AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎನ್.ಆರ್.ಪುರ ಪಟ್ಟಣ ಪಂಚಾಯಿತಿ ಸದಸ್ಯೆ ಆತ್ಮಹತ್ಯೆಗೆ ಯತ್ನ; ತನ್ನ ಸಾವಿಗೆ ಪಕ್ಷದ ಮುಖಂಡರೇ ಕಾರಣವೆಂದು ಸ್ಟೇಟಸ್

ಮಾತುಕತೆಯಂತೆ ಪ್ರಸ್ತುತ ಅಧ್ಯಕ್ಷೆ ಸುರಯ್ಯಾ ಭಾನು ಅಧ್ಯಕ್ಷೆ ಅವಧಿ ಮುಗಿದಿದೆ. ಆದರೆ ಅಧ್ಯಕ್ಷೆ ಸ್ಥಾನ ಬಿಟ್ಟುಕೊಡಲು ಸುರಯ್ಯಾ ಭಾನುಮೀನಾಮೇಷ ಎಣಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಎನ್.ಆರ್.ಪುರ ಪಟ್ಟಣ ಪಂಚಾಯಿತಿ ಸದಸ್ಯೆ ಆತ್ಮಹತ್ಯೆಗೆ ಯತ್ನ; ತನ್ನ ಸಾವಿಗೆ ಪಕ್ಷದ ಮುಖಂಡರೇ ಕಾರಣವೆಂದು ಸ್ಟೇಟಸ್
ಆತ್ಮಹತ್ಯೆಗೆ ಯತ್ನಿಸಿದ ಪಟ್ಟಣ ಪಂಚಾಯತಿ ಸದಸ್ಯೆ
TV9 Web
| Edited By: |

Updated on:Nov 13, 2021 | 8:26 AM

Share

ಚಿಕ್ಕಮಗಳೂರು: ಜಿಲ್ಲೆಯ ಎನ್.ಆರ್.ಪುರ ಪಟ್ಟಣ ಪಂಚಾಯತಿ ಸದಸ್ಯೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತನ್ನ ಸಾವಿಗೆ ಪಕ್ಷದ ಮುಖಂಡರೇ ಕಾರಣವೆಂದು ಸ್ಟೇಟಸ್ ಹಾಕಿ ಪಟ್ಟಣ ಪಂಚಾಯತಿ ಸದಸ್ಯೆ ಜುಬೇದಾ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅಧ್ಯಕ್ಷ ಸ್ಥಾನ ಬಿಟ್ಟುಕೊಟ್ಟಿಲ್ಲವೆಂದು ಮನನೊಂದು ಈ ಕೃತ್ಯಕ್ಕೆ ಮಂದಾಗಿದ್ದು, ಕಾಂಗ್ರೆಸ್ ಮುಖಂಡರ ವಿರುದ್ಧ ಜುಬೇದಾ ಆರೋಪ ಮಾಡಿದ್ದಾರೆ. ಸದ್ಯ ಎನ್.ಆರ್ ಪುರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಶಿವಮೊಗ್ಗಕ್ಕೆ ರವಾನೆ ಮಾಡಲಾಗಿದೆ.

ಮಾತುಕತೆಯಂತೆ ಪ್ರಸ್ತುತ ಅಧ್ಯಕ್ಷೆ ಸುರಯ್ಯಾ ಭಾನು ಅಧ್ಯಕ್ಷೆ ಅವಧಿ ಮುಗಿದಿದೆ. ಆದರೆ ಅಧ್ಯಕ್ಷೆ ಸ್ಥಾನ ಬಿಟ್ಟುಕೊಡಲು ಸುರಯ್ಯಾ ಭಾನು ಮೀನಾಮೇಷ ಎಣಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮನನೊಂದು ಸದಸ್ಯೆ ಜುಬೇದಾ 5-6 ಬಗೆಯ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆ ಯತ್ನಿಸಿದ್ದಾರೆ.

ಹಳ್ಳದಲ್ಲಿ ಕೊಚ್ಚಿಹೋಗಿರುವ ಗ್ರಾಮ ಪಂಚಾಯತಿ ಸದಸ್ಯನಿಗಾಗಿ ಶೋಧ! ಚಿಕ್ಕಬಳ್ಳಾಪುರ ಜಿಲ್ಲೆಯ ರಾಮಪಟ್ಟಣ-ನವಿಲುಗುರ್ಕಿ ಗ್ರಾಮದ ಬಳಿ ಇರುವ ಯದಾರ್ಲಹಳ್ಳಿ ಸೇತುವೆ ಬಳಿ ಕೊಚ್ಚಿಹೋಗಿದ್ದ ಗ್ರಾಮ ಪಂಚಾಯತಿ ಸದಸ್ಯನಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಎನ್ಡಿಆರ್ಎಫ್ ತಂಡ ಕಳಿಸಲು ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಮನವಿ ಮಾಡಿದೆ. ಗಂಗಾಧರ್ ಎಂಬುವವರು ಹಳ್ಳದ ನೀರಲ್ಲಿ ಬೈಕ್ ಸಮೇತ ಕೊಚ್ಚಿ ಹೋಗಿದ್ದರು. ಸದ್ಯ ಹಳ್ಳದಲ್ಲಿ ಸದಸ್ಯನ ಬೈಕ್ ಪತ್ತೆಯಾಗಿದೆ.

ಇದನ್ನೂ ಓದಿ

ಚಿಕ್ಕಬಳ್ಳಾಪುರದಲ್ಲಿ ವಿಪರೀತ ಮಳೆ: ಹಳ್ಳದಲ್ಲಿ ಬೈಕ್ ಸಮೇತ ಕೊಚ್ಚಿಹೋದ ಗ್ರಾ. ಪಂ. ಸದಸ್ಯ ಇನ್ನೂ ಪತ್ತೆಯಿಲ್ಲ

ಯುದ್ಧಗಳು ತುಂಬಾ ದುಬಾರಿ, ಕೈಗೆಟುಕಲಾಗದವು: ಎನ್ಎಸ್ಎ ಅಜಿತ್ ದೋವಲ್

Published On - 8:24 am, Sat, 13 November 21

ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ