AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನರಿಗೊಂದು ರೂಲ್ಸು, ಸಚಿವರಿಗೊಂದು ರೂಲ್ಸು ? ತಾವೇ ಮಾಡಿದ ಸಂಡೇ ಲಾಕ್​ಡೌನ್​ಗೆ ಡೋಂಟ್​ಕೇರ್..

ಚಿಕ್ಕಮಗಳೂರು: ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದು ಸಂಡೇ ಲಾಕ್‌ಡೌನ್ ಮಾಡಲಾಗಿದೆ. ಆದರೆ ಖುದ್ದು ಸಚಿವರೇ ಆದೇಶವನ್ನು ಉಲ್ಲಂಘನೆ ಮಾಡಿದ್ದಾರೆ. ಸಚಿವ ಸಿ.ಟಿ.ರವಿ ಸಂಡೇ ಲಾಕ್‌ಡೌನ್ ಉಲ್ಲಂಘಿಸಿ ಪ್ರವಾಸಿ ತಾಣಗಳಿಗೆ ಭೇಟಿ ನೀಡಿದ್ದಾರೆ. ಚಿಕ್ಕಮಗಳೂರಿನ ದೇವರಮನೆ, ಹೇಮಾವತಿ ನದಿ ಮೂಲ ಬಲ್ಲಾಳರಾಯನ ದುರ್ಗಕ್ಕೆ ಭೇಟಿ ನೀಡಿದ್ದಾರೆ. ಸಚಿವರ ಭೇಟಿ ವೇಳೆ ನೂರಾರು ಜನ ಕೊರೊನಾ ಮರೆತು ಜಮಾವಣೆಗೊಂಡಿದ್ದರು. ಪ್ರವಾಸೋದ್ಯಮ ಸಚಿವ ಸಿ.ಟಿ.ರವಿಗೆ ಶಾಸಕ ಕುಮಾರಸ್ವಾಮಿ, ಜನಪ್ರತಿನಿಧಿಗಳು, ಸಚಿವರ ನೂರಾರು ಬೆಂಬಲಿಗರು ಸಾಥ್ ನೀಡಿದ್ರು. ಭೇಟಿ ವೇಳೆ ದೈಹಿಕ […]

ಜನರಿಗೊಂದು ರೂಲ್ಸು, ಸಚಿವರಿಗೊಂದು ರೂಲ್ಸು ? ತಾವೇ ಮಾಡಿದ ಸಂಡೇ ಲಾಕ್​ಡೌನ್​ಗೆ ಡೋಂಟ್​ಕೇರ್..
ಆಯೇಷಾ ಬಾನು
ಆಯೇಷಾ ಬಾನು|

Updated on: Jul 05, 2020 | 1:30 PM

Share

ಚಿಕ್ಕಮಗಳೂರು: ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದು ಸಂಡೇ ಲಾಕ್‌ಡೌನ್ ಮಾಡಲಾಗಿದೆ. ಆದರೆ ಖುದ್ದು ಸಚಿವರೇ ಆದೇಶವನ್ನು ಉಲ್ಲಂಘನೆ ಮಾಡಿದ್ದಾರೆ. ಸಚಿವ ಸಿ.ಟಿ.ರವಿ ಸಂಡೇ ಲಾಕ್‌ಡೌನ್ ಉಲ್ಲಂಘಿಸಿ ಪ್ರವಾಸಿ ತಾಣಗಳಿಗೆ ಭೇಟಿ ನೀಡಿದ್ದಾರೆ.

ಚಿಕ್ಕಮಗಳೂರಿನ ದೇವರಮನೆ, ಹೇಮಾವತಿ ನದಿ ಮೂಲ ಬಲ್ಲಾಳರಾಯನ ದುರ್ಗಕ್ಕೆ ಭೇಟಿ ನೀಡಿದ್ದಾರೆ. ಸಚಿವರ ಭೇಟಿ ವೇಳೆ ನೂರಾರು ಜನ ಕೊರೊನಾ ಮರೆತು ಜಮಾವಣೆಗೊಂಡಿದ್ದರು. ಪ್ರವಾಸೋದ್ಯಮ ಸಚಿವ ಸಿ.ಟಿ.ರವಿಗೆ ಶಾಸಕ ಕುಮಾರಸ್ವಾಮಿ, ಜನಪ್ರತಿನಿಧಿಗಳು, ಸಚಿವರ ನೂರಾರು ಬೆಂಬಲಿಗರು ಸಾಥ್ ನೀಡಿದ್ರು. ಭೇಟಿ ವೇಳೆ ದೈಹಿಕ ಅಂತರ ಕಾಯ್ದುಕೊಳ್ಳದೆ ಸಚಿವ ಸಿ.ಟಿ.ರವಿ ನಿರ್ಲಕ್ಷ್ಯವಹಿಸಿದ್ದಾರೆ.

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!