಸೋಂಕಿರುವ ಶಂಕೆ ಇದೆ. ಆತನ ಸ್ಯಾಂಪಲ್ಸ್ ಪಡೆದು ಪರೀಕ್ಷೆಗೆ ಕಳುಹಿಸಲಾಗಿದೆ ಎಂದರು.

ಕೊರೊನಾ 3ನೇ ಅಲೆ ಭೀತಿ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಕಠಿಣ ಕ್ರಮ ಕೈಗೊಳ್ಳುವ ಮುನ್ಸೂಚನೆ ನೀಡಿದ್ದಾರೆ. ಜೀವ ಉಳಿಸಿಕೊಳ್ಳಲು ಮುಂಜಾಗ್ರತಾ ಕ್ರಮ ಅನಿವಾರ್ಯ. ಮುಂದೆ ಆಸ್ಪತ್ರೆಗೆ ದಾಖಲಾಗುವುದನ್ನು ತಪ್ಪಿಸಲು ಕಠಿಣ ಕ್ರಮ ಅನಿವಾರ್ಯ ಎಂದಿದ್ದಾರೆ.

ಇದನ್ನೂ ಓದಿ: Mohammad Hafeez Retires: ಅಂತರರಾಷ್ಟ್ರೀಯ ಕ್ರಿಕೆಟ್​ಗೆ ದಿಢೀರ್ ನಿವೃತ್ತಿ ಘೋಷಿಸಿದ ಪಾಕಿಸ್ತಾನದ ಸ್ಟಾರ್ ಕ್ರಿಕೆಟರ್ ಮೊಹಮ್ಮದ್ ಹಫೀಜ್

Daily Devotional: 7 ಸಂಖ್ಯೆಯ ಮಹತ್ವ ಹಾಗೂ ಅದರ ಹಿಂದಿನ ರಹಸ್ಯ ತಿಳಿಯಿರಿ
Daily Devotional: 7 ಸಂಖ್ಯೆಯ ಮಹತ್ವ ಹಾಗೂ ಅದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಚಂದ್ರನು ಮಕರ ರಾಶಿಯಿಂದ ಶ್ರವಣ ನಕ್ಷತ್ರದೆಡೆಗೆ ಸಂಚಾರ
Daily Horoscope: ಚಂದ್ರನು ಮಕರ ರಾಶಿಯಿಂದ ಶ್ರವಣ ನಕ್ಷತ್ರದೆಡೆಗೆ ಸಂಚಾರ
‘ಸಂಜು ವೆಡ್ಸ್ ಗೀತಾ 2’ ನೋಡಿದ ಕಾರುಣ್ಯ ರಮ್ಯಾ ಹೇಳಿದ್ದು ಹೀಗೆ..
‘ಸಂಜು ವೆಡ್ಸ್ ಗೀತಾ 2’ ನೋಡಿದ ಕಾರುಣ್ಯ ರಮ್ಯಾ ಹೇಳಿದ್ದು ಹೀಗೆ..
ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ; 3,820 ನಿವಾಸಿಗಳ ಸ್ಥಳಾಂತರ
ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ; 3,820 ನಿವಾಸಿಗಳ ಸ್ಥಳಾಂತರ
ಟೆಸ್ಟ್‌ ಚಾಂಪಿಯನ್​ಶಿಪ್ ಗೆಲ್ಲುತ್ತಿದ್ದಂತೆ ಭಾವುಕರಾದ ಆಫ್ರಿಕಾ ಆಟಗಾರರು
ಟೆಸ್ಟ್‌ ಚಾಂಪಿಯನ್​ಶಿಪ್ ಗೆಲ್ಲುತ್ತಿದ್ದಂತೆ ಭಾವುಕರಾದ ಆಫ್ರಿಕಾ ಆಟಗಾರರು
ಕನ್ನಡ ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ, ಹಿಂದಿ ಸಿನಿಮಾಕ್ಕ ಅವಕಾಶ
ಕನ್ನಡ ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ, ಹಿಂದಿ ಸಿನಿಮಾಕ್ಕ ಅವಕಾಶ
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ಮಂಗಳೂರಿನಲ್ಲಿ ಭಾರೀ ಮಳೆ: ಪಂಪ್‌ವೆಲ್ ಮತ್ತೆ ಮುಳುಗಡೆ, ವಿಡಿಯೋ ನೋಡಿ
ಮಂಗಳೂರಿನಲ್ಲಿ ಭಾರೀ ಮಳೆ: ಪಂಪ್‌ವೆಲ್ ಮತ್ತೆ ಮುಳುಗಡೆ, ವಿಡಿಯೋ ನೋಡಿ
ಖಾದಿಗಳಿಗಿಂತ ಖಾಕಿಗಳು ಬ್ಯಾಟ್ ಚೆನ್ನಾಗಿ ಬೀಸಬಲ್ಲರು!
ಖಾದಿಗಳಿಗಿಂತ ಖಾಕಿಗಳು ಬ್ಯಾಟ್ ಚೆನ್ನಾಗಿ ಬೀಸಬಲ್ಲರು!
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ